ಧಿಂಗ್ರ

Author : ಬಾಬು ಕೃಷ್ಣಮೂರ್ತಿ

Pages 102

₹ 15.00




Year of Publication: 1972
Published by: ರಾಷ್ಟ್ರೋತ್ಥಾನ ಸಾಹಿತ್ಯ
Address: ಬೆಂಗಳೂರು-19.

Synopsys

ಧಿಂಗ್ರ -ಎಂಬುದು ಸ್ವಾತಂತ್ಯ್ರ ಯೋದ ಧಿಂಗ್ರ ಅವರ ಜೀವನಗಾಥೆ ಇದು. ಲೇಖಕ ಬಾಬು ಕೃಷ್ಣಮೂರ್ತಿ ಅವರು ರಚಿಸಿದ್ದಾರೆ. ಧೀರ ಸ್ವಾತಂತ್ರ್ಯ ಹೋರಾಟಗಾರ ಧಿಂಗ್ರ ಅವರ ಜೀವನದ ವಿವಿಧ ಅಯಾಮಗಳನ್ನು ಲೇಖಕರು ಚಿತ್ರಿಸಿದ್ದಾರೆ. ಭಾರತದ ಬಂಧವಿಮೋಚನೆಗಾಗಿ ಕ್ರಾಂತಿಮಾರ್ಗವನ್ನು ಹಿಡಿದು ನಗುನಗುತ್ತ ನೇಣುಗಂಬವೇರಿದವರ ಪರಂಪರೆಗೆ ಸೇರಿದವರಲ್ಲಿ ಸದಾಕಾಲವೂ ನೆನಪಿರುವಂತಹ ತರುಣ; ಸಿಂಹದ ಬಾಲವನ್ನು ಅದರ ಗುಹೆಗೇ ಹೋಗಿ ಜಗ್ಗುವಂತೆ, ಲಂಡನ್ ನಲ್ಲಿ  ಬ್ರಿಟಿಷ್ ಅಧಿಕಾರಿಯೊಬ್ಬನ ಕೊಲೆ ಮಾಡಿ ಬ್ರಿಟಿಷ್ ಸಾಮ್ರಾಜ್ಯಕ್ಕೇ ನಡುಕ ಹುಟ್ಟಿಸಿದ ಧೀರ ಎಂದು ಕೃತಿಯ ಕುರಿತಾಗಿ ಇಲ್ಲಿ ವಿವರಿಸಲಾಗಿದೆ.

About the Author

ಬಾಬು ಕೃಷ್ಣಮೂರ್ತಿ

ಸಾಹಿತ್ಯ, ಪತ್ರಿಕೋದ್ಯಮ ಎರಡು ಕ್ಷೇತ್ರಗಳಲ್ಲೂ ಚಿರಪರಿಚಿತರಾದ ಬಾಬು ಕೃಷ್ಣಮೂರ್ತಿ ಹುಟ್ಟಿದ್ದು ಬೆಂಗಳೂರು. ಸಾಹಿತ್ಯ ಹಾಗೂ ಪತ್ರಿಕೋದ್ಯಮದಲ್ಲಿ ಅತೀವ ಆಸಕ್ತಿ. ಅವರ ಸಂಪಾದಕತ್ವದಲ್ಲಿ ಬಾಲಮಂಗಳ (ಪಾಕ್ಷಿಕ), ಬಾಲಮಂಗಳ ಚಿತ್ರಕಥಾ (ಮಕ್ಕಳ ವ್ಯಂಗ್ಯ ಚಿತ್ರ ಪಾಕ್ಷಿಕ), ಗಿಳಿವಿಂಡು (ಶಿಶು ಪಾಕ್ಷಿಕ ಪತ್ರಿಕೆ) ಪ್ರಕಟವಾಗಿವೆ. ಇವರು ರಚಿಸಿದ ಸ್ವಾತಂತ್ರ್ಯವೀರ ಚಂದ್ರಶೇಖರ ಆಜಾದ್ ಕುರಿತು ಆರು ವರ್ಷ ಕಾಲ ಸಂಶೋಧನೆ, ಸ್ಥಳವೀಕ್ಷಣೆ ನಡೆಸಿ ರಚಿಸಿದ ಕೃತಿ ‘ಅಜೇಯ’. ಅವರ ಪ್ರಮುಖ ಕೃತಿಗಳು - ಅಜೇಯ (1974), ಸಿಡಿಮದ್ದು ನೆತ್ತರು ನೇಣುಗಂಬ (1984), ಅದಮ್ಯ (1984), ರುಧಿರಾಭಿಷೇಕ (2005), ಡಾ. ಸಿ.ಜಿ. ಶಾಸ್ತಿಒಂದು ಯಶೋಗಾಥೆ (2007), 1857-ಭಾರತದ ಸ್ವಾತಂತ್ರ್ಯ ಸಂಗ್ರಾಮ (2007), ...

READ MORE

Related Books