ಧೂಮ್ರ ವಲಯಗಳು

Author : ರಾ.ಯ. ಧಾರವಾಡಕರ

Pages 86

₹ 35.00




Year of Publication: 2011
Published by: ಕನ್ನಡ ಮತ್ತು ಸಂಸ್ಕೃತಿ ಇಲಾಖೆ
Address: ಕನ್ನಡ ಭವನ, ಜೆ.ಸಿ. ರಸ್ತೆ, ಬೆಂಗಳೂರು

Synopsys

’ಧೂಮ್ರ ವಲಯಗಳು’ ಹಳೆ-ಹೊಸ ನಿಬಂಧಗಳ ಸಂಕಲನ ಇದು. ಕೃತಿಯ ಕರ್ತೃ ಆರ್. ವೈ. ಧಾರವಾಡಕರ್ (ರಾ.ಯ. ಧಾರವಾಡಕರ)  ಹರಟೆ ಮತ್ತು ನಿಬಂಧವೆಂದರೇನು?, ನನ್ನ ಅಹಂಕಾರ, ರೈಲು ಪ್ರವಾಸ, ನಾನು ಭಾಷಣಕ್ಕೆ ಹೋಗಿದ್ದೆ, ಮೂಢನಂಬಿಕೆಗಳು, ದೂರದೃಷ್ಟಿ, ಧೂಮ್ರ ವಲಯಗಳು ಮುಂತಾದ ನಿಬಂಧಗಳು ಇಲ್ಲಿವೆ.

About the Author

ರಾ.ಯ. ಧಾರವಾಡಕರ
(15 July 1919 - 12 April 1991)

ಭಾಷಾಶಾಸ್ತ್ರ, ರಾಜಕಾರಣ, ಅರ್ಥಶಾಸ್ತ್ರ, ಪತ್ರಿಕೋದ್ಯಮ ಹಾಗೂ ಕನ್ನಡ ಭಾಷಾ ಸಾಹಿತ್ಯದ ಕುರಿತು ಅಧ್ಯಯನ ನಡೆಸಿದವರಲ್ಲಿ ಪ್ರಮುಖರು ರಾ, ಯ. ಧಾರವಾಡಕರ್ ಅವರು. ಇವರು ಜನಿಸಿದ್ದು 1919 ಜುಲೈ 15ರಂದು. ತಂದೆ ಯಲಗುರ್ದರಾವ್‌, ತಾಯಿ ಗಂಗಾಬಾಯಿ. ಬಾಗಲಕೋಟೆಯಲ್ಲಿ ಪ್ರಾಥಮಿಕ ಶಿಕ್ಷಣ ಪಡೆದ ಇವರು ಮುಂಬೈ ವಿಶ್ವವಿದ್ಯಾಲಯದ ಮೆಟ್ರಿಕ್ಯುಲೇಷನ್‌ ಪರೀಕ್ಷೆಯಲ್ಲಿ ತೇರ್ಗಡೆಯಾದ ನಂತರ ಸಾಂಗ್ಲಿಯ ವಿಲ್ಲಿಂಗ್‌ಡನ್‌ನಲ್ಲಿ ಬಿ.ಎ. ಪದವಿ ಪಡೆದರು. ಕನ್ನಡ ಹಾಗೂ ಇಂಗ್ಲಿಷ್‌ ಅಧ್ಯಾಪಕರಾಗಿ ವೃತ್ತಿ ಆರಂಭಿಸಿ ಪ್ರಿನ್ಸಿಪಾಲರಾಗಿ ಕಾರ್ಯನಿರ್ವಹಿಸಿ ನಿವೃತ್ತರಾದರು. ಸಾಹಿತ್ಯ ಕೃಷಿಯಲ್ಲಿಯೂ ತೊಡಗಿಕೊಂಡಿರುವ ಇವರು ಪತ್ರಿಕಾ ವ್ಯವಸಾಯ, ಕರ್ನಾಟಕದಲ್ಲಿ ವೃತ್ತ ಪತ್ರಿಕೆಗಳು, ಸಾಹಿತ್ ಸಮೀಕ್ಷೆ, ಕನ್ನಡ ಭಾಷಾ ಶಾಸ್ತ್ರ, ಧೂಮ್ರವಲಯಗಳು, ತೂರಿದ ಚಿಂತನೆಗಳು, ನವಿಲುಗರಿ ...

READ MORE

Related Books