ಲೇಖಕ ಉಮೇಶ ದೇಶಾಯಿ ಅವರ ಸಂಪಾದಿತ ಕಥಾ ಸಂಕಲನ. ಇಲ್ಲಿಯ ಕಥೆಗಳು ವಸ್ತು, ಸನ್ನಿವೇಶಗಳ ಜೋಡಣೆ, ನಿರೂಪಣಾ ಶೈಲಿ, ಪಾತ್ರಗಳ ಸೃಷ್ಟಿ, ಪರಿಣಾಮಕಾರಿ ಸಂಭಾಷಣೆ ಇತ್ಯಾದಿ ಸಾಹಿತ್ಯಕ ಅಂಶಗಳಿಂದ ಓದುಗರ ಗಮನ ಸೆಳೆಯುತ್ತವೆ.
ಹುಬ್ಬಳ್ಳಿಯಲ್ಲಿ ಜನಿಸಿದ ಉಮೇಶ ದೇಸಾಯಿ ಸದ್ಯ ಬೆಂಗಳೂರಿನಲ್ಲಿ ಲೆಕ್ಕಿಗನಾಗಿ ಕೆಲಸ ಮಾಡುತ್ತಿದ್ದಾರೆ. ಮೊದಲಿಂದಲೂ ಸಾಹಿತ್ಯದಲ್ಲಿ ಆಸಕ್ತಿ. ’ಚೌಕಟ್ಟಿನಾಚೆ’ ಎಂಬ ಕಥಾಸಂಕಲನ ಹಾಗೂ ’ಭಿನ್ನ’ ಎಂಬ ಕಾದಂಬರಿ ಪ್ರಕಟಿಸಿದ್ದಾರೆ. ಸದ್ಯದಲ್ಲಿಯೇ ’ಅನಂತಯಾನ’ ಎನ್ನುವ ಕಾದಂಬರಿ ಬರಲಿದೆ. ಸ್ವತಃ ಪ್ರಕಾಶನ ಸಂಸ್ಥೆ ನಡೆಸುತ್ತಿದ್ದು ಅನೇಕ ಹೊಸಬರ ಕೃತಿ ಪ್ರಕಟಣೆ ಮಾಡುತ್ತಿದ್ದಾರೆ. ...
READ MORE