ದಿಗಂಬರವೇ ದಿವ್ಯಾಂಬರ

Author : ರಾಜಶೇಖರ ಮಠಪತಿ (ರಾಗಂ)

Pages 256

₹ 162.00




Year of Publication: 2017
Published by: ಕಣ್ವ ಪ್ರಕಾಶನ
Address: ಕಾಲ ಕನಸು,894, 1ನೇ ಮೈನ್, ನಿಸರ್ಗ ಬಡಾವಣೆ ಚಂದ್ರಾ ಲೇಔಟ್, ಬೆಂಗಳೂರು.
Phone: 9845052481

Synopsys

ಆಚಾರ್ಯ ಓಶೋ ಅವರ ಕೃತಿಯನ್ನು ಲೇಖಕ ರಾಜಶೇಖರ ಮಠಪತಿ ಅವರು ಕನ್ನಡಕ್ಕೆ ಅನುವಾದಿಸಿದ ಪುಸ್ತಕ-ದಿಗಂಬರವೇ ದಿವ್ಯಾಂಬರ. ಬೆಂಕಿಯಲ್ಲಿ ಬೈಚಿಟ್ಟ ಕೋಲಿನ ಕಥೆ ಎಂದು ಉಪಶೀರ್ಷಿಕೆ ನೀಡಿದ್ದು, ಜೈನ ತತ್ವಜ್ಞಾನವಾದ ದಿಗಂಬರ ಪದ್ಧತಿಯನ್ನು ಇಲ್ಲಿ ವಿಶ್ಲೇಷಿಸಿಲಾಗಿದೆ. ಅದುವೇ ದಿವ್ಯಾಂಬರ ಎಂದೂ ಮೂಲ ಲೇಖಕರು ಅಭಿಪ್ರಾಯ ಪಟ್ಟಿದ್ದಾರೆ. ಮೂಲ ವಿಚಾರಗಳಿಗೆ ಧಕ್ಕೆಯಾಗದಂತೆ ಅನುವಾದ ಮಾಡಲಾಗಿದೆ.

About the Author

ರಾಜಶೇಖರ ಮಠಪತಿ (ರಾಗಂ)

ಸಾಹಿತಿ, ಚಿಂತಕ, ಕನ್ನಡ ಸಾಹಿತ್ಯ ಆಕಾಡೆಮಿ ಸದಸ್ಯರಾದ  ರಾಜಶೇಖರ ಮಠಪತಿ (ರಾಗಂ) ಅವರು ಹುಟ್ಟಿದ್ದು ಬೆಳಗಾಂವ ಜಿಲ್ಲೆಯ ತೆಲಸಂಗದಲ್ಲಿ. ಕರ್ನಾಟಕದ ಗಡಿಯ ಊರಾದ ಚಡಚಣದಲ್ಲಿ ಪ್ರಾಥಮಿಕದಿಂದ ಪದವಿಪೂರ್ವದ ಶಿಕ್ಷಣ, ನಂತರ ಬಿಜಾಪೂರ ಮತ್ತು ಸೊಲ್ಲಾಪುಗಳಲ್ಲಿ ಪದವಿ ಹಾಗೂ ಸ್ನಾತಕೋತ್ತರ ಶಿಕ್ಷಣ, ಕ.ವಿ.ವಿ ಧಾರವಾಡದಿಂದ ಆಂಗ್ಲ ಸಾಹಿತಿ, ಸಿನಿಮಾ ನಿರ್ದೇಶಕ,ಪತ್ರಕರ್ತ, ಕೆ.ಎ.ಅಬ್ಬಾಸರನ್ನು ಕುರಿತು ಪಿ.ಹೆಚ್.ಡಿ - ಹೀಗೆ ಶೈಕ್ಷಣಿಕ ಬದುಕಿನ ಹಲವು ಹಂತಗಳನ್ನು ಗಳಿಸಿದ್ದಾರೆ. ಇದುವರೆಗೆ ಅವರು ಕನ್ನಡ, ಇಂಗ್ಲಿಷ್ ಎರಡೂ ಭಾಷೆಗಳಲ್ಲಿ ಬರೆದ ಕೃತಿಗಳ ಸಂಖ್ಯೆ ಅರವತ್ತು ಅಂಕಿಯನ್ನು ದಾಟುತ್ತದೆ. ಕಾವ್ಯ, ಕತೆ, ನಾಟಕ, ಪ್ರಬಂಧ, ಅಂಕಣ, ಸಂಶೋಧನೆ, ...

READ MORE

Related Books