ಡಾ. ಎ. ಪಿ. ಜೆ. ಅಬ್ದುಲ್ ಕಲಾಮ್

Author : ನಾ. ಸೋಮೇಶ್ವರ

Pages 48

₹ 30.00




Year of Publication: 2015
Published by: ನವಕರ್ನಾಟಕ ಪ್ರಕಾಶನ
Address: ನಂ.15, ಎಂಬೆಸಿ ಸೆಂಟರ್, ಕ್ರೆಸೆಂಟ್ ರಸ್ತೆ, ಬೆಂಗಳೂರು
Phone: 9480686862

Synopsys

‘ಮಿಸೈಲ್ ಮ್ಯಾನ್' ಎಂದೇ ಖ್ಯಾತಿಯ ಡಾ. ಅಬ್ದುಲ್ ಕಲಾಂ ಅವರು ತಮಿಳುನಾಡಿನ  ರಾಮೇಶ್ವರಂ ದ್ವೀಪದ ಅಲ್ಪಸಂಖ್ಯಾತ ಬಡ ಹುಡುಗ. ಈತ ಭಾರತ ರಾಷ್ಟ್ರಪತಿಯಾಗುವುದು ಅವರ ಅಸಾಮಾನ್ಯ ವ್ಯಕ್ತಿತ್ವಕ್ಕೆ ಸಾಕ್ಷಿ. ಅವರ ಬಾಲ್ಯ, ಬದುಕು, ಸಾಧನೆಯ ಕುರಿತು ಪುಸ್ತಕದಲ್ಲಿ ನವಿರಾಗಿ ನೀಡಿದ್ದಾರೆ ಲೇಖಕಿ ಅಸ್ಮಾ ಅನ್ಸಾರಿ. ಮಕ್ಕಳನ್ನು ಗಮನದಲ್ಲಿಟ್ಟುಕೊಂಡು ರಚಿಸಿದ ಇದನ್ನು ನಾ. ಸೋಮೇಶ್ವರ ಅವರು ಸಂಪಾದಿಸಿದ್ದಾರೆ.

About the Author

ನಾ. ಸೋಮೇಶ್ವರ
(14 May 1955)

ನಾ. ಸೋಮೇಶ್ವರ  ಮೇ 14 1955 ರಲ್ಲಿ ಬೆಂಗಳೂರಿನಲ್ಲಿ ಜನಿಸಿದರು. ತಂದೆ ನಾರಪ್ಪ ಹಾಗೂ ತಾಯಿ ಅಂಜನಾ. ವಿದ್ಯಾರ್ಥಿಯಾಗಿದ್ದಾಗಲೇ 'ಜೀವನಂದಿ' ಎಂಬ ಮಾಸಿಕ ಪತ್ರಿಕೆಯನ್ನು ಪ್ರಕಟಿಸಿದ್ದರು. ತಮ್ಮ ಬಿ.ಎಸ್.ಸಿ ಪದವಿಯ ಬಳಿಕ, ಎಮ್.ಬಿ.ಬಿ.ಎಸ್ ಪದವಿಯನ್ನು ಗಳಿಸಿದರು. ವೃತ್ತಿಯಿಂದ ವೈದ್ಯರಾದ ಸೋಮೇಶ್ವರರು ಒಂದು ಫಾರ್ಮಸ್ಯೂಟಿಕಲ್ ಕಂಪೆನಿಗೆಸಲಹೆಗಾರರಾಗಿ ಕಾರ್ಯನಿರ್ವಹಿಸಿದರು.  ಡಾ. ಸೋಮೆಶ್ವರ ಚಂದನ ಟೆಲಿವಿಷನ್ ವಾಹಿನಿಯಲ್ಲಿ ’ಥಟ್ ಅಂತ ಹೇಳಿ’ ಎನ್ನುವ ಕನ್ನಡ ಕ್ವಿಜ್ ಕಾರ್ಯಕ್ರಮದ ರೂವಾರಿಯಾಗಿ ಪ್ರಸಿದ್ಧರಾದವರು. ವೃತ್ತಿಯಿಂದ ವೈದ್ಯರಾಗಿ ಪ್ರವೃತ್ತಿಯಿಂದ  ಲೇಖಕರಾಗಿ ಅನೇಕ ಪುಸ್ತಕಗಳನ್ನು ರಚಿಸಿದ್ದಾರೆ. ಅನಂತದೆಡೆಗೆ, ಓ ನನ್ನ ಚೇತನ, ದೈಹಿಕ ಸ್ವಚ್ಛತೆ, ತಲ್ಲಣಿಸದಿರು ಕಂಡ್ಯ ತಾಳು ಮನವೆ, ಅದೃಶ್ಯ ಲೋಕದ ಅಗೋಚರ ಜೀವಿಗಳು, ನಮ್ಮ ದಿನನಿತ್ಯದ ಆಹಾರ, ಹೀಗೆ ಮೂವತ್ತಕ್ಕೂ ಹೆಚ್ಚು ಕೃತಿಗಳನ್ನು ರಚಿಸಿದ್ದಾರೆ. 2003 ರಲ್ಲಿ ವೈದ್ಯ ಸಾಹಿತ್ಯ ಪ್ರಶಸ್ತಿ, ಡಾಕ್ಟರ್ಸ್ ಡೇ ಪ್ರಶಸ್ತಿ,  ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ, ...

READ MORE

Related Books