ಡಾ.ಬಿ.ಆರ್.ಅಂಬೇಡ್ಕರ್ ಅವರ ಸಮಗ್ರ ಬರೆಹಗಳು ಮತ್ತು ಭಾಷಣಗಳು-7

Author : ವಿವಿಧ ಅನುವಾದಕರು

Pages 481

₹ 50.00




Year of Publication: 2015
Published by: ಕುವೆಂಪು ಭಾಷಾ ಭಾರತಿ ಪ್ರಾಧಿಕಾರ
Address: ಕಲಾಗ್ರಾಮ, ಬೆಂಗಳೂರು ವಿಶ್ವವಿದ್ಯಾನಿಲಯ ಹಿಂಬಾಗ, ಮಲ್ಲತ್ತಹಳ್ಳಿ, ಬೆಂಗಳೂರು - 560056
Phone: 080 - 23183311, 23183312

Synopsys

ಈ ಸಂಪುಟದಲ್ಲಿ ಅಸ್ಪೃಶ್ಯರ ರಾಜಕೀಯ ಮತ್ತು ಸಾಮಾಜಿಕ ಅಸ್ತಿತ್ವದಲ್ಲಿ ಕಾಂಗ್ರೆಸ್ ಮತ್ತು ಗಾಂಧೀಜಿಯವರ ನಡೆಗಳು, ರಾಜಕೀಯದಲ್ಲಿ ಅಸ್ಪೃಶ್ಯರಿಗೆ ಪ್ರತಿನಿಧಿತ್ವ ನೀಡುವಲ್ಲಿ ಕಾಂಗ್ರೆಸ್ ಅನುಸರಿಸಿದ ಚುನಾವಣಾ ತಂತ್ರಗಳು, ಜಾತಿ ವ್ಯವಸ್ಥೆಯನ್ನು ಉಳಿಸಿಕೊಂಡು ಅಸ್ಪೃಶ್ಯತೆಯನ್ನು ಅಳಿಸಿಹಾಕಬೇಕೆಂಬ ಗಾಂಧೀಜಿಯವರ ಅಭಿಪ್ರಾಯಗಳು ವ್ಯಕ್ತವಾಗಿದೆ. ಗಾಂಧಿಯವರ ಅಸ್ಪೃಶ್ಯತಾ ನಿವಾರಣಾ ಆಂದೋಲನ, ಅಸ್ಪೃಶ್ಯರ ರಾಜಕೀಯ ಬೇಡಿಕೆಗಳ ಬಗ್ಗೆ ಹಿಂದೂಗಳ ವಿರೋಧ, ಈ ಬಗ್ಗೆ ವಿದೇಶಿಯರಲ್ಲಿ ಉಂಟಾಗಿದ್ದ ತಪ್ಪು ಕಲ್ಪನೆಗಳ ಬಗ್ಗೆ ಚರ್ಚಿಸಲಾಗಿದೆ. ಗಾಂಧಿಯವರು ಅಸ್ಪೃಶ್ಯರ ಸಮಸ್ಯೆಯನ್ನು ನೈತಿಕತೆಯ ಆಧಾರದ ಮೇಲೆ, ಹಿಂದೂಗಳ ಮನಃಪರಿವರ್ತನೆ ಮಾಡಿ ಪರಿಹರಿಸಲು ಪ್ರಯತ್ನಿಸಿದರೆ, ಡಾ.ಬಿ.ಆರ್.ಅಂಬೇಡ್ಕರ್ ಅವರು ಅದನ್ನು ಸಾಂವಿಧಾನಿಕ ಸಂರಕ್ಷಣೆಗಳ ಮೂಲಕ ಪರಿಹರಿಸಬೇಕಾದ ರಾಜಕೀಯ ವಿಧಾನಕ್ಕೆ ಪ್ರಯತ್ನಿಸುತ್ತಿದ್ದರು. ಹೀಗೆ ಸಾಮಾಜಿಕ ಉದ್ದೇಶಕ್ಕಾಗಿ ಹೋರಾಡಿದ ಮಹಾನ್ ಚೇತನಗಳಾದ ಗಾಂಧೀಜಿ ಮತ್ತು ಅಂಬೇಡ್ಕರ್ ಅವರ ವಿಭಿನ್ನ ಮಾರ್ಗಗಳು ಮತ್ತು ಭಿನ್ನಾಭಿಪ್ರಾಯಗಳು ಹೇಗಿದ್ದವು ಎಂಬುದನ್ನು ಈ ಪುಸ್ತಕದಲ್ಲಿ ಕಾಣಬಹುದಾಗಿದೆ.

About the Author

ವಿವಿಧ ಅನುವಾದಕರು

ವಿವಿಧ ಅನುವಾದಕರು ...

READ MORE

Related Books