ಡಾ.ಬಿ.ಆರ್.ಅಂಬೇಡ್ಕರ್ ಮತ್ತು ಪತ್ರಿಕೋದ್ಯಮ

Author : ಅಮ್ಮಸಂದ್ರ ಸುರೇಶ್

Pages 104

₹ 130.00




Year of Publication: 2020
Published by: ಭೂಮಿಗಿರಿ ಪ್ರಕಾಶನ
Address: # 315, ಎಚ್.ಪಿ.ಓ ಮತ್ತು ಆರ್ ಎಂಎಸ್ ಬಡಾವಣೆ, ಶಕ್ತಿನಗರ, ಮೈಸೂರು-570029
Phone: 9448402346

Synopsys

ಡಾ.ಬಿ.ಆರ್.ಅಂಬೇಡ್ಕರ್ ಮತ್ತು ಪತ್ರಿಕೋದ್ಯಮ- ಡಾ. ಅಮ್ಮಸಂದ್ರ ಸುರೇಶ್ ಅವರ ಕೃತಿ. ಪತ್ರಿಕೋದ್ಯಮ ಕ್ಷೇತ್ರಕ್ಕೆ ಡಾ. ಅಂಬೇಡ್ಕರ್ ಅವರು ನೀಡಿದ ಕೊಡುಗೆಯನ್ನು ಇಲ್ಲಿ ವಿವರಿಸಲಾಗಿದೆ.  ಡಾ.ಬಿ.ಆರ್.ಅಂಬೇಡ್ಕರ್ ಬಾಲ್ಯ ಮತ್ತು ಶಿಕ್ಷಣ, ಭಾರತೀಯ ಪತ್ರಿಕೋದ್ಯಮದ ಇತಿಹಾಸ, ಪತ್ರಿಕೆಗಳು ಮತ್ತು ಭಾರತೀಯ ಸಮಾಜ, ಡಾ.ಬಿ.ಆರ್.ಅಂಬೇಡ್ಕರ್ ಮತ್ತು ಸಾಮಾಜಿಕ ನ್ಯಾಯ ಮತ್ತು ಡಾ.ಬಿ.ಆರ್.ಅಂಬೇಡ್ಕರ್ ಮತ್ತು ಪತ್ರಿಕೋದ್ಯಮ ಸೇರಿದಂತೆ ಐದು ಅಧ್ಯಾಯಗಳನ್ನು ಈ ಕೃತಿ ಒಳಗೊಂಡಿದೆ.

About the Author

ಅಮ್ಮಸಂದ್ರ ಸುರೇಶ್

ಅಮ್ಮಸಂದ್ರ ಸುರೇಶ್  ಅವರು ಮೂಲತಃ  ತುಮಕೂರು ಜಿಲ್ಲೆಯ ತುರುವೇಕೆರೆ ತಾಲ್ಲೂಕಿನ ಅಮ್ಮಸಂದ್ರದವರು. ಪ್ರಾಥಮಿಕ ವಿದ್ಯಾಭ್ಯಾಸವನ್ನು ಹುಟ್ಟೂರು ಅಮ್ಮಸಂದ್ರ ಪೂರೈಸಿ, ಪದವಿ (ಪತ್ರಿಕೋದ್ಯಮ,ಮನೋವಿಜ್ಞಾನ ಮತ್ತು ಐಚ್ಛಿಕ ಕನ್ನಡ)-ಶ್ರೀ ಸಿದ್ಧಾರ್ಥ ಪ್ರಥಮ ದರ್ಜೆ ಕಾಲೇಜು, ತುಮಕೂರಿನಲ್ಲಿ, ಹಾಗೂ  ಸ್ನಾತಕೋತ್ತರ ಪದವಿ ಮಾಸ್ಟರ್ ಆಫ್ ಸೈನ್ಸ್ ಇನ್ ಕಮ್ಯುನಿಕೇಷನ್ಸ್, ಬೆಂಗಳೂರು ವಿಶ್ವವಿದ್ಯಾಲ  ಪೂರ್ಣಗೊಳಿಸಿದರು. ಪಿ,ಹೆಚ್ ಡಿಯನ್ನು   ಮಾಧ್ಯಮ ತಜ್ಞರಾದ ಪ್ರೊ.ಎನ್ ಉಷಾರಾಣಿಯವರ ಮಾರ್ಗದರ್ಶನದಲ್ಲಿ “ಕನ್ನಡ ದಿನಪತ್ರಿಕೆಗಳಲ್ಲಿ ಕೃಷಿ ವರದಿ ಹಾಗೂ ಇನ್ನಿತರೆ ಬರಹಗಳ ಒಂದು ವಿಶ್ಲೇಷಣಾತ್ಮಕ ಅಧ್ಯಯನ” ಎಂಬ ವಿಷಯದಲ್ಲಿ ಸಂಶೋಧನೆ ನಡೆಸಿ ಮಹಾಪ್ರಬಂಧ ಮಂಡಿಸುವ ಮೂಲಕ ಪ್ರತಿಷ್ಠಿತ ಮೈಸೂರು ವಿಶ್ವವಿದ್ಯಾನಿಲಯದಿಂದ ...

READ MORE

Related Books