ಡಾ. ಬಾಬು ರಾಜೇಂದ್ರ ಪ್ರಸಾದ್

Author : ಸಂಗಮೇಶ ತಮ್ಮನಗೌಡ್ರ

Pages 64

₹ 30.00




Year of Publication: 2016
Published by: ಸಿದ್ದೇಶ್ವರ ಪ್ರಕಾಶನ
Address: ಹಳೆಯ ಸರಾಫ್ ಬಜಾರ, ಶ್ರೀ ಜಗದಂಬಾ ದೇವಿ ದೇವಸ್ಥಾನ ಹತ್ತಿರ, ಗದಗ-01

Synopsys

ಸಂಗಮೇಶ ತಮ್ಮನಗೌಡ್ರ ಅವರು ಬರೆದ ಕೃತಿ-ಡಾ. ಬಾಬು ರಾಜೇಂದ್ರ ಪ್ರಸಾದ್. ರಾಜೇಂದ್ರ ಪ್ರಸಾದರ ಬಾಲ್ಯ, ವಕೀಲಿ ವೃತ್ತಿ ಜೀವನ, ಗಾಂಧಿಜಿ ಚಿಂತನೆಗಳ ಪ್ರಭಾವ, ಬ್ರಿಟಿಷ್ ಆಡಳಿತದ ಮೇಲಿನ ಅವರ ಚಿಂತನೆಗಳು ದೇಶ-ವಿದೇಶದ ಸುತ್ತಾಟ, ಪ್ರಸಾದರ ಮನೆಯ ಕೆಲ ವಿಚಾರಗಳು, ಭಾರತದ ಮೊದಲ ರಾಷ್ಟ್ರಪತಿಯಾಗಿ ರಾಜೇಂದ್ರ ಪ್ರಸಾದರು ಹೀಗೆ ವಿವಿಧ ಶೀರ್ಷಿಕೆಗಳ ಮೂಲಕ ಲೇಖಕರು ಡಾ. ರಾಜೇಂದ್ರ ಪ್ರಸಾದರ ಜೀವನ ಚಿತ್ರಣವನ್ನು ಕಟ್ಟಿಕೊಟ್ಟಿದ್ದಾರೆ.

 

About the Author

ಸಂಗಮೇಶ ತಮ್ಮನಗೌಡ್ರ
(15 January 1970)

ಸಂಗಮೇಶ ತಮ್ಮನಗೌಡ್ರ (ಎಸ್.ವಿ. ತಮ್ಮನಗೌಡ್ರ) ಮೂಲತಃ ಗದಗ ಜಿಲ್ಲೆಯ ಗುಜಮಾಗಡಿ ಗ್ರಾಮದವರು. (ಜನನ: 15-01-1970) ಸದ್ಯ, ರೋಣ ತಾಲೂಕಿನ ಬೂದಿಹಾಳ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಯರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಮಹಾರಾಷ್ಟ್ರದ ಕೊಲ್ಹಾಪುರ ವಿ.ವಿ.ಯಿಂದ ಎಂ.ಎ, ಮಧುರೈ ಕಾಮರಾಜ ವಿವಿಯಿಂದ ಎಂ.ಫಿಲ್ ಹಾಗೂ ಮುಂಬೈ ವಿ.ವಿ.ಯಿಂದ ಪಿಎಚ್ ಡಿ (ವಿಷಯ: ಕನ್ನಡದಲ್ಲಿ ಏಕಾಂಕಗಳು: ಒಂದು ಅಧ್ಯಯನ-1975-95) ಪದವಿ ಪಡೆದರು. ದ.ರಾ. ಬೇಂದ್ರೆ ವೇದಿಕೆ ಸ್ಥಾಪಿಸಿ (2000) ನಿರಂತರವಾಗಿ ಕಾರ್ಯಕ್ರಮಗಳನ್ನು ನಡೆಸುತ್ತಿದ್ದಾರೆ. ಕೃತಿಗಳು: ಹಂಸ, ಸ್ಫೂರ್ತಿ-ಕವನ ಸಂಕಲನಗಳು, ಮತ್ತೆ ಹುಟ್ಟಿತು ಕವನ-ಭಾವಗೀತೆಗಳ ಸಂಕಲನ, ಪಶ್ಚಾತ್ತಾಪ, ಕರುಳಿನ ಬೆಲೆ, ಖಳನಾಯಕನ ...

READ MORE

Related Books