ಡಾ. ಕೆ. ಉಲ್ಲಾಸ ಕಾರಂತ

Author : ಸುಮಂಗಲಾ ಎಸ್. ಮುಮ್ಮಿಗಟ್ಟಿ

Pages 80

₹ 45.00




Year of Publication: 2014
Published by: ಉದಯಭಾನು ಕಲಾ ಸಂಘ (ನೋಂ.)
Address: ಉದಯಭಾನು ಉನ್ನತ ಅಧ್ಯಯನ ಕೇಂದ್ರ, ಗವಿಪುರ ಸಾಲುಛತ್ರಗಳ ಎದುರು, ರಾಮಕೃಷ್ಣ ಮಠ ಬಡಾವಣೆ, ಕೆಂಪೇಗೌಡನಗರ, ಬೆಂಗಳೂರು-560019
Phone: 080-26609343

Synopsys

ಹುಲಿಯನ್ನು ಅದರ ವನ್ಯ ಪರಿಸದಲ್ಲೇ ಅಧ್ಯಯನ ಮಾಡಿದವರು ಕೆ. ಉಲ್ಲಾಸ ಕಾರಂತ. ಹುಲಿಗೆ ರೇಡಿಯೋ ಕಾಲರ್ ಅಳವಡಿಸಿ ಅಧ್ಯಯನ, ಕ್ಯಾಮರಾ ಟ್ರಿಮಿಂಗ್ ವಿಧಾನಗಳನ್ನು ನಿರರ್ಗಳವಾದ ಕನ್ನಡದಲ್ಲಿ ವಿವರಿಸಿದ ಏಕೈಕ ಕನ್ನಡಿಗ ಇವರು. ಇವರ ವ್ಯಕ್ತಿತ್ವ ಚಿತ್ರಣವನ್ನು ಈ ಕೃತಿ ನೀಡುತ್ತದೆ.

 

About the Author

ಸುಮಂಗಲಾ ಎಸ್. ಮುಮ್ಮಿಗಟ್ಟಿ
(04 November 1964)

ವಿಜ್ಞಾನ ಸಂವಹನಕ್ಕಾಗಿ ರಾಷ್ಟ್ರದ ಅತ್ಯುನ್ನತ ಪ್ರಶಸ್ತಿ ಪುರಸ್ಕೃತರಾದ ಸುಮಂಗಲಾ ಅವರು ಈ ಪರಿಸರ ಮತ್ತು ಪರಿಸರ ಪತ್ರಿಕೋದ್ಯಮ ಪ್ರಶಸ್ತಿಗಳಲ್ಲದೇ ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಆಕಾಡಮಿಯಿಂದ ಶ್ರೇಷ್ಠ ವಿಜ್ಞಾನ ಲೇಖಕಿ ಪ್ರಶಸ್ತಿ ಪಡೆದಿದ್ದಾರೆ. ಜೈವಿಕ ವೈವಿಧ್ಯದ ಅತ್ಯುತ್ತಮ ಸಂವಹನಕ್ಕಾಗಿ ಲಂಡನ್ನಿನ ಎನ್ವಿರಾನ್ಮೆಂಟ್ ಎಜುಕೇಶನ್ ಸಂಸ್ಥೆಯ ಮನ್ನಣೆ ಪಡೆದಿದ್ದಾರೆ. ಬೆಂಗಳೂರು ಆಕಾಶವಾಣಿಯಲ್ಲಿ ಕಾರ್ಯಕ್ರಮ ನಿರ್ವಾಹಕರಾಗಿರುವ ಇವರು ವಿಜ್ಞಾನ ಕಾರ್ಯಕ್ರಮಗಳಿಗಾಗಿ ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಪ್ರಶಸ್ತಿಗಳನ್ನು ಪಡೆದವರು. ಇವರ ಹಲವು ಪುಸ್ತಕಗಳು ನವಕರ್ನಾಟಕದಿಂದ ಪ್ರಕಟವಾಗಿವೆ. ನವಕರ್ನಾಟಕದ ವಿಜ್ಞಾನ ಸರಳ ಪರಿಚಯ ಮಾಲಿಕೆಯ ಸಂಪಾದಕರಲ್ಲಿ ಒಬ್ಬರು. ಇವರ ಹಲವಾರು ಪುಸ್ತಕ- ಲೇಖನ ...

READ MORE

Related Books