ಡಾ. ಕೃಷ್ಣಾನಂದ ಕಾಮತ್

Author : ಗೀತಾ ಶೆಣೈ

Pages 48

₹ 30.00




Year of Publication: 2018
Published by: ನವಕರ್ನಾಟಕ ಪ್ರಕಾಶನ
Address: 101, ಎಂಬಸಿ ಸೆಂಟರ್, ಕ್ರೂಸೆಂಟ್ ರಸ್ತೆ, ಕುಮಾರ್ ಪಾರ್ಕ್ ಈಸ್ಟ್, ಬೆಂಗಳೂರು - 560 001
Phone: 080-22203580/0

Synopsys

ಲೇಖಕ-ಛಾಯಾಚಿತ್ರ ಕಲಾವಿದ ಡಾ. ಕೃಷ್ಣಾನಂದ ಕಾಮತ್ ಅವರ ಜೀವನ ಯಶೋಗಾಥೆ ಕುರಿತು ಡಾ. ಗೀತಾ ಶಣೈ ಅವರ ಬರೆಹವನ್ನು ಡಾ. ನಾ. ಸೋಮೇಶ್ವರ ಅವರು ಸಂಪಾದಿಸಿದ್ದಾರೆ.

ಕೃಷ್ಣಾನಂದ ಲಕ್ಷ್ಮಣ ಕಾಮತ್ (1934-2002) ಕನ್ನಡದ ವಿಶಿಷ್ಟ ಪ್ರತಿಭೆ. ಅವರು ಓದಿದ್ದು ಕೀಟಶಾಸ್ತ್ರವಾದರೂ ಸೇವೆ ಸಲ್ಲಿಸಿದ ಕ್ಷೇತ್ರಗಳು ಹಲವಾರು. ಶಿಕ್ಷಣ ತಜ್ಞ, ಬರೆಹಗಾರ, ವಿದ್ವಾಂಸ, ಛಾಯಾಚಿತ್ರಗ್ರಾಹಕ, ಪಾಕಶಾಸ್ತ್ರ ಪ್ರವೀಣ ಹೀಗೆ ಅವರ ವ್ಯಕ್ತಿತ್ವ ಬಹುಮುಖೀಯವಾಗಿತ್ತು. ನವಕರ್ನಾಟಕ ಪ್ರಕಾಶನವು ವಿಶ್ವಮಾನ್ಯರು ಮಾಲೆಯಡಿ ಈ ಕೃತಿ ಪ್ರಕಟಿಸಿದೆ.

About the Author

ಗೀತಾ ಶೆಣೈ
(13 June 1954)

ಗೀತಾ ಶೆಣೈ ಕನ್ನಡದ ಪ್ರಮುಖ ಲೇಖಕಿ. ಇವರು 1954 ಜೂಬ್ 13 ರಂದು ದಕ್ಷಿಣ ಜಿಲ್ಲೆಯಲ್ಲಿ ಜನಿಸಿದರು. ಹಂಪಿಯಿಂದ ಕನ್ನಡ ಭಾಷೆ ಮತ್ತು ಸಾಹಿತ್ಯದಲ್ಲಿ ಪಿಹೆಚ್.ಡಿ, ಪದವಿ ಪಡೆದಿದ್ದಾರೆ. ಇಂದಿರಾಗಾಂಧಿ ಮಹಿಳಾ ಅಧ್ಯಯನದಲ್ಲಿ ಸಿಡಬ್ಲ್ಯೂಇಡಿ ಕೋರ್ಸ್ ಮುಗಿಸಿದ್ದಾರೆ, ಜೀವನ ಚರಿತ್ರೆ, ಅನುವಾದ ಮತ್ತು ಮಹಿಳಾ ಅಧ್ಯಯನ ಇತ್ಯಾದಿ ಪ್ರಕಾರಗಳಲ್ಲಿ 20ಕ್ಕೂ ಹೆಚ್ಚು ಗ್ರಂಥಗಳನ್ನು ಪ್ರಕಟಿಸಿದ್ದಾರೆ. ಇವರ ಮೊದಲ ಕೃತಿ ಝುಂಪಾ ಲಾಹಿರಿಯವರ ಇಂಟರ್‍ಪ್ರಿಟರ್ ಆಫ್ ಮ್ಯಾಲಡೀಸ್ ಕಥಾಸಂಕಲನದ ಅನುವಾದ `ಬೇನೆಗಳ ದುಭಾಷಿ'.   ಬೇನೆಗಳ ದುಭಾಷಿ, ಪರಿಸರ ಅರ್ಥಶಾಸ್ತ್, ಮಧ್ಯಕಾಲೀನ ಭಾರತ, ಸಮಾಜಶಾಸ್ತ್ರದ ಸ್ಥಾಪಕ ಪಿತಾಮಹರು, ಪ್ರಾರಂಭಿಕ ಹಂತದ ...

READ MORE

Related Books