ಡಾ. ಎಂ. ಎಂ. ಕಲಬುರ್ಗಿ ಸಮಗ್ರ ಸಾಹಿತ್ಯ: ಕಾವ್ಯ ಸಾಹಿತ್ಯ ಭಾಗ - ೯

Author : ವೀರಣ್ಣ ರಾಜೂರ

Pages 622

₹ 300.00




Year of Publication: 2019
Published by: ವಚನಪಿತಾಮಹ ಡಾ.ಫ.ಗು.ಹಳಕಟ್ಟಿ ಸಂಶೋಧನ ಕೇಂದ್ರ
Address: ವಿಜಯಪುರ
Phone: 9880011676

Synopsys

ಡಾ.ಎಂ.ಎಂ.ಕಲಬುರ್ಗಿ ಸಮಗ್ರ ಸಾಹಿತ್ಯ ಪ್ರಕಟಣಾ ಯೋಜನೆಯಡಿ ಪ್ರಕಟವಾದ 27ನೇ ಸಂಪುಟ ಇದಾಗಿದೆ. ಕಲಬುರ್ಗಿ ಅವರ ‘ಇಮ್ಮಡಿ ಚಿಕ್ಕಭೂಪಾಲನ ಸಾಂಗತ್ಯ ಹಾಗೂ ನಿಂಬಸಾಮಂತ ಚರಿತೆ’ - ಎರಡು ಕಾವ್ಯ ಕೃತಿಗಳು ಇದರಲ್ಲಿ ಅಡಕವಾಗಿವೆ. ಕೃತಿಯ ಪ್ರಧಾನ ಸಂಪಾದಕರು ಡಾ. ವೀರಣ್ಣ ರಾಜೂರ ಹಾಗೂ ಸಂಪಾದಕರು ಸರಸ್ವತಿದೇವಿ ಭಗವತಿ.

About the Author

ವೀರಣ್ಣ ರಾಜೂರ
(04 June 1947)

ಸಂಶೋಧಕ, ಸಾಹಿತಿ ವೀರಣ್ಣ ರಾಜೂರ ಅವರು ಜನಿಸಿದ್ದು 1946 ಜೂನ್ 4ರಂದು, ಕೊಪ್ಪಳ ಜಿಲ್ಲೆ, ಕುಷ್ಟಗಿ ತಾಲೂಕಿನ ಬೆನಕನಾಳದಲ್ಲಿ. ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಿಂದ ಕನ್ನಡ ಸ್ನಾತಕೋತ್ತರ ಪದವಿ ಪಡೆದ ಇವರು ಕರ್ನಾಟಕ ವಿಶ್ವವಿದ್ಯಾಲಯದ ಅಧ್ಯಯನ ಪೀಠದಲ್ಲಿ ಸಹಾಯಕ ಸಂಶೋಧಕರಾಗಿ ಸೇವೆ ಆರಂಭಿಸಿದರು.  ಇವರ ಪ್ರಮುಖ ಕೃತಿಗಳೆಂದರೆ ವಚನ ಅಧ್ಯಯನ, ಸ್ವರವಚನಗಳು, ವಿಚಾರ ಪತ್ನಿಯರು (ಸಂಶೋಧನಾ ಕೃತಿ), ಅವಳೇ ಗಂಡ, ನಾನೆ ಹೆಂಣ್ತಿ, ಲವ್ ಅಂದ್ರೆ ಪ್ರೇಮ (ನಾಟಕಗಳು), ಹಾಲಭಾವಿ ವೀರಭದ್ರಪ್ಪನವರು, ಪಿ.ಬಿ. ಧುತ್ತರಗಿ-ಜೀವನಚರಿತ್ರೆ. ಸಿದ್ಧಲಿಂಗ ಶತಕ, ವಚನಾಮೃತಸಾರ, ವಚನಶಾಸ್ತ್ರ ಸಾರ, ಶಿವಯೋಗ ಪ್ರದೀಪಿಕೆ, ಭಕ್ತ್ಯಾನಂದ ಸುಧಾರ್ಣವ (ಸಂಪಾದಿತ ...

READ MORE

Related Books