ದೃಷ್ಟಿದಾನ

Author : ದೊಡ್ಡೇರಿ ವೆಂಕಟಗಿರಿರಾವ್

Pages 184

₹ 150.00




Year of Publication: 1982
Published by: ಅಂಕಿತ ಪುಸ್ತಕ
Address: 53, ಗಾಂಧಿ ಬಜಾರ್‍ ಮುಖ್ಯರಸ್ತೆ, ಬಸವನಗುಡಿ , ಬೆಂಗಳೂರು -560004
Phone: 08026617100/ 26617755

Synopsys

ಪ್ರಖ್ಯಾತ ವೈದ್ಯ, ಸಾಹಿತಿ, ಛಾಯಾಚಿತ್ರಗ್ರಾಹಕರಾದ ವೆಂಕಟಗಿರಿ ರಾವ್ ಅವರ ಕಾದಂಬರಿ ’ದೃಷ್ಟಿದಾನ’.

ಮಾನವನ ಮೂಲಪ್ರವೃತ್ತಿಗಳಾದ ಕಾಮ, ಕ್ರೋಧ, ಲೋಭ, ಮೋಹ, ಮದ, ಮತ್ಸರಗಳೆಲ್ಲವೂ  ಅರಿಷಡ್ವರ್ಗಗಳು. ಮಾನವನ ದೈನಂದಿನ ಕಾರ್ಯಕಲಾಪಗಳಿಗೆ ಇವು  ಪ್ರೇರಕವಾಗಿವೆ. ಪರಸ್ಪರ ಹೋಲಿಕೆ ಇರಬಹುದಾದ ಹಲವು ಸಾಂಸಾರಿಕ ಘಟನೆಗಳು ವಿಭಿನ್ನ ಸಮಾಜದಲ್ಲಿ ಸಂಭವಿಸಿರುವ ಸಾಧ್ಯತೆಗಳನ್ನು ಈ ಕಾದಂಬರಿಯ ವಸ್ತು ಕೇಂದ್ರೀಕರಿಸುತ್ತದೆ. 

 

About the Author

ದೊಡ್ಡೇರಿ ವೆಂಕಟಗಿರಿರಾವ್
(28 December 1913 - 26 May 2004)

.ದೊಡ್ಡೇರಿ ವೆಂಕಟರಾವ್ಅವರು ಚಿತ್ರಗ್ರಹಣ ಪ್ರವೀಣರೂ, ಕಾದಂಬರಿಕಾರರು. ಸಾಹಿತ್ಯ ಕೃಷಿ, ಛಾಯಾಗ್ರಹಣದಲ್ಲಿ ಪ್ರವೀಣರು. ಇವರು 1913 ಡಿಸೆಂಬರ್ 28 ರಂದು ಸೊರಬ ತಾಲ್ಲೂಕಿನ ದೊಡ್ಡೇರಿಯಲ್ಲಿ ಜನಿಸಿದರು. ಸಾಹಿತ್ಯ ಕೃಷಿಯ ಆರಂಭದಲ್ಲಿ “ಕಲಾಕುಮಾರ” ಎಂಬ ಕಾವ್ಯನಾಮದಲ್ಲಿ ಬರೆಯುತ್ತಿದ್ದರು.  ವೃತ್ತಿಯಲ್ಲಿ ವೈದ್ಯರು. ಇಪ್ಪತ್ತೈದಕ್ಕೂ ಹೆಚ್ಚು ಕೃತಿಗಳನ್ನು ರಚಿಸಿದ್ದಾರೆ. ಮುಕ್ತಾ, ಅವಧಾನ, ದೃಷ್ಟಿದಾನ ಅವರ ಪ್ರಮುಖ ಕಾದಂಬರಿಗಳು. ಪುಟ್ಟಣ್ಣ ಕಣಗಾಲ ಅವರ “ಅಮೃತ ಘಳಿಗೆ”, ಇವರ ಕಾದಂಬರಿ (ಅವಧಾನ) ಆಧಾರಿತವಾದದ್ದು. ಇಷ್ಟಕಾಮ್ಯ ಇವರ ಕಾದಂಬರಿ ಆಧಾರಿತ ಚಲನಚಿತ್ರವಾಗಿದ್ದು, ಅದೇ ಹೆಸರಿನಲ್ಲಿ ಪ್ರಕಟಗೊಂಡಿದೆ. ಅವರು ಮನೋವಿಜ್ಞಾನದ ವಿಷಯವನ್ನಾಧರಿಸಿ “ವಿಕೃತ ಕಾಮ, ಪ್ರಸವ ಜ್ಞಾನ, ಸಂತಾನ ಸಂಯಮ” ಎಂಬ ...

READ MORE

Related Books