ದುರ್ಗೇಶ ನಂದಿನಿ

Author : ಬಿ. ವೆಂಕಟಾಚಾರ್ಯ

Pages 214

₹ 2.00




Year of Publication: 1930
Published by: ಬಿ. ವೆಂಕಟ ಕೃಷ್ಣಪ್ಪ
Address: ಬೆಂಗಳೂರು ಪ್ರಿಂಟಿಂಗ್ ಆಂಡ್ ಪಬ್ಲಿಷಿಂಗ್ ಕಂಪನಿ-ಬೆಂಗಳೂರು 

Synopsys

ಬಂಗಾಳಿ ಸಾಹಿತ್ಯದ ಪ್ರಸಿದ್ಧ ಕಾದಂಬರಿಕಾರ ಬಂಕಿಮಚಂದ್ರ ಚಟರ್ಜಿ ಅವರ ಕೃತಿ ‘ವಿಷ ವೃಕ್ಷ’ವನ್ನು ಬಿ.ವೆಂಕಟಾಚಾರ್ಯರು ಕನ್ನಡಕ್ಕೆ ಅನುವಾದಿಸಿದ್ದೇ-ದುರ್ಗೇಶ ನಂದಿನಿ. ನವ ರಸಭರಿತ ಸರ್ವೋತ್ಕೃಷ್ಟ ಕಾದಂಬರಿ ಎಂದು ಪ್ರಸಿದ್ಧಿ ಪಡೆದಿದೆ. ಸಂಸ್ಕೃತ ಭಾಷೆ ಸೇರಿದಂತೆ ದ್ರಾವಿಡದ ಎಲ್ಲ ಭಾಷೆಗಳಲ್ಲೂ ಅನುವಾದಗೊಂಡಿದೆ. ಈ ಕೃತಿಯು ಮೊದಲು 1910ರಲ್ಲಿ ಪ್ರಕಟಗೊಂಡಿತ್ತು. ಪ್ರಸ್ತುತ ಕೃತಿಯು 4ನೇ ಆವೃತ್ತಿ.

 

About the Author

ಬಿ. ವೆಂಕಟಾಚಾರ್ಯ

ಅನುವಾದಕ, ಕಾದಂಬರಿಕಾರ ಬಿ. ವೆಂಕಟಾಚಾರ್ಯ ಅವರು ಕನ್ನಡಿಗರಲ್ಲಿ ಸಾಹಿತ್ಯಾಭಿರುಚಿ ಬೆಳೆಸಲು ಕಾರಣರಾದವರು. ಚಾಮರಾಜನಗರ ತಾಲ್ಲೂಕು ಕೊಳ್ಳೆಗಾಲದಲ್ಲಿ 1845ರಲ್ಲಿ ಜನಿಸಿದ ಅವರು ಸಂಸ್ಕೃತ, ಕನ್ನಡ, ಇಂಗ್ಲಿಷ್ ಹಾಗೂ ಬಂಗಾಳಿ ಭಾಷೆಗಳಲ್ಲಿ ಪಾಂಡಿತ್ಯ ಪಡೆದಿದ್ದರು. ಬಂಗಾಳಿ ಬರಹಗಾರ ಬಂಕಿಮಚಂದ್ರರ ಕಾದಂಬರಿಗಳನ್ನು ಕನ್ನಡ ಜನತೆಗೆ ಪರಿಚಯಿಸಿದವರಲ್ಲಿ ಇವರೇ ಮೊದಲಿಗರು. ಕನ್ನಡಿಗರ ವಾಚನ ಅಭಿರುಚಿಗಳು ಬೆಳೆಯಲು ಗಟ್ಟಿಯಾದ ತಳಹದಿ ಹಾಕಿದ ಅವರು ಅಪ್ರತ್ಯಕ್ಷ ಗುರುವಾದ ಈಶ್ವರಚಂದ್ರ ವಿದ್ಯಾಸಾಗರರ `ಭ್ರಾಂತಿವಿಲಾಸ'ವೇ ಅವರು ಬಂಗಾಳಿಯಿಂದ ಕನ್ನಡಕ್ಕೆ ಅನುವಾದಿಸಿದರು. ಇದು ಬಂಗಾಳಿಯಿಂದ ಕನ್ನಡಕ್ಕೆ ಅವರು ಅನುವಾದಿಸಿದ ಮೊದಲ ಗ್ರಂಥ. ಈ ಗ್ರಂಥವನ್ನು ಮದರಾಸು ವಿಶ್ವವಿದ್ಯಾಲಯ ಪಠ್ಯಪುಸ್ತಕವಾಗಿ ಅಂಗೀಕರಿಸಿದ್ದರಿಂದ ...

READ MORE

Related Books