ದ್ವೀಪ ರಾಷ್ಟ್ರ ಶ್ರೀಲಂಕಾ ಬುದ್ಧಮಯ

Author : ಪೂರೀಗಾಲಿ ಮರಡೇಶಮೂರ್ತಿ

Pages 104

₹ 100.00




Year of Publication: 2012
Published by: ಲಿಖಿತ ಸ್ವರೂಪ್ ಪಬ್ಲಿಕೇಷನ್
Address: ನಂ. 06, 2ನೇ ಮಹಡಿ, ಅಲ್ಲಮಪ್ರಭು ಕಾಂಪ್ಲೆಕ್ಸ್ , ವೀರಶೈವ ಅನಾಥಾಲಯ, 5ನೇ ಕ್ರಾಸ್, ರಾಮಾನುಜ ರಸ್ತೆ, ಮೈಸೂರು -570004
Phone: 9449526390

Synopsys

ಶ್ರೀಲಂಕಾದ ಬುದ್ಧ ನೆಲೆಯನ್ನು ವರ್ಣಮಯವಾಗಿ ನೀಡಿರುವ ಕೃತಿ ಇದಾಗಿದ್ದು ಒಂದು ಪ್ರವಾಸ ಕಥನವೂ ಹೌದು. ಲೇಖಕ ಪೂರೀಗಾಲಿ ಮರಡೇಶಮೂರ್ತಿ ಅವರು ಎಸ್. ಶ್ರೀಕಾಂತ್ ಜತೆಗೂಡಿ ಸಂಗ್ರಹಿಸಿ, ಬರೆದು ಹೊರ ತಂದಿರುವ ಕೃತಿ `ದ್ವೀಪ ರಾಷ್ಟ್ರ ಶ್ರೀಲಂಕಾ ಬುದ್ಧಮಯ’. 'ವಿಸ್ಮಯಗಳ ಗೂಡು ಶ್ರೀಲಂಕಾ', 'ಬುದ್ಧನೆಂಬ ಸಾರ್ವಕಾಲಿಕ ಸತ್ಯ', 'ರಾವಣನ ಲಂಕೆ ಶ್ರೀಲಂಕಾ ಬುದ್ಧಮಯ', 'ನೂರು ದೇವರ ನೂಕಾಚೆ ದೂರ' ಮುಂತಾದ ಲೇಖನಗಳನ್ನು ಕಾಣಬಹುದು.

About the Author

ಪೂರೀಗಾಲಿ ಮರಡೇಶಮೂರ್ತಿ
(06 June 1966)

ಕವಿ, ಕಾದಂಬರಿಕಾರ ಪೂರೀಗಾಲಿ ಮರಡೇಶಮೂರ್ತಿ ಅವರು ಮೂಲತಃ ಮಂಡ್ಯದವರು. ವಚನ ಸಾಹಿತ್ಯದಲ್ಲಿ ತಮ್ಮೊಳಗಿನ ಅರಿವನ್ನು ಅಭಿವ್ಯಕ್ತಿಸಿದ್ದಾರೆ. ಕನ್ನಡ ಹಾಗೂ ಅರ್ಥಶಾಸ್ತ್ರದಲ್ಲಿ ಸ್ನಾತಕೋತ್ತರ ಪದವೀಧರರು. ’ಸಿಂಧೂರ ಬಿಂದು’ ಅವರ ಮೊದಲ ಕಾದಂಬರಿ. ಸುಮಾರು  3 ದಶಕಗಳ ಕಾಲ ಸಾಹಿತ್ಯ ಕೈಂಕರ್ಯ ನಡೆಸಿರುವ ಇವರು 50 ಕ್ಕೂ ಹೆಚ್ಚು ಕೃತಿಗಳನ್ನು ನೀಡಿದ್ದಾರೆ. ಮೈಸೂರು ರತ್ನ ಸಾಂಸ್ಕೃತಿಕ ಪ್ರತಿಷ್ಠಾನದಡಿ 25 ವರ್ಷಗಳಿಂದ ಯುವಪೀಳಿಗೆಗೆ ಸಾಹಿತ್ಯ ಕಾರ್ಯಕ್ರಮಗಳನ್ನು ವೈಚಾರಿಕ ನೆಲೆಗಟ್ಟಿನಲ್ಲಿ ನಡೆಸುತ್ತಾ ಬಂದಿದ್ದಾರೆ. ’ನೀಲಿಬಾನಿನ ತಾರೆಗಳು, ಹನಿಗಳು, ಕಾವ್ಯಕನ್ನಿಕೆ’ ಅವರ ಪ್ರಮುಖ ಕವನ ಸಂಕಲನಗಳು. ’ಒಲವಿನ ಕನಸು, ಅವಳು ಭೂಮಿಕೆ, ಸುಳಿ, ಸೂರ್ಯ ...

READ MORE

Related Books