ಎಳೆ (ಕಾದಂಬರಿ)

Author : ಅನುಪಮಾ ನಿರಂಜನ

₹ 20.00




Published by: ಡಿ.ವಿ.ಕೆ. ಮೂರ್ತಿ
Address: #1498/1, ರಾಮಯ್ಯ ರೋಡ್, ಕೃಷ್ಣಮೂರ್ತಿ ಪುರಂ, ಮೈಸೂರು-570004

Synopsys

‘ಎಳೆ’ ಕೃತಿಯು ಅನುಪಮಾ ನಿರಂಜನ ಅವರ ಕಾದಂಬರಿಯಾಗಿದೆ. ಕೌಟುಂಬಿಕ ವಿಚಾರಗಳ ಎಳೆಯನ್ನು ಕಟ್ಟಿಕೊಡುವ ಈ ಕೃತಿಯು ಹೆಣ್ಣಿನ ಧೈರ್ಯ ಹಾಗೂ ಆಕೆಯ ವಿಚಾರವಂತಿಕೆಗೆ ಲೇಖಕಿ ಇಲ್ಲಿ ಧ್ವನಿಯಾಗಿದ್ದಾರೆ. ಭಕ್ತಿಯ ಪ್ರಾಧಾನ್ಯತೆಯು ಈ ಕೃತಿಯಲ್ಲಿ ಪ್ರಮುಖವಾಗಿ ಕಾಣುತ್ತದೆ. ಪ್ರಗತಿಶೀಲರ ಪ್ರಗತಿಪರ ಧೋರಣೆ ಮತ್ತು ಬಂಡಾಯ ಮನೋಭಾವ ಹಾಗೂ ನವ್ಯರ ಆತ್ಮಶೋಧನೆ ಮತ್ತು ಕಲಾತ್ಮಕತೆ, ಈ ಎರಡು ಗುಣಗಳು ಕೂಡ ಅವರ ಕಾದಂಬರಿಯಲ್ಲಿವೆ

 

About the Author

ಅನುಪಮಾ ನಿರಂಜನ
(17 May 1934 - 15 February 1991)

ವೃತ್ತಿಯಲ್ಲಿ ವೈದ್ಯೆಯಾಗಿದ್ದ ಡಾ. ಅನುಪಮಾ ನಿರಂಜನ ಅವರ ಮೊದಲ ಹೆಸರು ಡಾ.ವೆಂಕಟಲಕ್ಷ್ಮಿ. ಬರವಣಿಗೆಯನ್ನು ಹವ್ಯಾಸ ಮಾಡಿಕೊಂಡಿದ್ದ ಅವರು ’ಅನುಪಮಾ ನಿರಂಜನ’ ಕಾವ್ಯನಾಮದಲ್ಲಿ ಕಾದಂಬರಿಗಳನ್ನು ರಚಿಸಿದ್ದಾರೆ. 1934ರ ಮೇ 17 ರಂದು ತೀರ್ಥಹಳ್ಳಿಯಲ್ಲಿ ಜನಿಸಿದ ಅವರು ಖ್ಯಾತ ಕಾದಂಬರಿಕಾರ ನಿರಂಜನ ಅವರ ಪತ್ನಿ. ಅನುಪಮ ಅವರು ಪ್ರತಿಭಾವಂತ ಬರಹಗಾರ್ತಿ. ಅವರ ಪ್ರಕಟಿತ ಕೃತಿಗಳು ಅನಂತಗೀತೆ, ಸಂಕೋಲೆಯೊಳಗಿಂದ, ಶ್ವೇತಾಂಬರಿ, ನೂಲು ನೇಯ್ದ ಚಿತ್ರ, ಹಿಮದ ಹೂ, ಸ್ನೇಹ ಪಲ್ಲವಿ, ಹೃದಯವಲ್ಲಭ, ಆಕಾಶಗಂಗೆ, ಸಸ್ಯ ಶ್ಯಾಮಲಾ, ಋಣ, ಮೂಡಲ ಪಡುವಣ, ಮಾಧವಿ, ಎಳೆ, ಸೇವೆ, ಕೊಳಚೆ ಕೊಂಪೆಯ ದಾನಿಗಳು, ಇವು ಅವರ ಕಾದಂಬರಿಗಳು.  ಕಥಾಸಂಕಲನಗಳು- ...

READ MORE

Related Books