ಎಲೆರಾಜೋಳಿ ಕರಿಘೂಳೇಶ ಮತ್ತು ಇತರರ ತತ್ವಪದಗಳು

Author : ಕೆ. ನೀಲಾ

Pages 416

₹ 75.00




Year of Publication: 2017
Published by: ರಾಷ್ಟ್ರೀಯ ಸಂತಕವಿ ಕನಕದಾಸ ಅಧ್ಯಯನ ಮತ್ತು ಸಂಶೋಧನಾ ಕೇಂದ್ರ
Address: ಎರಡನೆಯ ಮಹಡಿ, ಚಾಲುಕ್ಯ ವಿಭಾಗ, ಕನ್ನಡ ಭವನ, ಜೆ.ಸಿ. ರಸ್ತೆ, ಬೆಂಗಳೂರು-2
Phone: 08022773147

Synopsys

ಈ ಸಂಪುಟದಲ್ಲಿ ಎಲೆರಾಜೋಳಿ ಕರಿಘೋಳೇಶ ತತ್ವಪದಗಳು (ರಾಮಲಿಂಗ, ಮುರುಗೇಂದ್ರಸ್ವಾಮಿ, ರಾಚೋಟಿ ವೀರಸ್ವಾಮಿ), ಸಿರಗಾಪುರದ ಬಂಡೆಪ್ಪ ತತ್ವಪದಗಳು, ಜಂಬಗಿ ಶರಣಪ್ಪ ತತ್ವಪದಗಳು, ಕೋನಾಪುರದ ರಾಮಪ್ಪ ತತ್ವಪದಗಳಿವೆ. ಕೊನೆಯಲ್ಲಿ ಅಕಾರಾದಿ ಪದಗಳು, ಪ್ರಾದೇಶಿಕ ಪದಕೋಶ ನೀಡಲಾಗಿದೆ.

About the Author

ಕೆ. ನೀಲಾ
(01 August 1966)

ಕರ್ನಾಟಕದ ಪ್ರಮುಖ ಹೋರಾಟಗಾರ್ತಿ ಕೆ. ನೀಲಾ ಅವರು ಕನ್ನಡದ ಕಥೆಗಾರರಲ್ಲಿ ಒಬ್ಬರು. ನೀಲಾ ಅವರು 1966ರ ಆಗಸ್ಟ್ 1 ರಂದು ಬೀದರ ಜಿಲ್ಲೆಯ ಬಸವಕಲ್ಯಾಣದಲ್ಲಿ ಜನಿಸಿದರು. ವಿದ್ಯಾರ್ಥಿಯಾಗಿದ್ದ ದಿನಗಳಲ್ಲಿಯೇ ಓದು, ಬರಹದಲ್ಲಿ ಆಸಕ್ತಿ ಬೆಳೆಸಿಕೊಂಡಿದ್ದರು. ಇವರ ಕತೆ, ಕವನ, ಲೇಖನಗಳು ವಿವಿಧ ಪತ್ರಿಕೆಗಳಲ್ಲಿ ಪ್ರಕಟವಾಗಿವೆ.  ತೊಗರಿ ಬೆಳೆಗೆ ಬೆಂಬಲ ಬೆಲೆ ಸಿಗಬೇಕೆಂದು ರೈತಪರ ಹೋರಾಟದಲ್ಲಿ ಜೈಲು ಸೇರಿದಾಗ ಬರೆದ ಬದುಕು ಬಂದೀಖಾನೆ ಕೃತಿಯು ಜೈಲಿನ ಕಥನ ಒಳಗೊಂಡಿದೆ. ಮಹಿಳೆ- ಸಮಸ್ಯೆ ಸವಾಲುಗಳು  ಪ್ರಚಾರೋಪನ್ಯಾಸ ಮಾಲೆಯ ಕಿರು ಹೊತ್ತಿಗೆ, ಜ್ಯೋತಿಯೊಳಗಣ ಕಾಂತಿ, ತಿಪ್ಪೆಯನರಸಿ ಮತ್ತು ಇತರ ಕತೆಗಳು ಎಂಬ ...

READ MORE

Related Books