ಎಂಟೆಬೆ

Author : ಸಂತೋಷ್ ಕುಮಾರ ಮೆಹೆಂದಳೆ

Pages 184

₹ 195.00




Year of Publication: 2019
Published by: ಅಂಕಿತ ಪುಸ್ತಕ
Address: 53, ಶ್ಯಾಮ್‌ಸಿಂಗ್ ಕಾಂಪ್ಲೆಕ್ಸ್, ಗಾಂಧಿಬಜಾರ್ ಮುಖ್ಯರಸ್ತೆ, ಬಸವನಗುಡಿ, ಬೆಂಗಳೂರು - 560 004
Phone: 0802661775

Synopsys

ಸಂತೋಷ್‌ ಕುಮಾರ್‌ ಮೆಹೆಂದಳೆ ಅವರು ಎಂಟೆಬೆ ಕೃತಿಯು ದೇಶ, ದೇಶಪ್ರೇಮದ ಆಯಾಮದಲ್ಲಿ ಮೂಡಿಬಂದಿರುವ ಕೃತಿ. ಒಂದು ದೇಶ ತನ್ನನ್ನು ತಾನು ರಾಜಕೀಯವಾಗಿ ಎಷ್ಟೇ ಪ್ರಭಾವವನ್ನು ಗಳಿಸಿಕೊಂಡರೂ, ಸೇನೆ, ಗುಪ್ತಚರ ಇಲಾಖೆ, ಸದಾಕಾಲವೂ ದೇಶದ ಬಗ್ಗೆ ಯೋಚಿಸುವ, ದೇಶಕ್ಕಾಗಿ ಯಾವಮಟ್ಟಕ್ಕೂ ಹೆದರದೆ, ನಿರ್ಧಾರ ತೆಗೆದುಕೊಳ್ಳುವ ಛಾತಿ ಕ ಇಸ್ರೇಲ್‌ಗಿದೆ ಎನ್ನುತ್ತ ಅದರ ಹಿಂದಿನ ಕಾರಣವನ್ನು ವಿವರಿಸುತ್ತಾ ಹೋಗಿದ್ದಾರೆ ಲೇಖಕರು. 

 

ಈ ಕೃತಿಗೆ ಕ.ಸಾ.ಪ ಕೊಡಮಾಡುವ 2019ನೇ ಸಾಲಿನ ಗುಬ್ಬಿ ಸೋಲೂರು ಮುರುಗಾರಾಧ್ಯ ದತ್ತಿ ಪ್ರಶಸ್ತಿ ದೊರೆತಿದೆ. 

About the Author

ಸಂತೋಷ್ ಕುಮಾರ ಮೆಹೆಂದಳೆ

ಕನ್ನಡ ಪ್ರಮುಖ ಕಾದಂಬರಿಕಾರ, ಅಂಕಣಗಾರ, ಕಥೆಗಾರ, ವೈಜ್ಞಾನಿಕ ಮತ್ತು ಪರಿಸರ ಸಂಬಂಧಿ ಬರಹಗಾರರಲ್ಲಿ ಸಂತೋಷ್ ಮೆಹಂದಳೆಯವರು ಒಬ್ಬರು. ಅವರು ಸಣ್ಣ ಕಥೆಗಳು, ಕಾದಂಬರಿಗಳು, ಸಾಮಾಜಿಕ ಮತ್ತು ವೈಜ್ಞಾನಿಕ ಲೇಖನಗಳು, ಪರಿಸರ ಸಂಬಂಧಿ ಚಿತ್ರ ಲೇಖನಗಳು, ಅಂಕಣ ಬರಹಗಳು, ಪತ್ತೆದಾರಿ ಮತ್ತು ವೈಜ್ಞಾನಿಕ ಕಥಾ ಸಾಹಿತ್ಯ, ಪ್ರವಾಸಿ ಕಥನಗಳು, ಸೈನ್ಸ್ ಫಿಕ್ಷನ್, ಛಾಯಾಗ್ರಹಣ ಮತ್ತು ಅಷ್ಟೆ ಜವಾಬ್ದಾರಿಯುತವಾಗಿ ಪಟ್ಟಾಗಿ ಬರೆಯಬಲ್ಲ ದೈತ್ಯ ಕಸುವಿನ ಸಾಹಿತ್ಯಿಕ ಕಸುಬುದಾರರು. " ತರಂಗ, ಕರ್ಮವೀರ ಸುಧಾ ಪ್ರಜಾವಾಣಿ, ವಿಜಯವಾಣಿ, ಸಂಯುಕ್ತ ಕರ್ನಾಟಕ, ಉದಯವಾಣಿ, ವಿಜಯ ಕರ್ನಾಟಕ, ಓ ಮನಸೇ, ತುಷಾರ, ಮಯೂರ, ಕನ್ನಡ ಪ್ರಭ, ಕಸ್ತೂರಿ, ಉತ್ಥಾನ ಮತ್ತು ಪ್ರತಿ ವರ್ಷದ ...

READ MORE

Related Books