ಗಾಳಕ್ಕೆ ಸಿಕ್ಕ ಚಂದಿರ

Author : ಸವಿತಾ ಶ್ರೀನಿವಾಸ್

Pages 218

₹ 153.00




Year of Publication: 2020
Published by: ಟೋಟಲ್ ಕನ್ನಡ
Address: # 638, 10ನೇ ಬಿ- ಮುಖ್ಯ ರಸ್ತೆ, 31ನೇ ಅಡಗ್ಡರಸ್ತೆ, 4ನೇ ಬ್ಲಾಕ್, ಜಯನಗರ, ಪವಿತ್ರಾ ಹೋಟೆಲ್ ರಸ್ತೆ ಎದುರು, ಬೆಂಗಳೂರು-560011
Phone: 080 4146 0325

Synopsys

ಲೇಖಕಿ ಸವಿತಾ ಶ್ರೀನಿವಾಸ್ ಅವರ ವೈಜ್ಞಾನಿಕ ಕಾದಂಬರಿ-ಗಾಳಕ್ಕೆ ಸಿಕ್ಕ ಚಂದಿರ. ಕನ್ನಡ ಸಾಹಿತ್ಯದಲ್ಲಿ ವೈಜ್ಞಾನಿಕ ಲೇಖನಗಳು, ಕಾದಂಬರಿಗಳು ಸಂಖ್ಯೆಯಲ್ಲಿ ವಿರಳ. ಇಂತಹ ಸನ್ನಿವೇಶದಲ್ಲಿ ಲೇಖಕಿ ವೈಜ್ಞಾನಿಕ ಕಾದಂಬರಿ ಬರೆದಿದ್ದಾರೆ. ಕಾದಂಬರಿಯ ವಿಷಯ ವಸ್ತು, ನಿರೂಪಣಾ ಶೈಲಿ, ಸನ್ನಿವೇಶಗಳ ಜೋಡಣೆ, ಪಾತ್ರಗಳ ಸೃಷ್ಟಿ, ಪರಿಣಾಮಕಾರಿ ಸಂಭಾಷಣೆ ಇತ್ಯಾದಿ ಸಾಹಿತ್ಯಕ ಅಂಶಗಳಿಂದ ಈ ಕೃತಿಯು ಓದುಗರ ಗಮನ ಸೆಳೆಯುತ್ತದೆ.

About the Author

ಸವಿತಾ ಶ್ರೀನಿವಾಸ್

ಸವಿತಾ ಶ್ರೀನಿವಾಸ ಅವರು ಮೂಲತಃ ಬೆಂಗಳೂರಿನವರು.  ಸ್ನಾತಕೋತ್ತರ ಡಿಪ್ಲೊಮಾ (ಪತ್ರಿಕೋದ್ಯಮ ಮತ್ತು ಸಮೂಹ ಮಾಧ್ಯಮ) ಎಂ.ಎ.(ಯೋಗ) ಪದವಿ ಪಡೆದಿದ್ದಾರೆ. ತಂದೆ ಎಂ.ಸಿ. ಶ್ರೀನಿವಾಸ, ತಾಯಿ ರತ್ನಮ್ಮ. ಕೃತಿಗಳು : ಮಧುಮಾಸ (ಕಾದಂಬರಿ) ೧೯೯೩, ಈ ಮನದ ಆಕಾಶಗಂಗೆ (ಕಥಾ ಸಂಕಲನ) ೧೯೯೩, ಹಿಮಗಿರಿಯ ಹೇಮಲತೆ (ಕಾದಂಬರಿ) ೧೯೯೪, ರ‍್ಮನಿಯ ಒಡಲಲ್ಲಿ (ಪ್ರವಾಸ ಕಥನ) ೧೯೯೮, ಕನ್ನಡ ವೈಜ್ಞಾನಿಕ ಕತೆಗಳು (ಸಂಪಾದಿತ) ೨೦೦೦, ಶತಮಾನದಂಚಿನ ಮಿಂಚು (ಕಥಾ ಸಂಕಲನ) ೨೦೦೧, ಹೂಗುಚ್ಛ (ಪ್ರೌಢಮಕ್ಕಳ ಕತೆಗಳು) ೨೦೦೧, ಸಂಗೀತ ಚಿಕಿತ್ಸೆ (ವೈಜ್ಞಾನಿಕ) ೨೦೦೨, ಕಾಮನಬಿಲ್ಲ ಅರಸುವವರು (ದಶಕದ ಆಯ್ದಕತೆಗಳು) ೨೦೦೫, ...

READ MORE

Related Books