ಗಾಂಧಿ- ಅಂಬೇಡ್ಕರ್‌ ಮತ್ತು ಸಮಾಜವಾದ

Author : ಬಾಪು ಹೆದ್ದೂರಶೆಟ್ಟಿ

Pages 152

₹ 120.00




Year of Publication: 2013
Published by: ಅನ್ವೇಷಣೆ ಪ್ರಕಾಶನ
Address: 10-11, ಮಾತಾ ತನಿಷಾ ಅಪಾರ್ಟ್ ಮೆಂಟ್, 4ನೇ ತಿರುವು, ಕೆ.ಎಸ್.ಆರ್.ಟಿ.ಸಿ ಲೇಔಟ್, ಚಿಕ್ಕಲ್ಲಸಂದ್ರ, ಬೆಂಗಳೂರು- 560061
Phone: 99005 66020

Synopsys

ಗಾಂಧಿ ಮತ್ತು ಅಂಬೇಡ್ಕರ್‌ ಇವರಿಬ್ಬರ ಪರಸ್ಪರ ನಿಲುವು, ವಿರೋಧವನ್ನು, ಬೆಂಬಲಗಳನ್ನು, ಗೌರವಗಳನ್ನು  ತೌಲನಿಕವಾಗಿ ಅಧ್ಯಯನ ಮಾಡಿದ್ದಾರೆ ಲೇಖಕ ಬಾಪು ಹೆದ್ದೂರಶೆಟ್ಟಿ.  ಅತ್ಯಂತ ರೋಚಕವಾಗಿ ನಿರೂಪಿಸುವ ಈ ಕೃತಿ ಭಾರತೀಯ ಸಮಾಜವಾದಿವನ್ನು ಅರ್ಥ ಮಾಡಿಕೊಡುವಲ್ಲಿ ಮಹತ್ವದ್ದಾಗಿದೆ.

About the Author

ಬಾಪು ಹೆದ್ದೂರಶೆಟ್ಟಿ

ವೃತ್ತಿಯಿಂದ ವಕೀಲರಾಗಿರುವ ಬಾಪು ಹೆದ್ದೂರಶೆಟ್ಟಿಯವರು ಪ್ರವೃತ್ತಿಯಿಂದ ಸಮಾಜವಾದಿ ರಾಜಕಾರಣಿ. ಅವರು ತಮ್ಮ ಕಾಲೇಜಿನ ದಿನಗಳಿಂದಲೇ ಸಮಾಜವಾದಿ - ಆಂದೋಲನದ ಜೊತೆಗೆ ಗುರುತಿಸಿಕೊಂಡವರು. ಪ್ರಜಾ ಸಮಾಜವಾದಿ ಪಕ್ಷದ ಹಾಗೂ ನಂತರ ಸಮಾಜವಾದಿ ಪಕ್ಷದ ಕರ್ನಾಟಕ ಘಟಕದ ಪ್ರಧಾನ ಕಾರ್ಯದರ್ಶಿಗಳಾಗಿ ಪಕ್ಷ ಕಟ್ಟುವ ಕೆಲಸ ಮಾಡಿದ್ದಾರೆ. ಕರ್ನಾಟಕ ಪ್ರವಾಸೋದ್ಯಮ ನಿಗಮ ಹಾಗೂ ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮಗಳ ಅಧ್ಯಕ್ಷರಾಗಿ, ನಂತರ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳಾಗಿ ಸರಕಾರಿ ಅಧಿಕಾರವನ್ನೂ ಕಂಡಿದ್ದಾರೆ. ಭೂಗ್ರಹಣ ಚಳುವಳಿಯಲ್ಲಿ ಭಾಗವಹಿಸಿದ ಅವರು, ತುರ್ತು ಪರಿಸ್ಥಿತಿಯಲ್ಲಿ ಸಕ್ರಿಯರಾಗಿದ್ದು ಡೈನಮೈಟ ಸಿಡಿಸಿದ್ದರೆಂದೂ ಅವರ ನಿಕಟವರ್ತಿಗಳು ಹೇಳುತ್ತಾರೆ. ಅವರು ...

READ MORE

Related Books