ಗಾಂಧಿ ಕಗ್ಗೊಲೆ

Author : ಕೋ. ಚೆನ್ನಬಸಪ್ಪ

Pages 152

₹ 100.00




Year of Publication: 2014
Published by: ನವಕರ್ನಾಟಕ ಪ್ರಕಾಶನ
Address: ಎಂಬೆಸ್ಸೆ ಸೆಂಟರ್‌, ಕ್ರೆಸೆಂಟ್‌ ರಸ್ತೆ, ಶಿವಾನಂದ ಸರ್ಕ‌ಲ್‌ ಹತ್ತಿರ, ಕುಮಾರಕೃಪಾ ಪಶ್ಚಿಮ, ಬೆಂಗಳೂರು

Synopsys

ರಾಷ್ಟ್ರಪಿತ, ಸ್ವಾತಂತ್ಯ್ರ ಹೋರಾಟಗಾರ ಮಹಾತ್ಮ ಗಾಂಧೀಜಿ ಅವರನ್ನು ಹಿಂದುತ್ವವಾದಿ ನಾಥೂರಾಮ್‌ ಗೂಡ್ಸೆ ಅವರು ಗುಂಡಿಟ್ಟು ಕೊಂದು ಎಪತ್ತು ವರ್ಷಗಳು ಉರುಳಿವೆ. ಪ್ರಜಾಪ್ರಭುತ್ವವನ್ನು ನಂಬಿರುವ ಭಾರತದಲ್ಲಿ ಇಂತಹ ಕಗ್ಗೊಲೆಗಳು ಎಗ್ಗಿಲ್ಲದೇ ನಡೆಯುತ್ತಲೇ ಇವೆ. ಈ ಹಿನ್ನಲೆಯಲ್ಲಿ ಗಾಂಧಿ ಕಗ್ಗೊಲೆಯ ಕಾರಣ ಏನು ? ಅದರಿಂದ ಆದ ಪರಿಣಾಮ ಏನು ? ಎಂಬುದರ ಕುರಿತು ಕೋ. ಚೆನ್ನಬಸಪ್ಪ ಅವರು ಈ ಗ್ರಂಥದಲ್ಲಿ ವಿಶ್ಲೇಷಣೆ ಮಾಡಿದ್ದಾರೆ.

About the Author

ಕೋ. ಚೆನ್ನಬಸಪ್ಪ
(27 February 1922 - 23 February 2019)

ನ್ಯಾಯಾಧೀಶರಾಗಿ, ಸಾಹಿತಿಗಳಾಗಿ, ಚಳುವಳಿಕಾರರಾಗಿ ನಾಡುನುಡಿಗೆ ಸೇವೆ ಸಲ್ಲಿಸಿರುವ ಕೋ. ಚೆನ್ನಬಸಪ್ಪ ಅವರು ಬಳ್ಳಾರಿ ಜಿಲ್ಲೆಯವರು. ತಾಯಿ ಬಸಮ್ಮ- ತಂದೆ ವೀರಣ್ಣ. 1922ರ ಫೆಬ್ರುವರಿ 27ರಂದು ಜನಿಸಿದರು. ಕಾಲೇಜು ಶಿಕ್ಷಣವನ್ನು ಅನಂತಪುರದಲ್ಲಿ ಪಡೆಯುತ್ತಿದ್ದಾಗ ಕ್ವಿಟ್ ಇಂಡಿಯಾ ಚಳುವಳಿಯಲ್ಲಿ ಭಾಗವಹಿಸಿ ಶಾಲೆಗೆ ತಿಲಾಂಜಲಿಯಿತ್ತರು. ಅನಂತರ ವಿದ್ಯಾಭ್ಯಾಸ ಮುಂದುವರಿಸಿ ಬಿ.ಎ. ಮತ್ತು ಲಾ ಪದವಿಯನ್ನೂ ಹಾಗೂ ಎಂ.ಎ. ಪದವಿಯನ್ನೂ ಗಳಿಸಿದರು. 1946ರಲ್ಲಿ ಬಳ್ಳಾರಿ ಜಿಲ್ಲೆಯ ಡಿಸ್ಟ್ರಿಕ್ಟ್ ಕೋರ್ಟಿನಲ್ಲಿ ವಕೀಲರಾಗಿ ವೃತ್ತಿಜೀವನ ಪ್ರಾರಂಭಿಸಿದ ಇವರು 1965ರಲ್ಲಿ ಡಿಸ್ಟ್ರಿಕ್ಟ್ ಸೆಷನ್ ಜಡ್ಜ್ ಆಗಿ ಅಮೂಲ್ಯ ಸೇವೆಸಲ್ಲಿಸಿದರು. ಇವರು ಹಲವಾರು ಸಂಘ ಸಂಸ್ಥೆಗಳಲ್ಲಿ ಸಮಾಜಮುಖಿ ಸೇವೆ ...

READ MORE

Related Books