ಗಾಂಧಿ ಸಾಗರದ ಬಿಂದುಗಳು

Author : ಸದಾನಂದ ನಾರಾವಿ

Synopsys

ಲೇಖಕ ಸದಾನಂದ ನಾರಾವಿ ಅವರ ಕೃತಿ-ಗಾಂಧಿ ಸಾಗರದ ಬಿಂದುಗಳು.

About the Author

ಸದಾನಂದ ನಾರಾವಿ

ಸದಾನಂದ ನಾರಾವಿಯವರು ಅಂಚೆ ಇಲಾಖೆಯಲ್ಲಿ 29 ವರ್ಷ ಸೇವೆಸಲ್ಲಿಸಿ ನಿವೃತ್ತರಾಗಿ ಪ್ರಸ್ತುತ ಕಾಂತಾವರ ಕನ್ನಡ ಸಂಘದ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಕನ್ನಡ ಮತ್ತು ತುಳು ಭಾಷೆಗಳಲ್ಲಿ ಕತೆ, ಕವನ, ಲೇಖನಗಳನ್ನು ಬರೆಯುವ ಸದಾನಂದ ನಾರಾವಿಯವರು 'ಮುತ್ತುಮಲ್ಲಿಗೆ', 'ಸಂರಚನೆಯ ಸುತ್ತಮುತ್ತ' (ಕರ್ನಾಟಕ ವಚನ ಸಾಹಿತ್ಯ ಪರಿಷತ್ತಿನ ಪುಸ್ತಕ ಪ್ರಶಸ್ತಿ ವಿಜೇತ ಕೃತಿ), 'ಉಜ್ರೆ ಈಶ್ವರ ಭಟ್', 'ಡಾ.ಕೆ, ಪ್ರಭಾಕರ ಆಚಾರ್' ಮುಂತಾದ ಕೃತಿಗಳನ್ನು ಪ್ರಕಟಿಸಿದ್ದಾರೆ. ಬೆಂಗಳೂರಿನ ವಿಶ್ವೇಶ್ವರಯ್ಯ ಪ್ರಶಸ್ತಿ, ತುಳು ಕತೆಯೊಂದಕ್ಕೆ ತುಳು ಒಕ್ಕೂಟದ ಪ್ರಥಮ ಬಹುಮಾನ ಇತ್ಯಾದಿ ಗೌರವಗಳಿಗೆ ಪಾತ್ರರಾಗಿದ್ದಾರೆ. ತುಳು ಭಾಷೆ ಹಾಗೂ ಸಂಸ್ಕೃತಿಗೆ ಸದಾನಂದ ನಾರಾವಿಯವರ ...

READ MORE

Related Books