ಗಾಂಧೀಜಿ ಜೀವನದ 15 ಪ್ರಸಂಗಗಳು

Author : ವಿಶ್ವೇಶ್ವರ ಭಟ್

Pages 168

₹ 195.00




Year of Publication: 2021
Published by: ಸಪ್ನ ಬುಕ್ ಹೌಸ್ ಪ್ರೈ.ಲಿ
Address: ಆರ್.ಒ #11, 3ನೇ ಮುಖ್ಯರಸ್ತೆ, ಗಾಂಧಿನಗರ, ಬೆಂಗಳೂರು-9
Phone: 08040114455

Synopsys

ಹಿರಿಯ ಪತ್ರಕರ್ತ ಹಾಗೂ ಲೇಖಕ ವಿಶ್ವೇಶ್ವರ ಭಟ್ ಅವರ ಅನುವಾದಿತ ಕೃತಿ ‘ಗಾಂಧೀಜಿ ಜೀವನದ 15 ಪ್ರಸಂಗಗಳು’. ಲೇಖಕರಾದ ಆರತಿ ಮುತ್ತಣ್ಣ ಸಿಂಗ್ ಹಾಗೂ ಮಮತಾ ಸೈನಿ ಅವರ ಕೃತಿಯನ್ನು ವಿಶ್ವೇಶ್ವರ ಭಟ್ ಅವರು ಕನ್ನಡಕ್ಕೆ ಅನುವಾದಿಸಿದ್ದಾರೆ. 66ನೇ ಕನ್ನಡ ರಾಜ್ಯೋತ್ಸವದ ವೇಳೆಯಲ್ಲಿ ಸಪ್ನ ಬುಕ್ ಹೌಸ್ ಪ್ರಕಾಶನದ ಮೂಲಕ ತೆರೆ ಕಂಡ ಕೃತಿಯಿದೆ. ಈ ಕೃತಿಗೆ ಕವಿ ಎಚ್.ಎಸ್. ವೆಂಕಟೇಶ ಮೂರ್ತಿ ಅವರು ಬೆನ್ನುಡಿಯ ಮಾತುಗಳನ್ನು ಬರೆದಿದ್ದಾರೆ.

About the Author

ವಿಶ್ವೇಶ್ವರ ಭಟ್

ವಿಶ್ವೇಶ್ವರ ಭಟ್ ಅವರು ಉತ್ತರಕನ್ನಡ ಜಿಲ್ಲೆಯ  ಕುಮಟಾದ ಮೂರೂರಿನವರು. ಓದಿದ್ದು ಎಂ.ಎಸ್ಸಿ. ಹಾಗೂ ಎಂ.ಎ. ನಾಲ್ಕು ಚಿನ್ನದ ಪದಕ ವಿಜೇತರು, ಇಂಗ್ಲೆಂಡಿನಲ್ಲಿ ಪತ್ರಿಕೋದ್ಯಮದಲ್ಲಿ ಉನ್ನತ ವ್ಯಾಸಂಗ, ಸಂಯುಕ್ತ ಕರ್ನಾಟಕ, ಕನ್ನಡಪ್ರಭದಲ್ಲಿ ಉಪಸಂಪಾದಕರಾಗಿ ವೃತ್ತಿ ಜೀವನ ಆರಂಭ, ವಿಜಯ ಕರ್ನಾಟಕ, ಕನ್ನಡ ಪ್ರಭ ಹಾಗೂ ಸುವರ್ಣ ನ್ಯೂಸ್ ಚಾನಲ್‌ನ ಪ್ರಧಾನ ಸಂಪಾದಕ, ಏಷಿಯನ್ ಕಾಲೇಜ್ ಆಫ್ ಜರ್ನಲಿಸಮ್‌ನಲ್ಲಿ ಅಸಿಸ್ಟೆಂಟ್ ಪ್ರೊಫೆಸರ್, ಕೇಂದ್ರ ಪ್ರವಾಸೋದ್ಯಮ ಹಾಗೂ ಸಂಸ್ಕೃತಿ ಖಾತೆ ಸಚಿವರಿಗೆ ವಿಶೇಷ ಕರ್ತವ್ಯ ಅಧಿಕಾರಿಯಾಗಿಯೂ ಸೇವೆ ಸಲ್ಲಿಸಿದ್ದಾರೆ. ಸದ್ಯ,  “ವಿಶ್ವವಾಣಿ' ದಿನಪತ್ರಿಕೆಯ ಪ್ರಧಾನ ಸಂಪಾದಕರು. 'ನೂರೆಂಟು ವಿಶ್ವ, 'ಇದೇ ಅಂತರಂಗ ಸುದ್ದಿ' ...

READ MORE

Related Books