ಗರತಿಯ ಹಾಡು (ತ್ರಿಪದಿ ಸಂಗ್ರಹ)

Author : ಮಧುರ ಚೆನ್ನ (ಹಲಸಂಗಿ ಚೆನ್ನಮಲ್ಲಪ್ಪ)

Pages 122

₹ 48.00




Year of Publication: 2017
Published by: ಕಾವ್ಯಶ್ರೀ ಪ್ರಕಾಶನ,
Address: ಬಸವೇಶ್ವರ ನಗರ, ಶಿಗ್ಗಾಂವ-581205, ಹಾವೇರಿ ಜಿಲ್ಲೆ
Phone: 08378255058

Synopsys

ಹಲಸಂಗಿ ಗೆಳೆಯರ ಬಳಗದ ಪ್ರಮುಖ ಸದಸ್ಯರೆಂದೇ ಖ್ಯಾತಿಯ ಮಧುರ ಚೆನ್ನರು ಸಂಗ್ರಹಿಸಿದ ಜಾನಪದ ತ್ರಿಪದಿಗಳ ಸಂಗ್ರಹ -ಗರತಿಯ ಹಾಡು. ಜಾನಪದ ಸಾಹಿತ್ಯವು ಕನ್ನಡ ಸಾಹಿತ್ಯದ ಅತ್ಯುನ್ನತ ಸಾಹಿತ್ಯ ಪ್ರಕಾರವಾಗಿದೆ. ಜಾನಪದ ಸಾಹಿತ್ಯ ಅಧ್ಯಯನಕ್ಕೆ ಈ ಕೃತಿಯು ಉತ್ತಮ ಆಕರ ಗ್ರಂಥವಾಗಿದೆ.

About the Author

ಮಧುರ ಚೆನ್ನ (ಹಲಸಂಗಿ ಚೆನ್ನಮಲ್ಲಪ್ಪ)
(31 July 1903 - 15 August 1952)

ಮಧುರ ಚೆನ್ನ ಅವರ ಮೂಲ ಹೆಸರು ಚೆನ್ನಮಲ್ಲಪ್ಪ ಗಲಗಲಿ. 1907ರ ಜುಲೈ 31ರಂದು  ಬಿಜಾಪುರ ಜಿಲ್ಲೆಯ ಇಂಡಿ ತಾಲೂಕಿನ ಹಲಸಂಗಿ ಸೀಪದ ಹಿರೇಲೋಣಿಯಲ್ಲಿ ಜನಿಸಿದರು. ತಂದೆ ಸಿದ್ಧಲಿಂಗಪ್ಪ, ತಾಯಿ ಅಂಬವ್ವ. ಹಲಸಂಗಿಯಲ್ಲಿ ಪ್ರಾಥಮಿಕ-ಪ್ರೌಢಶಿಕ್ಷಣ. ಮುಲ್ಕಿ ಪರೀಕ್ಷೆಯಲ್ಲಿ ಜಿಲ್ಲೆಗೇ ಪ್ರಥಮ ಸ್ಥಾನ ಪಡೆದಿದ್ದರು. ಬಾಲ್ಯದಲ್ಲೇ ತಂದೆಯನ್ನು ಕಳೆದುಕೊಂಡಿದ್ದ ಮಧುರಚೆನ್ನರು, ಹಲಸಂಗಿ ಗೆಳೆಯರೆಂದೇ ಪ್ರಖ್ಯಾತಿ. ಬಿಜಾಪುರಕ್ಕೆ ಹೋಗಿ ಶ್ರೀ ಕೊಣ್ಣೂರು ಹಣಮಂತರಾಯರಿಂದ ಇಂಗ್ಲಿಷ್, ಸಂಸ್ಕೃತ, ಹಳಗನ್ನಡ ಕಲಿತರು. ಸಂಶೋಧನೆ, ಜನಪದ ಸಾಹಿತ್ಯದ ಅಧ್ಯಯನ, ಆಧ್ಯಾತ್ಮಿಕ ಸಾಹಿತ್ಯದ ವ್ಯಾಸಂಗ, ಬಹುಭಾಷೆಗಳ ಅಭ್ಯಾಸ ಇತ್ಯಾದಿ ಅವರ ಅನನ್ಯವಾದ ಸಾಹಿತ್ಯೋಪಾಸನೆಯ ಪ್ರತೀಕಗಳು. 12 ವರ್ಷದ ಬಸಮ್ಮ ಅವರೊಂದಿಗೆ 16 ವರ್ಷದ ...

READ MORE

Related Books