ಗೋದಾವರಿ

Author : ಸ. ರಘುನಾಥ

Pages 176

₹ 95.00




Year of Publication: 2004
Published by: ಎಂ. ಆರ್‌. ಎಲ್. ಇನ್ಫೋಟಿಕ್ ಸರ್ವಿಸಸ್
Address: 1208, 2ನೇ ಮಹಡಿ, 41ನೇ ಅಡ್ಡರಸ್ತೆ, 26ನೇ ಮುಖ್ಯರಸ್ತೆ, 9ನೇ ಬಡಾವಣೆ, ಜಯನಗರ, ಬೆಂಗಳೂರು-560069

Synopsys

'ಗೋದಾವರಿ’ ಸ. ರಘುನಾಥ ಅವರು ತೆಲುಗುವಿನಿಂದ ಕನ್ನಡಕ್ಕೆ ಅನುವಾದ ಮಾಡಿದ ಕತೆಗಳನ್ನು ಒಳಗೊಂಡ ಪುಸ್ತಕ. ಆನೇಕ ಕೃತಿಗಳನ್ನು ತೆಲುಗು ಭಾಷೆಯಿಂದ ಕನ್ನಡಕ್ಕೆ ತಂದಿರುವ ಸ. ರಘುನಾಥ ಅವರದ್ದು ಅನುವಾದ ಕ್ಷೇತ್ರದಲ್ಲಿ ಪ್ರಮುಖ ಹೆಸರು. ಈ ಕೃತಿಯಲ್ಲಿ ಹಲವು ಲಕೇಖಕರು ಸ್ವಾತಂತ್ರ್ಯ ಪೂರ್ವದಲ್ಲಿ ಬರೆದ ಕಥೆಗಳನ್ನು ಕೊಡಲಕಾಗಿದೆ. ಸ್ವಾತಂತ್ರ್ಯ ಪೂರ್ವದ ಭಾರತದ ಸಾಮಾಜಿಕ ಸ್ಥಿತಿ-ಗತಿಗಳು ಇಲ್ಲಿನ ಕತೆಗಳಲ್ಲಿ ಚಿತ್ರಣಗೊಂಡಿದೆ.

About the Author

ಸ. ರಘುನಾಥ
(13 August 1954)

ಪ್ರಾಥಮಿಕ ಶಾಲಾ ಶಿಕ್ಷಕರಾಗಿರುವ  ಸ.ರಘುನಾಥ,ಕಥೆ, ಕಾವ್ಯ, ವಿಮರ್ಶೆ, ಅಂಕಣಬರಹ, ಅನುವಾದ, ಜಾನಪದ ಸಾಹಿತ್ಯ ಸಂಗ್ರಹ,ಮುಂತಾದ ಸಾಹಿತ್ಯ ಕ್ಷೇತ್ರದಲ್ಲಿ ಕೃಷಿ ಮಾಡಿದವರು. ಸುಮಾರು 40ಕ್ಕೂ ಹೆಚ್ಚಿನ ಕೃತಿಗಳನ್ನು ಕನ್ನಡ ಸಾಹಿತ್ಯ ಲೋಕಕ್ಕೆ ಕೊಡುಗೆ ನೀಡಿದ ಸ. ರಘುನಾಥ ಅವರು ಸಮಾಜಸೇವೆಯಲ್ಲಿಯೂ ಹೆಚ್ಚಾಗಿ ತೊಡಗಿಸಿಕೊಂಡವರು. 1995 ರಿಂದ ’ನಮ್ಮ ಮಕ್ಕಳು’ ಎಂಬ ಸಂಸ್ಥೆಯ ಮೂಲಕ ಸಾಮಾಜಿಕ ಕಾರ್ಯ: ಭಿಕ್ಷುಕ, ಅನಾಥ, ವೃದ್ಧರಿಗೆ, ಅಂಗವಿಕಲರಿಗೆ ಶೈಕ್ಷಣಿಕ ಹಾಗು ಉಚಿತ ವೈದ್ಯಕೀಯ ನೆರವು. 1994 ರಿಂದ 2014 ರವರೆಗೆ ಗಾಯಗೊಂಡ ಪ್ರಾಣಿ  - ಪಕ್ಷಿಗಳ ಆರೈಕೆ. 2005ರಿಂದ ನಾಟಿ ಔಷಧ ತಯಾರಿಕೆ, ಉಚಿತ ...

READ MORE

Related Books