ಎಚ್.ಡಿ. ಕುಮಾರಸ್ವಾಮಿ, ನಾಡು-ನುಡಿ: ಚಿಂತನೆ

Author : ಎಸ್.ಎಸ್. ಅಂಗಡಿ

Pages 88

₹ 72.00

Buy Now


Year of Publication: 2018
Published by: ವಿಸ್ಮಯ ಪ್ರಕಾಶನ
Address: ಮೌನ, 366, ನವಿಲು ರಸ್ತೆ, ಕುವೆಂಪು ನಗರ, ಮೈಸೂರು-23

Synopsys

ಡಾ. ಎಸ್.ಎಸ್. ಅಂಗಡಿ ಅವರು ರಚಿಸಿದ ಕೃತಿ-ಎಚ್.ಡಿ. ಕುಮಾರಸ್ವಾಮಿ, ನಾಡು-ನುಡಿ: ಚಿಂತನೆ. ಎಚ್.ಡಿ.ಕುಮಾರಸ್ವಾಮಿ ಅವರು ಕೇವಲ ರಾಜಕಾರಿಣಿ ಮಾತ್ರವಲ್ಲ; ಅವರು ನಾಡು-ನುಡಿಯ ಇತಿಹಾಸ ತಿಳಿದು, ಆ ಅಭಿಮಾನದೊಂದಿಗೆ ರಾಜ್ಯದ ಮುಖ್ಯಮಂತ್ರಿಯ ಚುಕ್ಕಾಣಿ ಹಿಡಿದು ಕೆಲಸ ಮಾಡಿದವರು. ಅವರು ಮುತ್ಸದ್ಧಿ ಎಂಬ ಹಿನ್ನೆಲೆಯಲ್ಲಿ ಕುಮಾರಸ್ವಾಮಿ ಅವರು ಈ ನಾಡಿಗೆ ನೀಡಿದ ವಿಚಾರ-ಯೋಜನೆ-ಸೌಲಭ್ಯಗಳ ಕೊಡುಗೆಗಳನ್ನು ಪ್ರಶಂಸಿಸುವ ಕೃತಿ ಇದು.

About the Author

ಎಸ್.ಎಸ್. ಅಂಗಡಿ
(10 June 1966)

ಪ್ರೊ. ಎಸ್.ಎಸ್. ಅಂಗಡಿ ಅವರು ಹಂಪಿ ಕನ್ನಡ ವಿಶ್ವವಿದ್ಯಾಲಯದ ಹಸ್ತಪ್ರತಿಶಾಸ್ತ್ರ ವಿಭಾಗದ ಪ್ರಾಧ್ಯಾಪಕರು. ಪ್ರಾಚೀನ ಸಾಹಿತ್ಯ, ಹಸ್ತಪ್ರತಿ ಗ್ರಂಥ ಸಂಪಾದನೆ, ಭಾಷಾಶಾಸ್ತ್ರ ಬಗೆಗೆ ಅಪಾರ ಪಾಂಡಿತ್ಯ ಹೊಂದಿರುವ ಅವರು 'ಸರಳ ಶಬ್ದಮಣಿ ದರ್ಪಣ', 'ಕನ್ನಡ  ಹಸ್ತಪ್ರತಿ ಭಾಷಿಕ ವಿವೇಚನೆ', 'ಕರ್ನಾಟಕ ಗ್ರಂಥ ಸಂಪಾದನೆ', 'ಸರಳ ಕವಿರಾಜಮಾರ್ಗ' ಕೃತಿಗಳನ್ನು ಪ್ರಕಟಿಸಿದ್ದಾರೆ.  ಅವರು ಪ್ರಕಟಿಸಿದ ಸಂಶೋಧನಾ ಲೇಖನಗಳು ಹೀಗಿವೆ: ಗ್ರಂಥಸಂಪಾದನೆ : ಕೆ.ಜಿ.ಕುಂದಣಗಾರ, ಕೆ.ಜಿ.ಕುಂದಣಗಾರ ಅಧ್ಯಯನ ವಿಧಾನ, ಹರ್ಮನ್ ಮೋಗ್ಲಿಂಗ್ ಸಂಶೋಧನ ವೈಧಾನಿಕತೆ, ಗ್ರಂಥ ಸಂಪಾದನೆ: ಶಿ.ಚ.ನಂದಿಮಠ, ಗ್ರಂಥ ಸಂಪಾದನೆ: ಗೊರೆಬಾಳ್ ಹನುಮಂತರಾಯ, ಗ್ರಂಥ ಸಂಪಾದನೆ: ಎನ್.ಅನಂತರಂಗಾಚಾರ್, ಕರ್ನಾಟಕ ಕವಿಚರಿತೆ: ರಚನೆಯ ...

READ MORE

Related Books