ಹಾವೇರಿ ಜಿಲ್ಲಾ ಸಾಧಕರ ಮಾಲೆ 22

Author : ವಿವಿಧ ಲೇಖಕರು

Pages 88

₹ 120.00




Year of Publication: 2022
Published by: ಕನ್ನಡ ಸಾಹಿತ್ಯ ಪರಿಷತ್ತು ಬೆಂಗಳೂರು
Address: ಪಂಪ ಮಹಾಕವಿ ರಸ್ತೆ, ಚಾಮರಾಜಪೇಟೆ, ಬೆಂಗಳೂರು 560018\n
Phone: 080- 26612991 / 26623584

Synopsys

‘ಹಾವೇರಿ ಜಿಲ್ಲಾ ಸಾಧಕರ ಮಾಲೆ 22’ ಕೃತಿಯು ಪ್ರೊ. ಲಿಂಗರಾಜ ಕಮ್ಮಾರ, ಮಾಲತೇಶ ಅಂಗೂರ, ಜಿ.ಎಂ. ಓಂಕಾರಣ್ಣನವರ, ನಾಗರಾಜ ಪುರದ ಅವರ ಸಂಕಲನವಾಗಿದೆ. ಬಸವಲಿಂಗ ಶಾಸ್ತ್ರೀ, ಸೋನುಬಾಯಿ ದೊಡ್ಡಮನಿ, ಜುಬೇದಾ ಸವಣೂರ, ಡಾ ನಿರ್ಮಲಾ ಕೇಸರಿ ಅವರ ಸಾಧನೆಯ ಚಿತ್ರಣಗಳು ಇಲ್ಲಿವೆ. ಈ ಕೃತಿಯು ನಾಡೋಜ ಮಹೇಶ ಜೋಶಿ ಅವರ ಪ್ರಧಾನ ಸಂಪಾದಕತ್ವದಲ್ಲಿ ಹಾಗೂ ಲಿಂಗಯ್ಯ ಬಿ. ಹಿರೇಮಠ ಅವರ ಸಂಪಾದನೆಯಲ್ಲಿ ಹಾವೇರಿಯಲ್ಲಿ ನಡೆದ 86ನೆಯ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಸಂದರ್ಭದಲ್ಲಿ ಬಿಡುಗಡೆಗೊಂಡಿದೆ.

About the Author

ವಿವಿಧ ಲೇಖಕರು

. ...

READ MORE

Related Books