ಹಾವೇರಿ ಜಿಲ್ಲಾ ಸಾಧಕರ ಮಾಲೆ- 15

Author : ವಿವಿಧ ಲೇಖಕರು

Pages 88

₹ 120.00




Year of Publication: 2022
Published by: ಕನ್ನಡ ಸಾಹಿತ್ಯ ಪರಿಷತ್ತು ಬೆಂಗಳೂರು
Address: ಪಂಪ ಮಹಾಕವಿ ರಸ್ತೆ, ಚಾಮರಾಜಪೇಟೆ, ಬೆಂಗಳೂರು 560018\n
Phone: 080- 26612991 / 26623584

Synopsys

‘ಹಾವೇರಿ ಜಿಲ್ಲಾ ಸಾಧಕರ ಮಾಲೆ- 15’ ಕೃತಿಯು ಚನ್ನಪ್ಪ ಅಂಗಡಿ,ಜಗದೀಶ ಹೊಸಮನಿ, ಹೇಮಪ್ಪ ಬ. ಕೆಂಚಳ್ಲಿ ಅವರ ಸಂಕಲನವಾಗಿದೆ. ಹಾವೇರಿ ಜಿಲ್ಲೆಯ ಸಾಧಕರಾದ ನಾ.ಸು ಹರ್ಡೀಕರ್, ಹೊಸಮನಿ ಸಿದ್ದಪ್ಪ, ಟಿ.ಆರ್. ನೆಶ್ವಿ ಅವರ ಜೀವನ ಚಿತ್ರಣ ಮತ್ತು ಸಾಧನಾ ಹಾದಿಯನ್ನು ಈ ಕೃತಿಯು ಕಟ್ಟಿಕೊಡುತ್ತದೆ. ನಾಡೋಜ ಮಹೇಶ ಜೋಶಿ ಅವರ ಪ್ರಧಾನ ಸಂಪಾದಕತ್ವದಲ್ಲಿ ಹಾಗೂ ಲಿಂಗಯ್ಯ ಬಿ. ಹಿರೇಮಠ ಅವರ ಸಂಪಾದನೆಯಲ್ಲಿ ಹಾವೇರಿಯಲ್ಲಿ ನಡೆದ 86ನೆಯ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಸಂದರ್ಭದಲ್ಲಿ ಈ ಕೃತಿಯು ಬಿಡುಗಡೆಗೊಂಡಿದೆ.

About the Author

ವಿವಿಧ ಲೇಖಕರು

. ...

READ MORE

Related Books