ಹಾಲ್ಕುರಿಕೆ ಸೋಮನಾಥ ಬಸವ ಪುರಾಣ

Author : ಪಿ. ವಿ. ನಾರಾಯಣ

Pages 594

₹ 600.00




Year of Publication: 2021
Published by: ದಿವ್ಯಾ ಪ್ರಕಾಶನ
Address: # 06, ನಾಗಪ್ಪ ಬೀದಿ, ಶೇಷಾದ್ರಿಪುರಂ, ಬೆಂಗಳೂರು-560020

Synopsys

ಸಾಹಿತಿ ಡಾ. ಪಿ.ವಿ. ನಾರಾಯಣ ಅವರ ಕೃತಿ-ಹಾಲ್ಕುರಿಕೆ ಸೋಮನಾಥ ಬಸವ ಪುರಾಣ. ಚಾರಿತ್ರಿಕವಾದ ಈ ಸಾಹಿತ್ಯವನ್ನು ಅಧ್ಯಯನದ ಜೊತೆಗೆ ಸೂಕ್ತ ರೀತಿಯಲ್ಲಿ ಕನ್ನಡಕ್ಕೆ ಅನುವಾದಿಸಿದ್ದು ಕೃತಿಯ ವಿಶೇಷ. ಬಸವ ಪುರಾಣವನ್ನು ಹಾಲ್ಕುರಿಕೆ ಬಸವ ಪುರಾಣದೊಂದಿಗೆ ಸಾಹಿತ್ತಾಸಕ್ತರು ಹೋಲಿಸಿ ಗೊಂದಲಕ್ಕೆ ಒಳಗಾಗುತ್ತಾರೆ. ಈ ಎರಡ ಪರಿಕಲ್ಪನೆಯ ಸ್ಪಷ್ಟತೆಯನ್ನು ತೌಲನಿಕವಾಗಿ ಅಧ್ಯಯನ ಮಾಡುವಲ್ಲಿಯೂ ಈ ಗ್ರಂಥ ಉತ್ತಮ ಆಕರ ಒದಗಿಸುತ್ತದೆ.

About the Author

ಪಿ. ವಿ. ನಾರಾಯಣ
(18 December 1942)

ಡಾ. ಪಿ. ವಿ. ನಾರಾಯಣ, ಬೆಂಗಳೂರಿನ ವಿಜಯಾ ಕಾಲೇಜಿನಲ್ಲಿ ಕನ್ನಡ ಪ್ರವಾಚಕರಾಗಿದ್ದರು. ತಂದೆ ಪಿ.ವೆಂಕಪ್ಪಯ್ಯ, ತಾಯಿ ನರಸಮ್ಮ. ಬೆಂಗಳೂರಿನಲ್ಲಿ 1942ರ ಡಿ.18 ರಂದು ಹುಟ್ಟಿದರು.  ಮೈಸೂರು ವಿಶ್ವವಿದ್ಯಾಲಯದಿಂದ ಎಂ.ಎ. (ಕನ್ನಡ) ಕರ್ನಾಟಕ ವಿಶ್ವವಿದ್ಯಾಲಯದಿಂದ ಎಂ.ಎ. (ಇಂಗ್ಲಿಷ್), “ವಚನ ಸಾಹಿತ್ಯ: ಒಂದು ಸಾಂಸ್ಕೃತಿಕ ಅಧ್ಯಯನ” ಮಹಾಪ್ರಬಂಧಕ್ಕೆ ಬೆಂಗಳೂರು ವಿಶ್ವವಿದ್ಯಾಲಯದಿಂದ ಪಿಎಚ್.ಡಿ. ಪಡೆದಿದ್ದಾರೆ.. ವಿಮರ್ಶೆ/ಸಂಶೋಧನೆ-ಬಳ್ಳಿಗಾವೆ, ಕಾಯತತ್ತ್ವ, ಚಂಪೂಕವಿಗಳು, ವಚನ ಚಳವಳಿ, ವಚನ ವ್ಯಾಸಂಗ ಮೊದಲಾದ 16ಕೃತಿಗಳು. ಸಂಪಾದಿತ-ಬಸವ ಪುರಾಣ ಸಂಗ್ರಹ, ಪದ್ಮಿನೀ ಪರಿಣಯ ಮೊದಲಾದ 5 ಕೃತಿಗಳು. ಅನುವಾದ-ಮದುವೆ ಮತ್ತು ನೀತಿ, ಹನ್ನೆರಡನೇ ರಾತ್ರಿ, ಅಶ್ವತ್ಥಾಮನ್, ಬುವಿಯ ಬಸಿರಿಗೆ ಪಯಣ, ಪಂಪ ರಾಮಾಯಣ  ಮುಂತಾದ 12 ಕೃತಿಗಳು. ಕಾದಂಬರಿಗಳು-ಸಾಮಾನ್ಯ, ...

READ MORE

Related Books