ಹಣಕಾಸು ಹಿತೈಷಿ

Author : ಯು.ಪಿ. ಪುರಾಣಿಕ್‌

Pages 152

₹ 130.00




Year of Publication: 2017
Published by: ಶ್ರೀನಿಧಿ ಪ್ರಕಾಶನ
Address: ಬೆಂಗಳೂರು

Synopsys

ಹಣಕಾಸು ಗಳಿಕೆ, ಉಳಿಕೆ, ಬಳಕೆ ಹಾಗೂ ಹೂಡಿಕೆ ಕುರಿತು ಮಾಹಿತಿ ನೀಡುವ ಕೃತಿ ಇದು. ಈ ಕೃತಿಯಲ್ಲಿ ಹಣ ಹೂಡಿಕೆ ಮಾಡುವ ಮೊದಲು ನಾವು ತೆಗೆದುಕೊಳ್ಳಬೇಕಾದ ಮುಂಜಾಗೃತಾ ಕ್ರಮಗಳ ಕುರಿತು ಲೇಖಕ ಯು.ಪಿ. ಪುರಾಣಿಕ್ ಅವರು ಚರ್ಚಿಸಿದ್ದಾರೆ. 

About the Author

ಯು.ಪಿ. ಪುರಾಣಿಕ್‌ - 06 January 2022)

ಕನ್ನಡದ ಪ್ರಮುಖ ಆರ್ಥಿಕ ವಿಷಯಗಳ ಬರಹಗಾರರಾಗಿರುವ ಯು.ಪಿ.ಪುರಾಣಿಕ ಅವರು ಮೂಲತಃ ಉಡುಪಿ ಜಿಲ್ಲೆಯ ಉಪ್ಪುಂದ ಗ್ರಾಮದವರಾದರೂ, ಬೆಂಗಳೂರಿನಲ್ಲಿ ನೆಲೆಸಿದವರು.  ಸಿಂಡಿಕೇಟ್ ಬ್ಯಾಂಕಿನ ನಿವೃತ್ತ ವಿಭಾಗೀಯ ಪ್ರಬಂಧಕರು ಹಾಗೂ ದಿ ಬೆಂಗಳೂರು ಸಿಟಿ ಕೋ -ಆಪರೇಟಿವ್ ಬ್ಯಾಂಕ್ ನ ವೃತ್ತಿಪರ ನಿರ್ದೇಶಕರು. ಬ್ಯಾಂಕಿಂಗ್ ಸಾಕ್ಷರತೆ ಹಾಗೂ ವಿತ್ತೀಯ ಸೇರ್ಪಡೆ ವಿಚಾರಗಳಲ್ಲಿ ಸುಮಾರು ಒಂದು ಸಾವಿರ ಅಂಕಣ ಲೇಖನಗಳನ್ನು ಕನ್ನಡದಲ್ಲಿ ಬರೆದ ಕೀರ್ತಿ ಇವರಿಗೆ ಸಲ್ಲುತ್ತದೆ. ಇದೇ ವೇಳೆ ಬ್ಯಾಂಕಿಂಗ್ ಹಾಗೂ ಹಣಕಾಸು ತಜ್ಞರಾಗಿ ಚಂದನ ಟಿವಿ ಹಾಗೂ ಆಕಾಶವಾಣಿಯಲ್ಲಿ ಫೋನ್ ಇನ್ ಕಾರ್ಯಕ್ರಮವನ್ನೂ ನಡೆಸುತ್ತಿದ್ದರು.  ಪುರಾಣಿಕ ಅವರು ಕನ್ನಡದಲ್ಲಿ ...

READ MORE

Related Books