ಹರಪ್ಪ: ನೆತ್ತರ ನದಿಯ ಶಾಪ

Author : ಟಿ.ಎನ್. ವಾಸುದೇವ ಮೂರ್ತಿ

Pages 342

₹ 250.00




Year of Publication: 2020
Published by: ಟ್ರೀಶೇಡ್ ಬುಕ್ಸ್
Address: # 12B/2, ನಂದಿನಿ ಗಾರ್ಡನ್ 2ನೇ ಹಂತ, 9ನೇ ಹಂತ, ಜೆ.ಪಿ. ನಗರ, ಬೆಂಗಳೂರು-560108

Synopsys

ಲೇಖಕ ವಿನೀತ್ ಬಾಜಪೇಯ ಅವರು ಇಂಗ್ಲಿಷಿನಲ್ಲಿ ಬರೆದ Harappa: Curse of the Blood River. ಐತಿಹಾಸ ಸಂಗತಿಗಳ ಈ ಕಾದಂಬರಿಯನ್ನು ಲೇಖಕ-ಅನುವಾದಕ ಟಿ.ಎನ್. ವಾಸುದೇವ ಮೂರ್ತಿ ಅವರು ‘ಹರಪ್ಪ: ನೆತ್ತರ ನದಿಯ ಶಾಪ’ ಶೀರ್ಷಿಕೆಯಡಿ ಕನ್ನಡಕ್ಕೆ ಅನುವಾದಿಸಿದ್ದಾರೆ. 3700 ವರ್ಷಗಳಾಚೆಯ ಇತಿಹಾಸವನ್ನು ಕಟ್ಟಿಕೊಡುತ್ತದೆ. ಪ್ರಾಚೀನ ಸಂಗತಿಗಳನ್ನು ಆಧುನಿಕತೆಯೊಂದಿಗೂ ಹೋಲಿಸಿ ನೋಡುವಂತೆ ಮಾಡುತ್ತದೆ. ಸಂಚುಗಳ ವೈವಿಧ್ಯಮಯ ಸ್ವರೂಪಗಳನ್ನು ಅನಾವರಣಗೊಳಿಸುತ್ತದೆ.

About the Author

ಟಿ.ಎನ್. ವಾಸುದೇವ ಮೂರ್ತಿ
(30 December 1974)

ಟಿ.ಎನ್.ವಾಸುದೇವ ಮೂರ್ತಿ ಅವರು ಕಿ.ರಂ.ನಾಗರಾಜ ಅವರ ಮಾರ್ಗದರ್ಶನದಲ್ಲಿ ಸಿದ್ಧಪಡಿಸಿದ ಅಲ್ಲಮ ಪ್ರಭುವಿನ ವಚನಗಳ ದಾರ್ಶನಿಕ ಮರುಚಿಂತನೆಯ ವಿಭಿನ್ನ ಸ್ವರೂಪಗಳು ಎಂಬ ಮಹಾಪ್ರಬಂಧಕ್ಕೆ ಹಂಪಿ ಕನ್ನದ ವಿಶ್ವವಿದ್ಯಾಲಯದಿಂದ ಡಾಕ್ಟರೇಟ್ ಪ್ರಶಸ್ತಿ ಸಂದಿದೆ. ಬೆಂಗಳೂರು ವಿವಿಯಲ್ಲಿ ಕನ್ನಡ ಎಂ.ಎ (ತೌಲನಿಕ ಸಾಹಿತ್ಯ) ಪದವಿಯನ್ನು ಪಡೆದ ಮೇಲೆ ಬೆಂಗಳೂರಿನ ಹಲವು ಪ್ರಮುಖ ಕಾಲೇಜುಗಳಲ್ಲಿ ಕನ್ನಡ ಉಪನ್ಯಾಸಕರಾಗಿ ಕಾರ್ಯನಿರ್ವಹಿಸಿದರು. ನ್ಯಾಷನಲ್  ಕಾಲೇಜು, ಜೈನ್ ವಿಶ್ವವಿದ್ಯಾಲಯ ಕಾವ್ಯಮಂಡಲ ಮೊದಲಾದ ಕನ್ನಡ ಸ್ನಾತಕೋತ್ತರ ಕೇಂದ್ರಗಳಲ್ಲಿ ಕನ್ನಡ ಉಪನ್ಯಾಸಕರಾಗಿ ಎಂ.ಎ. ಹಾಗೂ ಎಂ.ಫಿಲ್ ವಿದ್ಯಾರ್ಥಿಗಳಿಗೆ ತರಬೇತಿ ನೀಡಿದ್ದಾರೆ. ಓಶೋ ನೇರ ಶಿಷ್ಯರಾದ ಸ್ವಾಮಿ ಆನಂದ್ ಪ್ರಭಾವದಿಂದ ದೀಕ್ಷೆ ...

READ MORE

Related Books