ಹರಿಹರನ ಸರಳ ಗಿರಿಜಾಕಲ್ಯಾಣ ಸಂಗ್ರಹ

Author : ಎಸ್.ಎಸ್. ಅಂಗಡಿ

Pages 130

₹ 110.00




Year of Publication: 2021
Published by: ಸಪ್ನ ಬುಕ್ ಹೌಸ್ ಪ್ರೈ.ಲಿ
Address: ಆರ್.ಒ #11, 3ನೇ ಮುಖ್ಯರಸ್ತೆ, ಗಾಂಧಿನಗರ, ಬೆಂಗಳೂರು-9
Phone: 08040114455

Synopsys

ಲೇಖಕ ಎಸ್.ಎಸ್.ಅಂಗಡಿ ಅವರ ಕೃತಿ ‘ಹರಿಹರನ ಸರಳ ಗಿರಿಜಾಕಲ್ಯಾಣ ಸಂಗ್ರಹ’. 66ನೇ ಕನ್ನಡ ರಾಜ್ಯೋತ್ಸವದ ವೇಳೆಯಲ್ಲಿ ಸಪ್ನ ಬುಕ್ ಹೌಸ್ ಪ್ರಕಾಶನದ ಮೂಲಕ ತೆರೆ ಕಂಡ ಕೃತಿಯಿದೆ. ಈ ಕೃತಿಗೆ ಕವಿ ಎಚ್.ಎಸ್. ವೆಂಕಟೇಶ ಮೂರ್ತಿ ಅವರು ಬೆನ್ನುಡಿಯ ಮಾತುಗಳನ್ನು ಬರೆದಿದ್ದಾರೆ.

About the Author

ಎಸ್.ಎಸ್. ಅಂಗಡಿ
(10 June 1966)

ಪ್ರೊ. ಎಸ್.ಎಸ್. ಅಂಗಡಿ ಅವರು ಹಂಪಿ ಕನ್ನಡ ವಿಶ್ವವಿದ್ಯಾಲಯದ ಹಸ್ತಪ್ರತಿಶಾಸ್ತ್ರ ವಿಭಾಗದ ಪ್ರಾಧ್ಯಾಪಕರು. ಪ್ರಾಚೀನ ಸಾಹಿತ್ಯ, ಹಸ್ತಪ್ರತಿ ಗ್ರಂಥ ಸಂಪಾದನೆ, ಭಾಷಾಶಾಸ್ತ್ರ ಬಗೆಗೆ ಅಪಾರ ಪಾಂಡಿತ್ಯ ಹೊಂದಿರುವ ಅವರು 'ಸರಳ ಶಬ್ದಮಣಿ ದರ್ಪಣ', 'ಕನ್ನಡ  ಹಸ್ತಪ್ರತಿ ಭಾಷಿಕ ವಿವೇಚನೆ', 'ಕರ್ನಾಟಕ ಗ್ರಂಥ ಸಂಪಾದನೆ', 'ಸರಳ ಕವಿರಾಜಮಾರ್ಗ' ಕೃತಿಗಳನ್ನು ಪ್ರಕಟಿಸಿದ್ದಾರೆ.  ಅವರು ಪ್ರಕಟಿಸಿದ ಸಂಶೋಧನಾ ಲೇಖನಗಳು ಹೀಗಿವೆ: ಗ್ರಂಥಸಂಪಾದನೆ : ಕೆ.ಜಿ.ಕುಂದಣಗಾರ, ಕೆ.ಜಿ.ಕುಂದಣಗಾರ ಅಧ್ಯಯನ ವಿಧಾನ, ಹರ್ಮನ್ ಮೋಗ್ಲಿಂಗ್ ಸಂಶೋಧನ ವೈಧಾನಿಕತೆ, ಗ್ರಂಥ ಸಂಪಾದನೆ: ಶಿ.ಚ.ನಂದಿಮಠ, ಗ್ರಂಥ ಸಂಪಾದನೆ: ಗೊರೆಬಾಳ್ ಹನುಮಂತರಾಯ, ಗ್ರಂಥ ಸಂಪಾದನೆ: ಎನ್.ಅನಂತರಂಗಾಚಾರ್, ಕರ್ನಾಟಕ ಕವಿಚರಿತೆ: ರಚನೆಯ ...

READ MORE

Related Books