ಹಟ್ಟಿಯಂಗಡಿ ನಾರಾಯಣರಾಯ- ಸಾಹಿತ್ಯ ವಾಚಿಕೆ

Author : ಶ್ರೀನಿವಾಸ ಹಾವನೂರ

Pages 146

₹ 12.00




Year of Publication: 1994
Published by: ಕನ್ನಡ ಸಾಹಿತ್ಯ ಅಕಾಡೆಮಿ
Address: ನೃಪತುಂಗ ರಸ್ತೆ, ಬೆಂಗಳೂರು- 560002

Synopsys

ಕನ್ನಡ ಸಾಹಿತ್ಯ ಅಕಾಡೆಮಿ ಮರೆಯಲಾಗದ ಬರಹಗಾರರ ಮಾಲೆಯಲ್ಲಿ ಪ್ರಕಟವಾದ ಕೃತಿ ‘ಹಟ್ಟಿಯಂಗಡಿ ನಾರಾಯಣರಾಯ ಸಾಹಿತ್ಯ ವಾಚಿಕೆ’ ಈ ಕೃತಿಯನ್ನು ಲೇಖಕ ಶ್ರೀನಿವಾಸ ಹಾವನೂರ ಸಂಪಾದಿಸಿದ್ದಾರೆ. ಹೊಸಗನ್ನಡ ಕವಿತೆ ಕುರಿತ ವಿವೇಚನೆ, ಇಂಗ್ಲೀಷ್ ಗೀತೆಗಳ ಅನುವಾದ, ಭಾಷಾವಿಚಾರ ಹಾಗೂ ತಾತ್ವಿಕ ಚಿಂತನೆ ಲೇಖನಗಳು ಸಂಕಲನಗೊಂಡಿವೆ.

About the Author

ಶ್ರೀನಿವಾಸ ಹಾವನೂರ

ಕನ್ನಡ ಸಾಹಿತ್ಯ ಇತಿಹಾಸ ಅಭ್ಯಸಿಸಲು ಮೊತ್ತಮೊದಲು ಕಂಪ್ಯೂಟರ್‌ನ್ನು ಬಳಿಸಿದವರು ಡಾ. ಶ್ರೀನಿವಾಸ ಹಾವನೂರ. ಕಂಪ್ಯೂಟರಿನ ಹಾಗೆ ಅವರು ಕನ್ನಡ ಸಾಹಿತ್ಯಕ್ಷೇತ್ರಕ್ಕೆ ಕೊಟ್ಟಿದ್ದು ವೈವಿಧ್ಯತೆಯು ಬೆಡಗು, ಕಾದಂ ಕಥನ ಎಂಬ ಹೊಸ ಸಾಹಿತ್ಯ ಪ್ರಕಾರವನ್ನೇ ಹುಟ್ಟು ಹಾಕಿರುವ ಅವರು ನಾಗರಿಕತೆ, ಇತಿಹಾಸ ಸಂಶೋಧನೆ, ಸಾಹಿತ್ಯ ವಿಶ್ಲೇಷಣೆ, ಲಲಿತಪ್ರಬಂಧ, ಜೀವನ ಚರಿತ್ರೆ ಮೊದಲಾದ ಪ್ರಕಾರಗಳಲ್ಲಿ 60ಕ್ಕೂ ಮಿಕ್ಕಿ ಕೃತಿಗಳನ್ನು ಹೊರತಂದವರು. ವಿದೇಶದಲ್ಲಿದ್ದ ಕನ್ನಡ ಸಾಹಿತ್ಯವನ್ನು ಮರಳಿ ತಾಯ್ತಾಡಿಗೆ ಕರೆತಂದರು. ಹೊಸಗನ್ನಡ ಅರುಣೋದಯದ ಸಾಹಿತ್ಯವನ್ನು ಮತ್ತೆ ತೆರೆದು ತೋರಿಸಿದರು, ಮುಂಬಯಿಯ ಹೋಮಿ, ಜೆ. ಬಾಬಾ ಅಣು ಸ್ಥಾವರ ಕೇಂದ್ರದ ಗ್ರಂಥಪಾಲಕರಾಗಿ ದುಡಿದ ...

READ MORE

Related Books