ಹೆಜ್ಜೆ ಮೂಡಿಸಿದ ಹಾದಿ

Author : ಪದ್ಮರಾಜ ದಂಡಾವತಿ

Pages 382

₹ 300.00




Year of Publication: 2015
Published by: ಪ್ರಸಾರಾಂಗ
Address: ಕನ್ನಡ ವಿಶ್ವವಿದ್ಯಾಲಯ, ಹಂಪಿ
Phone: 08022372388

Synopsys

ಕರ್ನಾಟಕದ ಜಲ, ಸಂಸ್ಕೃತಿ, ಸಾಹಿತ್ಯ, ಸಮಕಾಲೀನ ಸಮಸ್ಯೆ ಮತ್ತು ಸವಾಲುಗಳನ್ನು ಕುರಿತು ಪದ್ಮರಾಜ ದಂಡಾವತಿ ಬರೆದಿರುವ ಅಂಕಣಗಳ ಸಂಕಲನ ’ಹೆಜ್ಜೆ ಮೂಡಿಸಿದ ಹಾದಿ’.

ಈ ಕೃತಿಯಲ್ಲಿ ಸಮಕಾಲೀನ ಕರ್ನಾಟಕವನ್ನು ಕುರಿತು ಲೇಖಕರು ತಮ್ಮ ಲೇಖನಗಳನ್ನು ಒಟ್ಟು ಮಾಡಿಕೊಟ್ಟಿದ್ದಾರೆ, ನಾಡುನುಡಿ, ಬದುಕು, ಮಾಧ್ಯಮ, ವ್ಯಕ್ತಿವಿಚಾರ ಹಾಗೂ ಪ್ರಸ್ತುತ ವಿದ್ಯಮಾನಗಳ ಕುರಿತಂತೆ ಹಲವು ಬಗೆಯ ಕುತೂಹಲಕರ ಲೇಖನಗಳು ಈ ಕೃತಿಯಲ್ಲಿ ಅಡಕವಾಗಿವೆ.

About the Author

ಪದ್ಮರಾಜ ದಂಡಾವತಿ
(30 August 1955)

ವಿಜಯಪುರ ಜಿಲ್ಲೆಯ ಮುದ್ದೆಬಿಹಾಳದಲ್ಲಿ 1955ರ ಆಗಸ್ಟ್ 30 ರಂದು ಪದ್ಜರಾಜ ದಂಡಾವತಿ ಅವರು ಜನಿಸಿದರು. ತಂದೆ ದೇವೇಂದ್ರಪ್ಪ, ತಾಯಿ ಚಂಪಮ್ಮ. ಪ್ರಾಥಮಿಕ- ಪ್ರೌಢ ಹಾಗೂ ಪಿಯುಸಿ ಶಿಕ್ಷಣವನ್ನು ಮುದ್ದೇಬಿಹಾಳದಲ್ಲಿ ಮುಗಿಸಿ, ಪದವಿ ಶಿಕ್ಷಣವನ್ನು ರಾಮದುರ್ಗದಲ್ಲಿ ಪೂರೈಸಿದರು. ಧಾರವಾಡದ ಕರ್ನಾಟಕ ವಿ.ವಿ.ಯಲ್ಲಿ ಸ್ನಾತಕೋತ್ತರ ಪದವಿ ಪೂರೈಸಿದರು. ಪತ್ರಕರ್ತರಾಗಿ 1982ರಲ್ಲಿ ಪ್ರಜಾವಾಣಿ ಸೇರಿದ್ದು, ಹಂತ ಹಂತವಾಗಿ ಬಡ್ತಿ ಹೊಂದಿ ಕಾರ್ಯನಿರ್ವಾಹಕ ಸಂಪಾದಕರಾಗಿ ನಿವೃತ್ತರಾದರು. ಸತತ ಎಂಟು ವರ್ಷಗಳಿಂದ ಅವರು ಪ್ರತಿ ಭಾನುವಾರ ಪ್ರಜಾವಾಣಿಯಲ್ಲಿ ಬರೆದ ‘ನಾಲ್ಕನೇ ಆಯಾಮ’ ಅಂಕಣ, ತನ್ನವಿಚಾರ-ವಿಷಯ ವೈವಿಧ್ಯತೆಯಿಂದಾಗಿ ಜನಪ್ರಿಯತೆ ಪಡೆದಿತ್ತು.  ಕೃತಿಗಳು:  ಪತ್ರಿಕಾಭಾಷೆ, ರಿಪೋರ್ಟಿಂಗ್, ಅವಲೋಕನ, ನಾಲ್ಕನೇ ಆಯಾಮ(ಆರು ...

READ MORE

Related Books