ಹೆಜ್ಜೆಗಳೆಲ್ಲ ಮಾತನಾಡಿದಾಗ

Author : ಸತ್ಯಾನಂದ ಪಾತ್ರೋಟ

Pages 304

₹ 300.00




Year of Publication: 2017
Published by: ಸಮತಾ ಪ್ರಕಾಶನ
Address: ಬಾಗಲಕೋಟೆ, ವಿಜಾಪುರ ಜಿಲ್ಲೆ 587101
Phone: 9845012151

Synopsys

ಕವಿ ಸತ್ಯಾನಂದ ಪಾತ್ರೋಟ ಅವರ ಆಯ್ದ ಕವಿತೆಗಳ ಗುಚ್ಛ ‘ಹೆಜ್ಜೆಗಳೆಲ್ಲ ಮಾತನಾಡಿದಾಗ’. ಈ ಕೃತಿಯನ್ನು ಜಿ. ವೀರಭದ್ರಗೌಡ ಅವರು ಸಂಪಾದಿಸಿದ್ದು ಕವಿತೆಗಳು ಮಾತ್ರವಲ್ಲದೆ ಕವಿಯನ್ನು ಸಂದರ್ಶಿಸಿದ ಬರಹಗಳು ಇಲ್ಲಿವೆ. ಕವಿ ಸತ್ಯಾನಂದ ಪಾತ್ರೋಟ ಅವರು ತಮ್ಮ ಕವಿತೆಗಳೊಂದಿಗೆ ಮುಖಾಮುಖಿಯಾಗಿರುವುದನ್ನು ಇಲ್ಲಿ ಕಾಣಬಹುದು.

About the Author

ಸತ್ಯಾನಂದ ಪಾತ್ರೋಟ

ಸತ್ಯಾನಂದ ಪಾತ್ರೋಟ ಅವರು ಕನ್ನಡದ ಹೊಸ ಸಂವೇದನೆಯ ಕವಿ, ಲೇಖಕರು. ‘ಪುಟ್ಟ ಗುಡಿಸಲಿನಲ್ಲಿ ಕೆಟ್ಟ ಕನಸುಗಳಿಲ್ಲ..ಮನಸು-ಕನಸುಗಳಲ್ಲಿ ಜಾಜಿ ಮಲ್ಲಿಗೆ..ಎನ್ನುವ ಮೂಲಕ ನಾಡಿನಾದ್ಯಂತ ಜಾಜಿ ಮಲ್ಲಿಗೆ ಕವಿ ಎಂದೇ ಖ್ಯಾತರಾದವರು. ಕೃಷ್ಣಾ ನದಿ ತೀರದ ಸತ್ಯಾನಂದ ಪಾತ್ರೋಟ ದಲಿತ ಲೋಕದ ಬಂಡಾಯ ಪ್ರತಿಭೆ. ಇವರು ಬಾಗಲಕೋಟೆಯಲ್ಲಿ ನಡೆದ ಅಖಿಲ ಭಾರತ ಆರನೇ ದಲಿತ ಸಾಹಿತ್ಯ ಸಮ್ಮೇನಳದ ಅಧ್ಯಕ್ಷತೆ ವಹಿಸಿದ್ದರು. ಕವಿ ಸತ್ಯಾನಂದ ಪಾತ್ರೋಟ ಅವರ ಲೇಖನಿಯಿಂದ ಸೃಜಿಸಿದ ಕವನಗಳು ನಾಡಿನ ಶಾಲಾ ಕಾಲೇಜಿನಿಂದ ಆರಂಭಗೊಂಡು ವಿಶ್ವವಿದ್ಯಾಲಯದ ಪಠ್ಯಗಳಲ್ಲೂ ಸ್ಥಾನ ಪಡೆದಿವೆ. ಧಾರವಾಡದ ಕರ್ನಾಟಕ ವಿ.ವಿ.ಗುಲ್ಬರ್ಗ, ಮಂಗಳೂರು, ತುಮಕೂರು, ಬೆಳಗಾವಿ ರಾಣಿ ...

READ MORE

Related Books