ಹೊರಟಿತೋ ಹೊರಟಿತೋ ಜಾತ್ರೆಯ ಬಂಡಿ

Author : ಅಂಜನಾ ಕೃಷ್ಣಪ್ಪ

Pages 119

₹ 130.00




Year of Publication: 2019
Published by: ರೋಹಿಣಿ ಪ್ರಕಾಶನ
Address: ಹೂವಿನಹಡಗಲಿ, ಬಳ್ಳಾರಿ- 583219
Phone: 9880691945

Synopsys

‘ಹೊರಟಿತೋ ಹೊರಟಿತೋ ಜಾತ್ರೆಯ ಬಂಡಿ’ ಲೇಖಕಿ ಅಂಜನಾ ಕೃಷ್ಣಪ್ಪ ಅವರು ಬರೆದಿರುವ ಮಕ್ಕಳ ಕವನ ಸಂಕಲನ. ತಾಯಿಯ ಲಯ, ಲಾಲಿತ್ಯದ ಜೋಗುಳದೊಂದಿಗೆ ಈ ಜಗದ ಪರಿಚಯ ಮಾಡಿಕೊಳ್ಳುವ ಮಕ್ಕಳಿಗೆ ವಿದ್ಯಾರ್ಥಿಗಳಿಗೆ ಕವನಗಳ ಮೂಲಕವಾದ ಪಠ್ಯ, ಪರಿಸರ ಹಾಗೂ ಸಾಮಾಜಿಕ ಮೌಲ್ಯಗಳು ಬೇಗನೆ ಅರ್ಥವಾಗುತ್ತದೆ ಎನ್ನುವ ಸದುದ್ದೇಶದಿಂದ ಕವಿಯು ಈ ಕೃತಿಯನ್ನು ರಚಿಸಿದ್ದಾರೆ.

About the Author

ಅಂಜನಾ ಕೃಷ್ಣಪ್ಪ
(01 June 1953)

ಡಾ. ಅಂಜನಾ ಕೃಷ್ಣಪ್ಪನವರು ಮೂಲತಃ ಬಳ್ಳಾರಿ ಜಿಲ್ಲೆ ಹೂವಿನಹಡಗಲಿ ತಾಲ್ಲೂಕಿನ ನಂದಿಹಳ್ಳಿ ಗ್ರಾಮದವರು. 1953ರ ಜೂನ್ 01ರಂದು ಜನನ. ಮಲ್ಲಿಗೆ ನಾಡಿನ ಕವಯತ್ರಿ ಹಾಗೂ ಲೇಖಕಿ. ಸರಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕಿಯಾಗಿದ್ದಾರೆ. ಕವನ ಸಂಕಲನ, ಕಾದಂಬರಿ, ಶ್ರೀ ಬೆಟ್ಟದ ಮಲ್ಲೇಶ್ವರ ಭಕ್ತೀಗೀತೆಗಳು ಹಾಗೂ ಶರಣರ ವಚನಗಳ ಕುರಿತ ಸಂಶೋಧನಾ ಗ್ರಂಥಗಳನ್ನು ಸಮರ್ಪಿಸಿದ್ದಾರೆ. ಅವರ ಕವಿತೆ, ಲೇಖನ, ಕಾದಂಬರಿಗಳು, ನಾಡಿನ ಅನೇಕ ಪತ್ರಿಕೆಗಳಲ್ಲಿ ಬೆಳಕು ಕಂಡಿವೆ. ...

READ MORE

Related Books