ಹೊಸಹುಟ್ಟು ಕರ್ನಾಟಕದ ಹಿತಚಿಂತನೆ, ಚಿತ್ರಕಲೆ ಮತ್ತು ನಾಟಕ ಕಲೆ

Author : ಅ.ನ.ಕೃ (ಅ.ನ. ಕೃಷ್ಣರಾಯ)

Pages 316

₹ 220.00




Year of Publication: 2017
Published by: ಹೇಮಂತ ಸಾಹಿತ್ಯ
Address: #53/1, ಕಾಟನಪೇಟೆ ಮುಖ್ಯರಸ್ತೆ, ಬೆಂಗಳೂರು-560010
Phone: 08026702010

Synopsys

ಅ.ನ.ಕೃ. ಅವರು ’ಹೊಸಹುಟ್ಟು ಕರ್ನಾಟಕದ ಹಿತಚಿಂತನೆ, ಚಿತ್ರಕಲೆ ಮತ್ತು ನಾಟಕ ಕಲೆ’ ಕೃತಿಯು ಮೊದಲು 1931ರಲ್ಲಿ ಪ್ರಕಟಗೊಂಡಿತ್ತು. ಕರ್ನಾಟಕದ ಹಿತ ಚಿಂತನೆಯ ವಿಚಾರಗಳು, ಇಲ್ಲಿಯ ಸಂಸ್ಕೃತಿಯ ಭವ್ಯತೆ ವರ್ಣಿಸಲಾಗಿದೆ.

About the Author

ಅ.ನ.ಕೃ (ಅ.ನ. ಕೃಷ್ಣರಾಯ)
(09 May 1908 - 04 July 1971)

‘ಅನಕೃ’ ಎಂದೇ ಸಾಹಿತ್ಯ ಲೋಕದಲ್ಲಿ ಚಿರಪರಿಚಿತರಾಗಿದ್ದ ಅರಕಲಗೂಡು ನರಸಿಂಗರಾವ್ ಕೃಷ್ಣರಾವ್ ಅವರು ಹೆಸರಾಂತ ಕಾದಂಬರಿಕಾರರು. ‘ಕಾದಂಬರಿ ಸಾರ್ವಭೌಮ’ ಎನಿಸಿಕೊಂಡಿದ್ದ ಅವರು ಕನ್ನಡದ ಜನಪ್ರಿಯ ಕಾದಂಬರಿಕಾರರು. ಪ್ರಗತಿಶೀಲ ಸಾಹಿತ್ಯದ ಪ್ರಮುಖ ಲೇಖಕರು. ತಂದೆ ನರಸಿಂಗರಾವ್, ತಾಯಿ ಅನ್ನಪೂರ್ಣಮ್ಮ. 1908ರ ಮೇ 9ರಂದು ಜನಿಸಿದ ಅವರುಪ್ರಾಥಮಿಕ ಮತ್ತು ಮಾಧ್ಯಮಿಕ ಶಾಲಾ ಶಿಕ್ಷಣವನ್ನು ಕೋಲಾರದಲ್ಲಿ ಮುಗಿಸಿದರು. ಬೆಂಗಳೂರಿನಲ್ಲಿ ಪ್ರೌಢಶಾಲಾ ಶಿಕ್ಷಣವನ್ನು ದೇಶೀಯ ವಿದ್ಯಾಶಾಲೆಯಲ್ಲಿ ಪಡೆದರು. ಮೆಟ್ರಿಕ್ ಓದುತ್ತಿದ್ದಾಗ ಶಾಂತಿನಿಕೇತನಕ್ಕೆ ಹೋಗಿ ಬಂದರು. ಬರಹ ಮಾಡಿಯೇ ಬದುಕಿದವರು ಅನಕೃ. ಪತ್ರಿಕಾ ಕ್ಷೇತ್ರದಲ್ಲಿ ಗಣನೀಯ ಸಾಧನೆ ಮಾಡಿದ್ದಾರೆ. ಕಥಾಂಜಲಿ, ಬಾಂಬೆ ಕ್ರಾನಿಕಲ್, ವಿಶ್ವವಾಣಿ ಪತ್ರಿಕೆಗಳನ್ನು ...

READ MORE

Related Books