ಹೊಸ್ತಿಲಾಚೆ

Author : ಕ್ಷಿತಿಜ್ ಬೀದರ್‌ (ಬಸವರಾಜ್ ಮಠಪತಿ)

Pages 178

₹ 90.00




Year of Publication: 2004
Published by: ಪಾಂಚಜನ್ಯ ಪಬ್ಲಿಕೇಷನ್ಸ್
Address: ನಂ. 420/28, 6-7ನೇ ಕ್ರಾಸ್ ನಡುವೆ, ಅಮರಜ್ಯೋತಿ ನಗರ, ಬೆಂಗಳೂರು-40

Synopsys

ಈ ಕಾದಂಬರಿಯು 2002ರಲ್ಲಿ ಕನ್ನಡ ಪ್ರಭದಲ್ಲಿ ದೈನಿಕ ಧಾರಾವಾಹಿಯಾಗಿ ಪ್ರಕಟವಾಗಿತ್ತು. ಹೊಸ್ತಿಲಾಚೆ ಒಬ್ಬ ಹೋರಾಟಗಾರ್ತಿ ಸ್ತ್ರೀಯ ಕಥನವಾಗಿದೆ. ಹೊಸ್ತಿಲಾಚೆ ಕಾಲಿರಿಸಿ ಅನುಭವಿಸಿದ ಸಾಮಾಜಿಕ ನೋವುಗಳ ಚಿತ್ರಣ.ಮತ್ತೆ ಹೊಸ್ತಿಲೊಳಗೆ ಕಾಲಿರಿಸಬೇಕಾದ ಸಮಯದ ಸಂದಿಗ್ಧತೆಯ ವಿವರಣೆ .

About the Author

ಕ್ಷಿತಿಜ್ ಬೀದರ್‌ (ಬಸವರಾಜ್ ಮಠಪತಿ)
(01 June 1954)

’ಕ್ಷಿತಿಜ್ ಬೀದರ್‌’ ಎಂಬ ಕಾವ್ಯನಾಮದಿಂದ ಸಾಹಿತ್ಯ ರಚನೆ ಮಾಡುವ ಬಸವರಾಜ ಮಠಪತಿ ಅವರು ಜನಿಸಿದ್ದು 1954ರ ಜೂನ್ 1 ರಂದು. ಬೀದರ್ ಜಿಲ್ಲೆಯ ಹುಮನಾಬಾದ ತಾಲೂಕಿನ ಬನ್ನಳ್ಳಿ ಎಂಬ ಗ್ರಾಮದಲ್ಲಿ. ತಂದೆ ನಾಗಯ್ಯ ಸ್ವಾಮಿ ಮಠಪತಿ, ತಾಯಿ  ಶಾರದಾ ದೇವಿ. ಬಸವರಾಜ ಅವರ ಕುಟುಂಬವು 1957 ರಲ್ಲಿ ನಿರ್ಣಾ ಗ್ರಾಮಕ್ಕೆ ವಲಸೆ ಬಂದು ನೆಲೆಸಿತು. ತಮ್ಮ ಪ್ರಾಥಮಿಕ ಮತ್ತು ಹೈಸ್ಕೂಲ್ ಶಿಕ್ಷಣವನ್ನು ನಿರ್ಣಾ ಗ್ರಾಮದಲ್ಲಿ ಮುಗಿಸಿ ಬಸವರಾಜ ಅವರು ಬಿ. ಎಸ್ಸಿ. ಪದವಿ  (1974) ಯನ್ನು ಬೀದರನಲ್ಲಿ ಪೂರ್ಣಗೊಳಿಸಿದರು. ಮೈಸೂರಿನಲ್ಲಿ ಪಿ.ಜಿ.ಡಿ.ಎಸ್. (1979), ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಿಂದ ತತ್ವಶಾಸ್ತ್ರದಲ್ಲಿ ಎಂ. ...

READ MORE

Related Books