ಹೊಯ್ಸಳ ಶಿಲ್ಪಕಲೆ

Author : ಎಚ್.ಎಸ್. ಗೋಪಾಲರಾವ್

Pages 116

₹ 35.00




Year of Publication: 2008
Published by: ಕರ್ನಾಟಕ ಶಿಲ್ಪಕಲಾ ಅಕಾಡೆಮಿ
Address: ಕನ್ನಡಭವನ, ಜೆ.ಸಿ. ರಸ್ತೆ, ಬೆಂಗಳೂರು- 560002

Synopsys

‘ಹೊಯ್ಸಳ ಶಿಲ್ಪಕಲೆ’ ಡಾ. ಕೆ. ವಸಂತಲಕ್ಷ್ಮಿ ಅವರು ಬರೆದಿರುವ ಈ ಕೃತಿಯನ್ನು ಎಚ್. ಎಸ್. ಗೋಪಾಲರಾವ್ ಸಂಪಾದಿಸಿದ್ದಾರೆ. ಹಾಸನ ಜಿಲ್ಲೆಯ ಜೈನ ಬಸದಿಗಳ ಬಗ್ಗೆ ಪ್ರಮುಖವಾಗಿ ಸಂಶೋಧನೆ ಮಾಡಿದ್ದಾರಾದರೂ, ಹೊಯ್ಸಳ ಇತಿಹಾಸ, ಸಂಸ್ಕೃತಿ, ವಾಸ್ತು ಮತ್ತು ಮೂರ್ತಿ ಶಿಲ್ಪಗಳ ಬಗ್ಗೆಲೇಖಕರು ವಿಶೇಷ ಅಧ್ಯಯನ ಮಾಡಿದ ಕೃತಿ. 

About the Author

ಎಚ್.ಎಸ್. ಗೋಪಾಲರಾವ್
(18 November 1946)

ಡಾ. ಎಚ್.ಎಸ್. ಗೋಪಾಲರಾವ್  ಅವರು 1946ರ ನವೆಂಬರ್‌ 18ರಂದು ನೆಲಮಂಗಲ ತಾಲ್ಲೂಕಿನ ಹುಲ್ಲೇಗೌಡನ ಹಳ್ಳಿಯಲ್ಲಿ ಜನಿಸಿದರು. ಎಲೆಕ್ಟ್ರಿಕಲ್ ಇಂಜನಿಯರಿಂಗ್ ಡಿಪ್ಲೊಮ ಮುಗಿಸಿ ನಂತರ ಅವರು ಮೈಸೂರು ವಿವಿ ಕನ್ನಡ ಎಂ.ಎ. (1984- ಎರಡು ಚಿನ್ನದ ಪದಕ) ಪದವಿ ಪಡೆದರು.  ಶಾಸನಗಳ ಹಿನ್ನೆಲೆಯಲ್ಲಿ ಕಲ್ಯಾಣ ಚಾಲುಕ್ಯ ದೇವಾಲಯಗಳು ಒಂದು ಸಾಂಸ್ಕೃತಿಕ ಅಧ್ಯಯನ ಕುರಿತು ಪಿಎಚ್. ಡಿ.  ಪದವಿ ಪಡೆದರು. (ಮೈಸೂರು ವಿ ವಿ 1991). ಸರ್ಕಾರಿ ಕಾರ್ಯನಿರ್ವಾಹಕ ಎಂಜಿನಿಯರ್, ಕೆಪಿಟಿಸಿಎಲ್ ನಿಯಮಿತ, (ಕನ್ನಡ ಸಮನ್ವಯಾಧಿಕಾರಿಯಾಗಿ) ಕರ್ನಾಟಕ ಇತಿಹಾಸ ಅಕಾಡೆಮಿಯ ಪ್ರಧಾನ ಕಾರ್ಯದರ್ಶಿಯಾಗಿ, ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಶಾಸನ ಶಾಸ್ತ್ರ ಬೋಧಕರಾಗಿ ಕೆಲಸ ನಿರ್ವಹಿಸಿದ್ದಾರೆ.  ಜೇನು ನಂಜು, ...

READ MORE

Related Books