ಹೈದ್ರಾಬಾದ ಕರ್ನಾಟಕದ ರಂಗಭೂಮಿ

Author : ಬಸವರಾಜ ಸಬರದ

Pages 172

₹ 117.00




Year of Publication: 2017
Published by: ಪಲ್ಲವಿ ಪ್ರಕಾಶನ
Address: ಬೀದರ

Synopsys

ಹೈದ್ರಾಬಾದ ಕರ್ನಾಟಕದ ರಂಗಭೂಮಿ-ಡಾ. ಬಸವರಾಜ ಸಬರದ ಅವರ ಕೃತಿ. ಹೈದ್ರಾಬಾದ್-ಕರ್ನಾಟಕ ಪ್ರದೇಶ ಹಿಂದುಳಿದಿದೆ ಎಂದರೂ ಕಲೆ-ಸಾಹಿತ್ಯ-ನಾಟಕ ವಲಯದಲ್ಲಿ ತನ್ನದೇ ಹಿರಿಮೆ-ಗರಿಮೆಗಳನ್ನು ಕಾಯ್ದುಕೊಂಡು ಬಂದಿದೆ. ಇಂತಹ ಶ್ರೀಮಂತ ಇತಿಹಾಸದ ಹೊಳವುಗಳ ಈ ಕೃತಿಯಲ್ಲಿ ಸಂಗ್ರಹಿಸಿ, ವಿಶ್ಲೇಷಿಸಿ, ಮಾಹಿತಿ ರೂಪದಲ್ಲಿ ನೀಡಿರುವ ಕೃತಿ ಇದು.

About the Author

ಬಸವರಾಜ ಸಬರದ
(20 June 1954)

ಬಸವರಾಜ ಸಬರದ ಅವರು ಮೂಲತಃ ಕೊಪ್ಪಳ ಜಿಲ್ಲೆ ಯಲಬುರ್ಗ ತಾಲ್ಲೂಕಿನ ಕುಕನೂರಿನವರು. ಹುಟ್ಟಿದ್ದು 1954 ಜೂನ್‌ 20ರಂದು. ತಾಯಿ ಬಸಮ್ಮ, ತಂದೆ ಬಸಪ್ಪ ಸಬರದ. ಹುಟ್ಟೂರು ಕುಕನೂರಿನಲ್ಲಿಯೇ ಪ್ರಾಥಮಿಕ ಶಿಕ್ಷಣ ಪಡೆದ ಇವರು ಕರ್ನಾಟಕ ವಿಶ್ವವಿದ್ಯಾಲಯದಿಂದ ಕನ್ನಡ ಭಾಷೆಯಲ್ಲಿ ಸ್ನಾತಕೋತ್ತರ ಪದವಿ ಹಾಗೂ ಪಿಎಚ್‌ಡಿ ಪದವಿ ಪಡೆದರು. ಉಪನ್ಯಾಸಕರಾಗಿ ವೃತ್ತಿ ಆರಂಭಿಸಿದ ಇವರು ಹಲವಾರು ಕಾಲೇಜುಗಳಲ್ಲಿ ಸೇವೆ ಸಲ್ಲಿಸಿದ್ದಾರೆ.  ಶೈಕ್ಷಣಿಕವಾಗಿ ಮಾತ್ರವಲ್ಲದೇ ದೇವದಾಸಿ ವಿಮೋಚನಾ ಹೋರಾಟ, ಅಂತರ್ಜಾತಿ ವಿವಾಹಗಳಿಗೆ ಪ್ರೋತ್ಸಾಹ, ಅಸ್ಪೃಶ್ಯತಾ ನಿವಾರಣೆ, ದಲಿತ-ಬಂಡಾಯ ಚಳವಳಿ ಮುಂತಾದ ಸಾಮಾಜಿಕ ಹೋರಾಟಗಳಲ್ಲಿಯೂ ತೊಡಗಿಸಿಕೊಂಡಿದ್ದಾರೆ.   ನನ್ನವರ ಹಾಡು, ಹೋರಾಟ, ...

READ MORE

Related Books