ಹೈದರಾಬಾದ ಕರ್ನಾಟಕದ ವಚನಸಾಹಿತ್ಯ ಚರಿತ್ರೆ

Author : ಬಸವರಾಜ ಸಬರದ

Pages 225

₹ 150.00




Published by: ಶ್ರೀಬಾಲಲೀಲಾ ಮಹಾಂತ ಶಿವಯೋಗೀಶ್ಚವರ ಗ್ರಂಥಮಾಲೆ, ಧಾರವಾಡ

Synopsys

ಧಾರವಾಡದ ಮುರುಘಾಮಠದ ಉಚಿತ ಪ್ರಸಾದ ನಿಲಯದ ಶತಮಾನೋತ್ಸವದ ಸಂಭ್ರಮದ ಪ್ರಕಟನೆಯಡಿ ಕೃತಿಯನ್ನು ಹೊರತರಲಾಗಿದೆ. ಬಸವಯುಗದ ವಚನಕಾರರು, ಆಧುನಿಕ ಯುಗದ ವಚನಕಾರರು ಮತ್ತು ಸಮರೋಪ ಹೀಗೆ ನಾಲ್ಕು ಅಧ್ಯಾಯಗಳನ್ನು ಕೃತಿ ಹೊಂದಿದೆ. ರಾಯಚೂರು, ಯಾದಗಿರಿ, ಕೊಪ್ಪಳ, ಬೀದರ್‌ , ಕಲಬುರ್ಗಿ ಜಿಲ್ಲೆಯ ಪ್ರಾತಿನಿಧಿಕ ವಚನಕಾರರನ್ನು ಆಯ್ದು ಇಲ್ಲಿ ಪರಿಚಯಿಸಲಾಗಿದೆ.

About the Author

ಬಸವರಾಜ ಸಬರದ
(20 June 1954)

ಬಸವರಾಜ ಸಬರದ ಅವರು ಮೂಲತಃ ಕೊಪ್ಪಳ ಜಿಲ್ಲೆ ಯಲಬುರ್ಗ ತಾಲ್ಲೂಕಿನ ಕುಕನೂರಿನವರು. ಹುಟ್ಟಿದ್ದು 1954 ಜೂನ್‌ 20ರಂದು. ತಾಯಿ ಬಸಮ್ಮ, ತಂದೆ ಬಸಪ್ಪ ಸಬರದ. ಹುಟ್ಟೂರು ಕುಕನೂರಿನಲ್ಲಿಯೇ ಪ್ರಾಥಮಿಕ ಶಿಕ್ಷಣ ಪಡೆದ ಇವರು ಕರ್ನಾಟಕ ವಿಶ್ವವಿದ್ಯಾಲಯದಿಂದ ಕನ್ನಡ ಭಾಷೆಯಲ್ಲಿ ಸ್ನಾತಕೋತ್ತರ ಪದವಿ ಹಾಗೂ ಪಿಎಚ್‌ಡಿ ಪದವಿ ಪಡೆದರು. ಉಪನ್ಯಾಸಕರಾಗಿ ವೃತ್ತಿ ಆರಂಭಿಸಿದ ಇವರು ಹಲವಾರು ಕಾಲೇಜುಗಳಲ್ಲಿ ಸೇವೆ ಸಲ್ಲಿಸಿದ್ದಾರೆ.  ಶೈಕ್ಷಣಿಕವಾಗಿ ಮಾತ್ರವಲ್ಲದೇ ದೇವದಾಸಿ ವಿಮೋಚನಾ ಹೋರಾಟ, ಅಂತರ್ಜಾತಿ ವಿವಾಹಗಳಿಗೆ ಪ್ರೋತ್ಸಾಹ, ಅಸ್ಪೃಶ್ಯತಾ ನಿವಾರಣೆ, ದಲಿತ-ಬಂಡಾಯ ಚಳವಳಿ ಮುಂತಾದ ಸಾಮಾಜಿಕ ಹೋರಾಟಗಳಲ್ಲಿಯೂ ತೊಡಗಿಸಿಕೊಂಡಿದ್ದಾರೆ.   ನನ್ನವರ ಹಾಡು, ಹೋರಾಟ, ...

READ MORE

Related Books