ಇರಾವತಿ ಕರ್ವೆ

Author : ಗೀತಾ ಶೆಣೈ

Pages 48

₹ 30.00




Year of Publication: 2018
Published by: ನವಕರ್ನಾಟಕ ಪ್ರಕಾಶನ
Address: ಎಂಬೆಸ್ಸೆ ಸೆಂಟರ್‌, ಕ್ರೆಸೆಂಟ್‌ ರಸ್ತೆ, ಕುಮಾರಕೃಪಾ ಪಶ್ಚಿಮ, ಬೆಂಗಳೂರು
Phone: 08022161900

Synopsys

ಭಾರತದ ಖ್ಯಾತ ಮಾನವಶಾಸ್ತ್ರಜ್ಞೆ, ಶಿಕ್ಷಣ ತಜ್ಞೆ ಹಾಗು ಸ್ತ್ರೀಪರ ಚಿಂತಕಿ ಇರಾವತಿ ಕರ್ವೆ. ಸಾಮಾನ್ಯ ಓದುಗನಿಗೆ ಎಂದಿಗೂ ಲಭ್ಯವಾಗದಂತಹ ಮಹಾಭಾರತ ಪಾತ್ರಗಳ ಒಳನೋಟವನ್ನು ಕಟ್ಟಿ ಕೊಟ್ಟಿರುವ ಕೃತಿ ‘ಯುಗಾಂತ’ವನ್ನು ರಚಿಸಿದವರು. ಈ ಕೃತಿಯ ಮೂಲಕ ಪರಿಚಿತರಾದ ಇರಾವತಿ ಕರ್ವೆ ಅವರ ಬದುಕು-ಬರೆಹ ಕುರಿತು ಸಂಕ್ಷಿಪ್ತವಾಗಿ ಈ ಪುಸ್ತಕದಲ್ಲಿ ವಿವರಿಸಲಾಗಿದೆ.

About the Author

ಗೀತಾ ಶೆಣೈ
(13 June 1954)

ಗೀತಾ ಶೆಣೈ ಕನ್ನಡದ ಪ್ರಮುಖ ಲೇಖಕಿ. ಇವರು 1954 ಜೂಬ್ 13 ರಂದು ದಕ್ಷಿಣ ಜಿಲ್ಲೆಯಲ್ಲಿ ಜನಿಸಿದರು. ಹಂಪಿಯಿಂದ ಕನ್ನಡ ಭಾಷೆ ಮತ್ತು ಸಾಹಿತ್ಯದಲ್ಲಿ ಪಿಹೆಚ್.ಡಿ, ಪದವಿ ಪಡೆದಿದ್ದಾರೆ. ಇಂದಿರಾಗಾಂಧಿ ಮಹಿಳಾ ಅಧ್ಯಯನದಲ್ಲಿ ಸಿಡಬ್ಲ್ಯೂಇಡಿ ಕೋರ್ಸ್ ಮುಗಿಸಿದ್ದಾರೆ, ಜೀವನ ಚರಿತ್ರೆ, ಅನುವಾದ ಮತ್ತು ಮಹಿಳಾ ಅಧ್ಯಯನ ಇತ್ಯಾದಿ ಪ್ರಕಾರಗಳಲ್ಲಿ 20ಕ್ಕೂ ಹೆಚ್ಚು ಗ್ರಂಥಗಳನ್ನು ಪ್ರಕಟಿಸಿದ್ದಾರೆ. ಇವರ ಮೊದಲ ಕೃತಿ ಝುಂಪಾ ಲಾಹಿರಿಯವರ ಇಂಟರ್‍ಪ್ರಿಟರ್ ಆಫ್ ಮ್ಯಾಲಡೀಸ್ ಕಥಾಸಂಕಲನದ ಅನುವಾದ `ಬೇನೆಗಳ ದುಭಾಷಿ'.   ಬೇನೆಗಳ ದುಭಾಷಿ, ಪರಿಸರ ಅರ್ಥಶಾಸ್ತ್, ಮಧ್ಯಕಾಲೀನ ಭಾರತ, ಸಮಾಜಶಾಸ್ತ್ರದ ಸ್ಥಾಪಕ ಪಿತಾಮಹರು, ಪ್ರಾರಂಭಿಕ ಹಂತದ ...

READ MORE

Related Books