ಇರವು ಮತ್ತು ಅರಿವು

Author : ಬಿ.ವಿ ಕಕ್ಕಿಲ್ಲಾಯ

Pages 44

₹ 20.00




Year of Publication: 2011
Published by: ನವಕರ್ನಾಟಕ ಪ್ರಕಾಶನ
Address: # 11, ಎಂಬೆಸಿ ಸೆಂಟರ್, ಕ್ರೆಸೆಂಟ್ ರಸ್ತೆ, ಶಿವಾನಂದ ವೃತ್ತ ಬಳಿ, ಕುಮಾರಪಾರ್ಕ್ ಪೂರ್ವ, ಬೆಂಗಳೂರು.
Phone: 080 2220 3106

Synopsys

ಖ್ಯಾತ ಲೇಖಕ ಬಿ.ವಿ. ಕಕ್ಕಿಲ್ಲಾಯ ಅವರ ಬರೆದ ಕೃತಿ ಇರವು ಮತ್ತು ಅರಿವು. ಫೆಡರಿಕ್ ಎಂಗೆಲ್ಸ್ ಹೇಳುವ ಹಾಗೆ ಆಲೋಚನೆ ಮತ್ತು ಅಸ್ತಿತ್ವ ಇವುಗಳೊಳಗಿನ ಸಂಬಂಧದ ಪ್ರಶ್ನೆಯೇ ಎಲ್ಲ ತತ್ವಜ್ಞಾನದ - ವಿಶೇಷವಾಗಿ ಇತ್ತೀಚೆಗಿನ ತತ್ವಜ್ಞಾನದ - ಬಹು ಮುಖ್ಯವಾದ ಮೂಲಭೂತ ಪ್ರಶ್ನೆಯಾಗಿದೆ ಎಂಬುದು. ಇಂತಹ ವೈಚಾರಿಕ ಹಿನ್ನೆಲೆಯಲ್ಲಿ ಲೇಖಕರ ಜಿಜ್ಞಾಸೆ ಈ ಕೃತಿಯಲ್ಲಿ ಮೂಡಿ ಬಂದಿದೆ.

 

About the Author

ಬಿ.ವಿ ಕಕ್ಕಿಲ್ಲಾಯ
(09 April 1919 - 04 June 2012)

ಬಿ.ವಿ. ಕಕ್ಕಿಲ್ಲಾಯರು ಹಿರಿಯ ಸ್ವಾತಂತ್ರ್ಯ ಹೋರಾಟಗಾರರು, ಕರ್ನಾಟಕ ಏಕೀಕರಣ ಚಳುವಳಿಯ ನಾಯಕರು, ಭಾರತ ಕಮ್ಯೂನಿಸ್ಟ್ ಪಕ್ಷದ ಹಿರಿಯ ನಾಯಕರು, ಪ್ರಶಸ್ತಿ ವಿಜೇತ ಲೇಖಕರು ಹಾಗೂ ಚಿಂತಕರು. ಉತ್ತರ ಕೇರಳದ ಕಾಸರಗೋಡು ತಾಲೂಕಿನ ಚೆರ್ಕಳದ ಸಮೀಪ, ಪಯಸ್ವಿನಿ ನದಿಯ ದಂಡೆಯ ಮೇಲಿರುವ ಬೇವಿಂಜೆಯಲ್ಲಿ ಶ್ರೀಮಂತ ಭೂಮಾಲಕರಾಗಿದ್ದ ವಿಷ್ಣು ಕಕ್ಕಿಲ್ಲಾಯರ ಕೊನೆಯ ಮಗನಾಗಿ ಏಪ್ರಿಲ್ 9, 1919 ರಂದು ಬಿ. ವಿ ಕಕ್ಕಿಲ್ಲಾಯ ಜನಿಸಿದರು.  ಕಾಸರಗೋಡಿನಲ್ಲಿ ಆರಂಭಿಕ ಶಿಕ್ಷಣವನ್ನು ಪಡೆದ ಬಳಿಕ ಮಂಗಳೂರಿನ ಸಂತ ಅಲೋಷಿಯಸ್ ಕಾಲೇಜನ್ನು ಸೇರಿದ ಬಿ ವಿ ಕಕ್ಕಿಲ್ಲಾಯರು ಆ ಕಾಲದಲ್ಲಿ ಉತ್ತುಂಗದಲ್ಲಿದ್ದ ಭಾರತದ ಸ್ವಾತಂತ್ರ್ಯ ...

READ MORE

Related Books