ಇತಿಹಾಸವನ್ನು ಮರೆತವರು ಇತಿಹಾಸವನ್ನು ಸೃಷ್ಟಿಸಲಾರರು!

Author : ಎಚ್.ಎಸ್. ಬೇನಾಳ

Pages 206

₹ 190.00




Year of Publication: 2016
Published by: ಸಹನಾ ಪ್ರಕಾಶನ
Address: ಪ್ಲಾಟ್‌ ನಂ. 408, ಸಿ.ಐ.ಬಿ ಕಾಲೋನಿ, ಕೇಂದ್ರ ಬಸ್‌ ನಿಲ್ದಾಣದ ಹಿಂದುಗಡೆ, ಎಂಎಸ್.ಕೆ. ಮಿಲ್‌ ರಸ್ತೆ, ಗುಲಬರ್ಗಾ-585103
Phone: 9901177823

Synopsys

ಡಾ. ಬಿ. ಆರ್. ಅಂಬೇಡ್ಕರ್ ಅವರ ವೈಚಾರಿಕ ಚಿಂತನೆಗಳ ಮೂಲಕ, ಮೂಲ ಭಾರತೀಯರ ಇತಿಹಾಸದ ನೈಜ ಚರಿತ್ರೆಯನ್ನು ಲೇಖಕರು ಇಲ್ಲಿ ಪ್ರಸ್ತುತ ಪಡಿಸಿದ್ದಾರೆ.

ಇಂದಿನ ದಿನಮಾನಗಳಲ್ಲಿ ಮೀಸಲಾತಿಯ ವಾಸ್ತವಿಕತೆ, ಹಿಂದುಳಿದ, ಯುವಕರು ಯೋಚಿಸಲೇಬೇಕಾದ ಆರ್ಥಿಕ ಮಿಸಲಾತಿಯ ವಿಚಾರ, ಪ್ರಜಾಪ್ರಭುತ್ವ ದಿನಗಳಲ್ಲಿ ಪ್ರಜೆಗಳ ಮೇಲೆ ಮಾಡುತ್ತಿರುವ ದೌರ್ಜನ್ಯ, ಜೀವಂತವಾಗಿರುವ ಜಾತಿ ಪದ್ಧತಿ, ಹಿಂದಿನ ದಿನಗಳಿಗೂ ವರ್ತಮಾನ ದಿನಗಳ ಹೋಲಿಕೆಯೊಂದಿಗೆ ವಿಮರ್ಶಿಸಿರುವ ಆಲೋಚನೆಗಳು, ಭಾರತ ಇತಿಹಾಸ ಪುನರ್ ರಚನೆ ಈ ಅಂಶಗಳನ್ನು ದಾಖಲೆ ಸಹಿತವಾಗಿ ಪ್ರಸ್ತಾಪಿಸಿ, ವಾಸ್ತವಿಕತೆಗೆ ಕನ್ನಡಿ ಹಿಡಿದಂತಿದೆ ’ಇತಿಹಾಸವನ್ನು ಮರೆತವರು ಇತಿಹಾಸವನ್ನು ಸೃಷ್ಟಿಸಲಾರರು.!’ ಕೃತಿ.

About the Author

ಎಚ್.ಎಸ್. ಬೇನಾಳ

ಎಚ್.ಎಸ್.ಬೇನಾಳ ಅವರು ಬಹುಮುಖ ಪ್ರತಿಭಾವಂತ,ಜೊತೆಗೆ ಸಂವೇದನಾ ಶೀಲ ಬರಹಗಾರ, ಕವಿಯಾಗಿ, ಕಥೆಗಾರನಾಗಿ, ವಿಚಾರವಂತ, ಪ್ರಬುದ್ಧ ಬರಹಗಾರರಾಗಿ ಗುರುತಿಸಿಕೊಂಡಿದ್ದಾರೆ. ಕಲಬುರಗಿ ಮೂಲದವರಾದ ಎಚ್. ಎಸ್. ಬೇನಾಳ ಚಿಕ್ಕ ವಯಸ್ಸಿಗೆ ವಿಚಾರಾತ್ಮಕ ಕೃತಿಗಳನ್ನು ರಚಿಸಿ ಸಾಹಿತ್ಯ ಲೋಕಕ್ಕೆ ಮಹತ್ತರ ಕೊಡುಗೆಗಳನ್ನು ನೀಡಿದ್ದಾರೆ. ಅವರ ಪ್ರಕಟಿತ ಕೃತಿಗಳು- ಬುದ್ಧನ ನಿಜವಾದ ವೈರಾಗ್ಯ, ಬುದ್ಧ ಮತ್ತು ಕಾರ್ಲ್ ಮಾರ್ಕ್ಸ್, ಇತಿಹಾಸವನ್ನು ಮರೆತವರು ಇತಿಹಾಸವನ್ನು ಸೃಷ್ಟಿಸಲಾರರು, ಬಹಿಷ್ಕಾರ(ಕಥಾಸಂಕಲನ), ಪ್ರಥಮ ವಚನಕಾರ ಜೇಡರ ದಾಸೀಮಯ್ಯ, ಕಾವ್ಯ ಕಂಬನಿ(ಕವನ ಸಂಕಲನ), ಬಚ್ಚಿಟ್ಟ ಚರಿತ್ರೆಯನ್ನು ಬಿಚ್ಚಿಟ್ಟ ಬಾಬಾ ಸಾಹೇಬ ಡಾ.ಬಿ.ಆರ್.ಅಂಬೇಡ್ಕರ್, ವಿಶ್ವಕಂಡ ಶ್ರೇಷ್ಠ ಆರ್ಥಿಕ ಚಿಂತಕ ಬಾಬಾ ಸಾಹೇಬ ...

READ MORE

Related Books