ಜಾತಿಯ ನೆರಳಲ್ಲಿ ಅಭಿವೃದ್ಧಿ ರಾಜಕೀಯ

Author : ಬಿ. ಸುಜ್ಞಾನಮೂರ್ತಿ

Pages 122

₹ 100.00




Year of Publication: 2018
Published by: ಲಡಾಯಿ ಪ್ರಕಾಶನ
Address: 21, ಪ್ರಸಾದ್ ಹಾಸ್ಟೆಲ್, ಗದಗ- 582101
Phone: 9480286844

Synopsys

ಅಭಿವೃದ್ಧಿ ಪ್ರಕ್ರಿಯೆಯ ಕುರಿತು ಹಲವು ಪುಸ್ತಕಗಳನ್ನು ಬರೆದಿರುವ ಪ್ರೊಫೆಸರ್‌ ಎಸ್‌. ಸಿಂಹಾದ್ರಿ ಅವರು ಅಭಿವೃದ್ಧಿ ರಾಜಕಾರಣದ ಕುರಿತು ಎಚ್ಚರ-ಪ್ರಜ್ಞೆ ಉಳ್ಳವರು. ಇಂಗ್ಲಿಷ್‌ ಹಾಗೂ ತೆಲುಗು ಭಾಷೆಗಳನ್ನು ಹಲವು ಕೃತಿಗಳನ್ನು ಸಿಂಹಾದ್ರಿ ಅವರು ಪ್ರಕಟಿಸಿದ್ದಾರೆ. ಸಿಂಹಾದ್ರಿ ಅವರ ತೆಲುಗು ಕೃತಿಯನ್ನು ಸುಜ್ಞಾನಮೂರ್ತಿ ಅವರು ’ಜಾತಿಯ ನೆರಳಲ್ಲಿ ಅಭಿವೃದ್ಧಿ ರಾಜಕೀಯ’ ಶೀರ್ಷಿಕೆಯ ಅಡಿಯಲ್ಲಿ ಕನ್ನಡಕ್ಕೆ ತಂದಿದ್ದಾರೆ. ಜಾತಿ ಹಾಗೂ ಅಭಿವೃದ್ಧಿ ರಾಜಕೀಯದ ನಡುವಿನ ಸಂಬಂಧವನ್ನು ಈ ಪುಸ್ತಕ ಕಟ್ಟಿಕೊಡುತ್ತದೆ.

About the Author

ಬಿ. ಸುಜ್ಞಾನಮೂರ್ತಿ
(06 July 1960)

ಕನ್ನಡ ವಿಶ್ವವಿದ್ಯಾಲಯದ ಪ್ರಸಾರಾಂಗದಲ್ಲಿ ಸಹಾಯಕ ನಿರ್ದೇಶಕರಾಗಿರುವ ಬಿ. ಸುಜ್ಞಾನಮೂರ್ತಿ ಅವರು ಅನುವಾದ ಕ್ಷೇತ್ರದಲ್ಲಿ ಮಹತ್ವದ ಕೆಲಸ ಮಾಡುತ್ತಿದ್ದಾರೆ. ಯಾರದೀ ಕಾಡು, ಅಸಮರ್ಥನ ಜೀವನಯಾತ್ರೆ, ಬೆಕ್ಕಿನ ಆತ್ಮಕತೆ, ನೇಣುಗಂಬದ ನೆರಳಿನಲ್ಲಿ, ನಮಗೆ ಗೋಡೆಗಳಲ್ಲ, ಜಾತಿವಿನಾಪ, ದಲಿತತತ್ವ, ಪುರುಷ ಅಹಂಕಾರಕ್ಕೆ ಸವಾಲ್, ದಲಿತ ಹೋರಾಟಗಾರ ಅರ್ಯ ಕಾಳಿ, ಚಾರ ಮಾರ್ಗವಿನಾಶ, ಪರಿಯಾರ್ ಜೀವನಚಳವಳಿ, ತಿಗುರಿ ತಿರುಗಿಸು ನೇಗಿಲು ಉಳು, ದಲಿತ ರಾಜಕೀಯ, ಆಕಾಶದೇವರು, ಮುಸತಿ ಅಪರಾಧ-ಶಿಕ್ಷೆ, ಸ್ವಾಭಿಮಾನದ ಮದುವೆಗಳು, ಆಸ್ಪಕೃತ, ತೆಲಂಗಾಣ ಹೋರಾಟ ಆದ ಪ್ರಮುಖ ಅನುವಾದಿತ ಕೃತಿಗಳು. ಯಾರದೀ ಕಾಡು ಕಾದಂಬರಿಗೆ ಮತ್ತು ತೆಲಂಗಾಣ ಹೋರಾಟ ಕೃತಿಗೆ ಕರ್ನಾಟಕ ...

READ MORE

Related Books