ಜಂಗ್ ನಾಮಾ

Author : ಮಾಸ್ತಿ ವೆಂಕಟೇಶ್ ಅಯ್ಯಂಗಾರ್ (ಶ್ರೀನಿವಾಸ)

Pages 247

₹ 225.00




Year of Publication: 2011
Published by: ಮಾಸ್ತಿ ವೆಂಕಟೇಶ ಅಯ್ಯಂಗಾರ್ ಜೀವನ ಕಾರ‍್ಯಾಲಯ ಟ್ರಸ್ಟ್
Address: 'ಮಾಸ್ತಿ ಮನೆ ', ಡಾ. ಮಾಸ್ತಿ ವೆಂಕಟೇಶ ಅಯ್ಯಂಗಾರ್ ರಸ್ತೆ ,. ೨ನೆಯ ಅಡ್ಡ ರಸ್ತೆ, ಗವಿಪುರದ ವಿಸ್ತರಣ, ಬೆಂಗಳೂರು-560019.

Synopsys

ಮಾಸ್ತಿ ವೆಂಕಟೇಶ ಅಯ್ಯಂಗಾರ್ (ಶ್ರೀನಿವಾಸ) ಬರೆದ ಐತಿಹಾಸಿಕ ಕಾದಂಬರಿ. ಮೈಸೂರಿನ ಶ್ರೀರಂಗಪಟ್ಟಣದ ಅರಸು ಹೈದರಲಿಖಾನ್ ಹಾಗೂ ಆತನ ಪುತ್ರ ಟಿಪ್ಪು ಸುಲ್ತಾನ್ ಅವರ ಆಡಳಿತದ ವೈಖರಿಯನ್ನು ಹೃದಯಂಗಮವಾಗಿ ಈ ಕೃತಿಯಲ್ಲಿ ಕಟ್ಟಿಕೊಡಲಾಗಿದೆ.

About the Author

ಮಾಸ್ತಿ ವೆಂಕಟೇಶ್ ಅಯ್ಯಂಗಾರ್ (ಶ್ರೀನಿವಾಸ)
(08 June 1891 - 07 June 1986)

‘ಶ್ರೀನಿವಾಸ’ ಕಾವ್ಯನಾಮದ ಮಾಸ್ತಿ ವೆಂಕಟೇಶ್ ಅಯ್ಯಂಗಾರ್ ಅವರು ಕನ್ನಡ ಸಣ್ಣಕತೆಗಳ ರಚನೆಗೆ ಖಚಿತ ರೂಪ ನೀಡುವುದಕ್ಕೆ ಕಾರಣರಾದ ಆದ್ಯರು. ಕೋಲಾರದ ಮಾಲೂರಿನ ಮಾಸ್ತಿ ಗ್ರಾಮದಲ್ಲಿ 1891ರ ಜೂನ್ 8ರಂದು ಜನಿಸಿದರು. ತಂದೆ ರಾಮಸ್ವಾಮಿ ಅಯ್ಯಂಗಾರ್ ತಾಯಿ ತಿರುಮಲ್ಲಮ್ಮ. ಪ್ರೌಢವಿದ್ಯಾಭ್ಯಾಸವನ್ನು ಮೈಸೂರಿನ ವೆಸ್ಲಿಯನ್ ಹೈಸ್ಕೂಲಿನಲ್ಲೂ, ಎಫ್.ಎ. ಅನ್ನು ಮಹಾರಾಜ ಕಾಲೇಜಿನಲ್ಲೂ ಮುಗಿಸಿ ಬೆಂಗಳೂರಿನ ಸೆಂಟ್ರಲ್ ಕಾಲೇಜಿನಲ್ಲಿ ಬಿ.ಎ ಮುಗಿಸಿ ಮದರಾಸಿನ ಪ್ರೆಸಿಡೆನ್ಸಿ ಕಾಲೇಜಿನಲ್ಲಿ ಎಂಎ ಪದವಿ (1914) ಪಡೆದರು. ಮೈಸೂರು ಸರ್ಕಾರದ ಅಸಿಸ್ಟೆಂಟ್ ಕಮೀಷನರ್ (1914) ಆಗಿ ಕೆಲಸಕ್ಕೆ ಸೇರಿದರು. ಸರ್ ಎಂ. ವಿಶ್ವೇಶ್ವರಯ್ಯನವರ ಕೈಕೆಳಗೆ ಕೆಲಸ ಮಾಡಿದ ...

READ MORE

Related Books