ಜೀವನ ಸಂಘರ್ಷ

Author : ಮಲ್ಲಿನಾಥ ಆಲೇಗಾಂವ ಮಾಶಾಳ

Pages 78

₹ 25.00




Year of Publication: 1990
Published by: ವಿ.ಕೆ.ಜಿ. ಪ್ರಕಾಶನ
Address: ಅಂಚೆ: ಸ್ಟೇಷನ್ ಗಾಣಗಾಪುರ, ಅಫಜಲಪುರ ತಾಲೂಕು, ಜಿಲ್ಲೆ ಕಲಬುರಗಿ

Synopsys

ಜೀವನ ಸಂಘರ್ಷ ಅರ್ಥಾತ್ ಬಂಡೆದ್ದ ಭೀಮ ಎಂಬ ನಾಟಕ ಕೃತಿಯನ್ನು ನಾಟಕಕಾರ ಮಲ್ಲಿನಾಥ್ ಆಲೇಗಾಂವ್, ಮಾಶಾಳ್ ಅವರು ರಚಿಸಿದ್ದು, ಕಥಾವಸ್ತು, ಸನ್ನಿವೇಶಗಳ ಜೋಡಣೆ, ಪಾತ್ರಗಳ ಸೃಷ್ಟಿ, ಪರಿಣಾಮಕಾರಿ ಸಂಭಾಷಣೆ ಇತ್ಯಾದಿ ಸಾಹಿತ್ಯಕ ಅಂಶಗಳಿಂದ ಈ ಕೃತಿಯು ಓದುಗರ ಗಮನ ಸೆಳೆಯುತ್ತದೆ.

About the Author

ಮಲ್ಲಿನಾಥ ಆಲೇಗಾಂವ ಮಾಶಾಳ
(06 September 1954)

ಕವಿ: ಮಲ್ಲಿನಾಥ್ ಆಲೇಗಾಂವ್ ಅವರು ಮೂಲತಃ ಕಲಬುರಗಿ ಜಿಲ್ಲೆ ಆಫಜಲಪುರ ತಾಲೂಕಿನ ಮಾಶಾಳ ಗ್ರಾಮದವರು. ತಂದೆ ಗುರಣ್ಣ ಆಲೇಗಾಂವ. ತಾಯಿ ಲಕ್ಷ್ಮೀಬಾಯಿ. ಸ್ವಗ್ರಾಮದಲ್ಲಿ ಏಳನೇ ತರಗತಿಯವರಿಗೆ ಅಭ್ಯಾಸ ಮಾಡಿದವರು. ಸೊಲ್ಲಾಪುರದ ಸಿದ್ದರಾಮೇಶ್ವರ ನಾಟ್ಯಸಂಘದ ಸ್ಥಾಪಕರು. ಸೊಲ್ಲಾಪುರದ ಸುಯೋಧನ ಕನ್ನಡ ಸಂಘದ ಕಾರ್ಯದರ್ಶಿ, ಮಾಶಾಳದ ಚೌಡೇಶ್ವರಿ ನಾಟ್ಯಸಂಘದ ಸಂಸ್ಥಾಪಕರು. ಮಾಶಾಳದ ಸರ್ಕಾರಿ ಪ್ರಾಥಮಿಕ ಶಾಲಾ ನಿರ್ದೇಶಕರು, ಕರ್ಜಿಗಿ ವಲಯದ ಕನ್ನಡ ಸಾಹಿತ್ಯ ಪರಿಷತ್ತು ಗೌರವ ಅಧ್ಯಕ್ಷರು, ಕಲಬುರಗಿ ಜಿಲ್ಲೆ ಸಂಪೂರ್ಣ ಸಾಕ್ಷರತಾ ಆಂದೋಲನದಲ್ಲಿ ಗ್ರಾಮ ಸೇನಾನಿಯಾಗಿ ಸೇವೆ ಸಲ್ಲಿಸಿದ್ದಾರೆ. ಕನ್ನಡ ಸಾಹಿತ್ಯ ಪರಿಷತ್ತು ಕರ್ಜಿಗಿ ವಲಯದ ಸಾಹಿತ್ಯ ಸಮ್ಮೇಳನದ ಗೌರವ ...

READ MORE

Related Books