ಕೆ. ಸದಾಶಿವರ ಸಮಗ್ರ ಕತೆಗಳು

Author : ಜಿ.ಎಸ್. ಆಮೂರ

Pages 232

₹ 108.00




Year of Publication: 2005
Published by: ಪ್ರಿಸಮ್ ಬುಕ್ಸ್ ಪ್ರೈ. ಲಿ
Address: ಬನಶಂಕರಿ 2ನೇ ಹಂತ, ಬೆಂಗಳೂರು

Synopsys

ವಿಮರ್ಶಕ ಪ್ರೊ. ಜಿ.ಎಸ್. ಆಮೂರ ಅವರ ಸಂಪಾದಿತ ಕೃತಿ-ಸರಹಗಾರ ಕೆ. ಸದಾಶಿವ ಅವರ ಸಮಗ್ರ ಕತೆಗಳು.  'ರಾಮನ ಸವಾರಿ ಸಂತೆಗೆ ಹೋದದ್ದು', ಇಂತಹ ಉತ್ತಮ ಕತೆಗಳ ಮೂಲಕ ಕನ್ನಡ ಕಥಾಲೋಕದ ಗಮನ ಸೆಳೆದಿರುವ ಕೆ. ಸದಾಶಿವ ಅವರು ವಸ್ತು-ನಿರೂಪಣಾ ಶೈಲಿ, ಪಾತ್ರಗಳ ಸೃಷ್ಟಿ, ಸನ್ನಿವೇಶಗಳ ಜೋಡಣೆ, ಭಾಷೆ, ತಂತ್ರ, ಪರಿಣಾಮಕತೆ ಇತ್ಯಾದಿ ಸಾಹಿತ್ಯ ಅಂಶಗಳ ಹಿನ್ನೆಲೆಯಲ್ಲಿ ಅರ್ಥೈಸಿ, ವಿಮರ್ಶಿಸಿರುವ ಉತ್ತಮ ಪ್ರಸ್ತಾವನೆಯೂ ಒಳಗೊಂಡಿದೆ. .

About the Author

ಜಿ.ಎಸ್. ಆಮೂರ
(08 May 1925 - 28 September 2020)

ಕನ್ನಡ ಸಾಹಿತ್ಯವನ್ನು ಇಂಗ್ಲಿಷ್‌ ಮೂಲಕ ಇತರ ಭಾಷಾ ಜಗತ್ತಿಗೆ ಪರಿಚಯಿಸುತ್ತಾ, ವಿಮರ್ಶಾಲೋಕದಲ್ಲಿ ಕನ್ನಡ-ಇಂಗ್ಲಿಷ್‌ ಕೃತಿಗಳನ್ನು ವಿಮರ್ಶಿಸುತ್ತಾ, ಮಹತ್ತರ ಪಾತ್ರ ವಹಿಸುತ್ತಾ ಬಂದಿರುವ ಗುರುರಾಜ ಶಾಮಾಚಾರ್ಯ ಆಮೂರರು ಹುಟ್ಟಿದ್ದು ಹಾವೇರಿ ಜಿಲ್ಲೆಯ ಹಾನಗಲ್‌ ತಾಲ್ಲೂಕಿನ ಬೊಮ್ಮನಹಳ್ಳಿಯಲ್ಲಿ. ತಂದೆ ಶಾಮಾಚಾರ್ಯರು, ತಾಯಿ ಗಂಗಾದೇವಿ. ತಂದೆಗೆ ಸಂಗೀತ, ಸಾಹಿತ್ಯದಲ್ಲಿ ಆಸಕ್ತಿ. ಪ್ರಾರಂಭಿಕ ಶಿಕ್ಷಣ ಸೂರಣಗಿಯಲ್ಲಿ (ಈಗ ಶಿರಹಟ್ಟಿ ತಾಲ್ಲೂಕು, ಗದಗ ಜಿಲ್ಲಾ) ಹೈಸ್ಕೂಲು ವಿದ್ಯಾಭ್ಯಾಸ ಹಾವೇರಿಯಲ್ಲಿ. ಶಿಕ್ಷಕರಾಗಿ ದೊರೆತ ಹುಚ್ಚೂರಾವ್‌ ಬೆಂಗೇರಿ ಮಾಸ್ತರು ಕನ್ನಡದಲ್ಲಿ ಆಸಕ್ತಿ ಬೆಳೆಯುವಂತೆ ಮೂಡಿದರೆ, ಎಸ್‌.ಜಿ. ಗುತ್ತಲ ಮಾಸ್ತರು ಇಂಗ್ಲಿಷ್‌ ಸಾಹಿತ್ಯದ ಬಗ್ಗೆ ಆಸಕ್ತಿ ಮೂಡುವಂತೆ ಮಾಡಿದರು. ಧಾರವಾಡದ ...

READ MORE

Related Books