ಕೆ.ವಿ. ತಿರುಮಲೇಶ ಅವರ ಆಯ್ದ ಕವಿತೆಗಳು

Author : ಕೆ.ವಿ. ತಿರುಮಲೇಶ್‌

Pages 108

₹ 75.00




Year of Publication: 2009
Published by: ಅಕ್ಷರ ಪ್ರಕಾಶನ
Address: ಹೆಗ್ಗೋಡು, ಹೊನ್ನೇಶ್ವರ ಅಂಚೆ, ಸಾಗರ ತಾಲೂಕು, ಶಿವಮೊಗ್ಗ - 577417
Phone: 9480280401 / 08183-265476

Synopsys

ಕವಿ-ಕತೆಗಾರ ಕೆ.ವಿ. ತಿರುಮಲೇಶ್ ಅವರು ಕನ್ನಡದ ಪ್ರಮುಖ ಬರಹಗಾರರಲ್ಲಿ ಒಬ್ಬರು. ’ಅಕ್ಷಯ ಕಾವ್ಯ’ ಕೃತಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪಡೆದಿರುವ ತಿರುಮಲೇಶ್ ಅವರು ’ವಠಾರ’ ಸಂಕಲನದ ಮೂಲಕ ಕಾವ್ಯ ಕ್ಷೇತ್ರ ಪ್ರವೇಶಿಸಿದರು. ನಂತರ ಒಂಬತ್ತು ಕವನ ಸಂಕಲನ ಪ್ರಕಟಿಸಿದ್ದಾರೆ. ತಿರುಮಲೇಶ್ ಅವರ ಆಯ್ದ ಕವಿತೆಗಳನ್ನು ಈ ಸಂಕಲನ ಒಳಗೊಂಡಿದೆ.

About the Author

ಕೆ.ವಿ. ತಿರುಮಲೇಶ್‌
(12 September 1940 - 30 January 2023)

ಕಾವ್ಯ, ಕತೆ, ಕಾದಂಬರಿ ಹೀಗೆ ಹಲವು ಸಾಹಿತ್ಯ ಪ್ರಕಾರಗಳಲ್ಲಿ ಕೆಲಸ ಮಾಡಿರುವ ಕೆ.ವಿ. ತಿರುಮಲೇಶ್ ಸಾಹಿತ್ಯ ವಿಮರ್ಶೆ ಮತ್ತು ಭಾಷಾ ವಿಜ್ಞಾನ ಕ್ಷೇತ್ರಗಳಲ್ಲಿಯೂ ಕೆಲಸ ಮಾಡಿದವರು. ತಮ್ಮ ಬಾಲ್ಯವನ್ನು (ಜ. 1940) ಕಾಸರಗೋಡಿನ ಕಾರಡ್ಕದಲ್ಲಿ ಮಲೆಯಾಳಿಗಳ ನಡುವೆ ಕಳೆದ ತಿರುಮಲೇಶ್ ಅವರು ತಮ್ಮ ಜೀವನದ ಬಹುತೇಕ ಅವಧಿಯನ್ನು ಕರ್ನಾಟಕದಿಂದ ಹೊರಗಡೆಯೇ ಇದ್ದು ಕಳೆದಿದ್ದಾರೆ. ಹೈದರಾಬಾದ್ ನ ಸೆಂಟ್ರಲ್ ಇನ್ಸ್ ಟಿಟ್ಯೂಟ್ ಆಫ್ ಇಂಗ್ಲಿಷ್ ಆ್ಯಂಡ್ ಫಾರಿನ್ ಲ್ಯಾಂಗ್ವೇಜಸ್’ ನಲ್ಲಿ ಪ್ರಾಧ್ಯಾಪಕರಾಗಿ ಕಾರ್ಯ ನಿರ್ವಹಿಸಿ ನಿವೃತ್ತರಾಗಿದ್ದಾರೆ. ‘ಮುಖವಾಡಗಳು’, ‘ವಠಾರ’, ‘ಮಹಾಪ್ರಸ್ಥಾನ’, ಮುಖಾಮುಖಿ’, ‘ಅವಧ’, ‘ಪಾಪಿಯೂ’ ಕವನ ಸಂಕಲನಗಳು. ತಿರುಮಲೇಶ್ ...

READ MORE

Related Books