ಕಾಡಿನ ಹುಡುಗ ಕೃಷ್ಣ

Author : ಡಿ.ಎಸ್.ನಾಗಭೂಷಣ

Pages 130

₹ 35.00




Year of Publication: 1990
Published by: ಸಂವಾದ ಪ್ರಕಾಶನ
Address: ಮಲ್ಲಾಡಿಹಳ್ಳಿ, ಚಿತ್ರದುರ್ಗ- 577531

Synopsys

‘ಕಾಡಿನ ಹುಡುಗ ಕೃಷ್ಣ’ ಸೃಜನಶೀಲ ಲೇಖಕ ದಿವಂಗತ ಶ್ರೀಕೃಷ್ಣ ಆಲನಹಳ್ಳಿ ನೆನಪಿನ ಸಂಪುಟ. ಈ ಕೃತಿಯನ್ನು ಲೇಖಕರಾದ ಡಿ.ಎಸ್. ನಾಗಭೂಷಣ, ರಾಘವೇಂದ್ರ ಪಾಟೀಲ ಮತ್ತು ಲೇಖಕಿ ಸ. ಉಷಾ ಅವರು ಸಂಪಾದಿಸಿದ್ದಾರೆ. ಅಕಾಲದಲ್ಲಿ ಅಗಲಿದ ಶ್ರೀಕೃಷ್ಣ ಆಲನಹಳ್ಳಿಯವರ ನೆನಪಿನ ಸಂಪುಟವಿದು.

About the Author

ಡಿ.ಎಸ್.ನಾಗಭೂಷಣ
(01 February 1952 - 19 May 2022)

ಗಣಿತ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದ ಡಿ.ಎಸ್.ನಾಗಭೂಷಣ ಅವರು 1952 ಫೆಬ್ರವರಿ 1 ರಂದು ಬೆಂಗಳೂರು ಗ್ರಾಮಾಂತರ ಜಿಲ್ಲೆ, ಹೊಸಕೋಟೆ ತಾಲ್ಲೂಕಿನ ತಿಮ್ಮಸಂದ್ರದಲ್ಲಿ ಜನಿಸಿದರು. ದೆಹಲಿ ಆಕಾಶವಾಣಿಯಲ್ಲಿ ಕನ್ನಡ ವಾರ್ತಾ ವಾಚಕರಾಗಿ1975ರಿಂದ 1981ರವರೆ ಸೇವೆ ಸಲ್ಲಿಸಿದ್ದ ಅವರು ಆನಂತರದಲ್ಲಿ ಸಹಾಯಕ ನಿಲಯ ನಿರ್ದೇಶಕರಾಗಿ 7 ವರ್ಷಗಳ ಕಾಲ ಸೇವೆ ಸಲ್ಲಿಸಿದ್ದರು. 2005ರಲ್ಲಿ ವೃತ್ತಿಯಿಂದ ಸ್ವಯಂ ನಿವೃತ್ತಿ ಪಡೆದರು. ಓದು, ಬರವಣಿಗೆಯನ್ನು ಹವ್ಯಾಸವಾಗಿಸಿಕೊಂಡಿರುವ ಅವರು ‘ಇಂದಿಗೆ ಬೇಕಾದ ಗಾಂಧಿ’, ‘ಲೋಹಿಯಾ ಜೊತೆಯಲ್ಲಿ’, ‘ರೂಪ ರೂಪಗಳನು ಧಾಟಿ’, ‘ಕುವೆಂಪು ಒಂದು ಪುನರನ್ವೇಷಣೆ’, ‘ಕುವೆಂಪು ಸಾಹಿತ್ಯ ದರ್ಶನ’, ‘ಜಯ ಪ್ರಕಾಶ ನಾರಾಯಣ ...

READ MORE

Related Books