ಕಾಡು ತಿಳಿಸಿದ ಸತ್ಯಗಳು

Author : ಗಿರಿಮನೆ ಶ್ಯಾಮರಾವ್

Pages 224

₹ 180.00




Year of Publication: 2020
Published by: ಗಿರಿಮನೆ ಪ್ರಕಾಶನ
Address: ಲಕ್ಷ್ಮೀಪುರಂ ವಿಸ್ತರಣೆ, ಸಕಲೇಶಪುರ, ಹಾಸನ ಜಿಲ್ಲೆ-573134

Synopsys

ಲೇಖಕ ಗಿರಿಮನೆ ಶ್ಯಾಮರಾವ್ ಅವರ ಕಾದಂಬರಿ-ಕಾಡು ತಿಳಿಸಿದ ಸತ್ಯಗಳು. ಕಾಡಿನ ರೋಚಕ ಘಟನೆಗಳು, ಸನ್ನಿವೇಶಗಳನ್ನು ವಿವರಿಸುತ್ತಲೇ ಅದರಿಂದ ತಿಳಿಯಲೇ ಬೇಕಾದ ಸತ್ಯಗಳನ್ನು ಬಯಲಿಗೆಳೆಯುವ ವೈಚಾರಿಕ ಕಾದಂಬರಿ ಇದು. ವಿಷಯ ವಸ್ತು, ನಿರೂಪಣಾ ಶೈಲಿ, ಪಾತ್ರಗಳ ಸೃಷ್ಟಿ, ಸಮೃದ್ಧ ಮಾಹಿತಿ ಇತ್ಯಾದಿ ಸಾಹಿತ್ಕ ಅಂಶಗಳಿಂದ ಈ ಕೃತಿಯು ಓದುಗರ ಗಮನ ಸೆಳೆಯುತ್ತದೆ.

About the Author

ಗಿರಿಮನೆ ಶ್ಯಾಮರಾವ್

ಗಿರಿಮನೆ ಶ್ಯಾಮರಾವ್ ಆಧುನಿಕ ಕನ್ನಡ ಸಾಹಿತ್ಯ ಲೋಕದಲ್ಲಿ ತಮ್ಮದೇ ಆದ ವಿನೂತನ ರೀತಿಯ ಬರವಣೆಗೆಗಳಿಂದ ಕನ್ನಡ ಓದುಗ ಆಸಕ್ತರ ನಡುವೆ ಚಿರಪರಿಚಿತರು. ಇವರ ಹುಟ್ಟೂರು ಹಾಸನ ಜಿಲ್ಲೆಯ ಸಕಲೇಶಪುರದ ಗಾಣದಹೊಳೆ ಗ್ರಾಮ. ಪತ್ನಿ ಶಶಿಕಲಾ ಹಾಗು ಪುತ್ರ ಚೇತನ್ ಶರ್ಮ. ಕೃಷಿಕನಾಗಿ 35 ವಸಂತಗಳ ಸುದೀರ್ಘ ಅನುಭವವಿದೆ. ಪಶ್ಚಿಮ ಘಟ್ಟದ ಪ್ರಕೃತಿ, ಜೀವಜಗತ್ತಿನ ಪರಿಚಯ, ಮನುಷ್ಯರ ಮನಸ್ಸಿನ ಅವಲೋಕನ, ವೈಜ್ಞಾನಿಕವಾದ ವೇದದ ಒಳಗನ್ನು ತಿಳಿಯುವ ಕುತೂಹಲ ಇವೆಲ್ಲವೂ ಇವರನ್ನು ಬರವಣಿಗೆಯ ಕ್ಷೇತ್ರದೆಡೆಗೆ ಸೆಳೆದಿದೆ. ಹವ್ಯಾಸಿ ಪತ್ರಿಕಾ ಅಂಕಣಕಾರರಾಗಿದ್ದಾರೆ. ಮಕ್ಕಳ ಸಾಹಿತ್ಯ, ವ್ಯಕ್ತಿತ್ವ ವಿಕಸನ, ಚಿಂತನೆ, ಕಾದಂಬರಿ ಹೀಗೆ ಹಲವಾರು ...

READ MORE

Related Books